WhatsApp Group                             Join Now            
   
                    Telegram Group                             Join Now            

PM Kisan: ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಅಪ್ಡೇಟ್ ಮಾಡುವುದು ಹೇಗೆ?

ಇವತ್ತಿನ ಈ ಅಂಕಣದಲ್ಲಿ ನಾವು ನಿಮಗೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಲಿಂಕ್ ಅಥವಾ ಅಪ್ಡೇಟ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಒಂದೇ ನಿಮಿಷದಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !

ರೈತರೇ ನೀವು ಯಾವುದೇ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲವನ್ನು ಮಾಡಿದ್ದರೆ ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಇದೀಗ ನೀವು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಹಣ ಜಮಾ ಆಗಿಲ್ಲವೇ ? ಹಾಗಾದರೆ ಈ ನಂಬರಿಗೆ ಕರೆ ಮಾಡಿ! ನಿಮ್ಮ ಹಣ ಜಮಾ ಆಗುತ್ತದೆ !

ರೈತರ ಆದಾಯವನ್ನು ಧ್ವಿಗುಣಗೊಳಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಯೋಜನೆ ಎಂದರೆ ಅದು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ. ನಿಮಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಹಣ ಜಮಾ ಆಗದೇ ಇದ್ದರೆ ನೀವು…

ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ.

ಪಿಎಂ ಕಿಸಾನ್: 18 ನೇ ಕಂತಿನ ಹಣಕ್ಕೆ  ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಿ ನರೇಂದ್ರ ಮೋದಿಯವರು ಸತತ 3 ನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಸಹಿ ಹಾಕಿದ ಮೊದಲ ಕಡತವೆಂದರೆ ಅದು ಪಿಎಂ ಕಿಸಾನ್ ಯೋಜನೆಯ…

ಸಾಲಮನ್ನಾ: ರೈತರ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲು ಮುಂದಾದ ಸರ್ಕಾರ| ಯಾವ ಯಾವ ರೈತರ ಸಾಲ ಮನ್ನಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಜಗತ್ತಿನ ಅತ್ಯಂತ ಕಠಿಣ ಕೆಲಸಗಳಲ್ಲಿ ಪ್ರಮುಖವಾದ ಕೆಲಸ ಎಂದರೆ ಅದು ಒಕ್ಕಲುತನ ಅಥವಾ ಕೃಷಿ. ಏಕೆಂದರೆ ಕೃಷಿಯಲ್ಲಿ ಬೀಜ ಬಿತ್ತುವುದು ಅಷ್ಟೇ ನಮ್ಮ ಕೈಯಲ್ಲಿ ಇರುತ್ತದೆ.…

MSP: 14 ಮುಂಗಾರು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ! ರೈತರಿಗೆ ಸಿಗಲಿದೆ 2 ಲಕ್ಷ ಕೋಟಿ ರೂಪಾಯಿ ಬೆಂಬಲ ಬೆಲೆ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸತತ 3 ನೇ ಬಾರಿಗೆ ಜಯ ಗಳಿಸಿ ಅಧಿಕಾರ ವಹಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ರೈತರಿಗೆ ಬಂಪರ್ ಗಿಫ್ಟ್…

Bele Parihara: ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ 3,000 ಬರ ಪರಿಹಾರ ಹಣ ನೀಡಲು ಮುಂದಾದ ರಾಜ್ಯ ಸರ್ಕಾರ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬೆಳೆಹಾನಿ ಪರಿಹಾರ ಎಂದು ಬಂದಿದ್ದ 3,454 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಅರ್ಹ ರೈತರ ಖಾತೆಗೆ…

ಬೆಳೆ ವಿಮೆ: ಮುಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ ! ನಿಮ್ಮ FID ನಂಬರ್ ಚೆಕ್ ಮಾಡುವುದು ಹೇಗೆ?

ಆತ್ಮೀಯ ರೈತ ಬಾಂಧವರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇತ್ತೀಚೆಗೆ ರಾಜ್ಯ ಸರ್ಕಾರ ಈ ಸಾಲಿನ ಮುಂಗಾರು ಬೆಳೆಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಸಲ್ಲಿಸಲು ಸೂಚಿಸಿದೆ. ಹೀಗಾಗಿ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು…

ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ…

ಬ್ರೇಕಿಂಗ್ ನ್ಯೂಸ್: ಒಡಿಶಾದ 5 ಬಾರಿಯ ಮುಖ್ಯಮಂತ್ರಿ ನವೀನ್ ಪಟ್ನಾಯಕಗೆ ಸೋಲು | ಒಡಿಶಾದಲ್ಲಿ ಇತಿಹಾಸ ರಚಿಸಿದ ಬಿಜೆಪಿ !

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿಯ ಫಲಿತಾಂಶ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಕಳೆದ ಅಂಕಣದಲ್ಲಿ ಬಿಜೆಪಿಗೆ ಈ ಬಾರಿಯ ಫಲಿತಾಂಶದಲ್ಲಿ ಉಂಟಾದ ಶಾಕ್…

ಶಾಕಿಂಗ್ ನ್ಯೂಸ್: ತಮಿಳುನಾಡಿನಲ್ಲಿ ಬಿಜೆಪಿಗೆ ಮತ್ತೊಂದು ಶಾಕ್! ಸೋಲು ಕಂಡ ಸ್ಟಾರ್ ಅಭ್ಯರ್ಥಿ ಅಣ್ಣಾಮಲೈ !

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿವೆ. ತಮಿಳುನಾಡಿನ ಕೊಯಮತ್ತೂರಿನ ಬಿಜೆಪಿಯ ಸ್ಟಾರ್ ಅಭ್ಯರ್ಥಿಯಾದ…

ಶಾಕಿಂಗ್ ನ್ಯೂಸ್: ಅಯೋಧ್ಯೆಯಲ್ಲಿ ಸೋಲು ಕಂಡ ಬಿಜೆಪಿ ಅಭ್ಯರ್ಥಿ!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ಕಾರಣ ಯಾವ ಅಯೋಧ್ಯಾ ರಾಮ ಮಂದಿರದ…

Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ (Election Results) ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400…

Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ…

Election Results: ವಿಜಯಪುರದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ರಮೇಶ ಜಿಗಜಿಣಗಿ! ಸೋಲು ಕಂಡ ಕಾಂಗ್ರೆಸಿನ ರಾಜು ಆಲಗೂರ್

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ…

Election Results: ಹಾಸನದಲ್ಲಿ ಭಾರಿ ಅಂತರದಿಂದ ಸೋಲು ಕಂಡ ಪ್ರಜ್ವಲ್ ರೇವಣ್ಣ!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ…

Election Results Live: ಕರ್ನಾಟಕದಲ್ಲಿ ಯಾರಿಗೆ ಸಿಗಲಿದೆ ಬಹುಮತ? ಇಲ್ಲಿದೆ ನೋಡಿ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ (Election Results) ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400…

Election Results Live: ಕರ್ನಾಟಕದಲ್ಲಿ ಯಾರಿಗೆ ಸಿಗಲಿದೆ ಬಹುಮತ? ಇಲ್ಲಿದೆ ನೋಡಿ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ (Election Results) ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400…

Election Results Live: ಕರ್ನಾಟಕದಲ್ಲಿ ಯಾರಿಗೆ ಸಿಗಲಿದೆ ಬಹುಮತ? ಇಲ್ಲಿದೆ ನೋಡಿ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು…

Election Results Live: ಕರ್ನಾಟಕದಲ್ಲಿ ಯಾರಿಗೆ ಸಿಗಲಿದೆ ಬಹುಮತ? ಇಲ್ಲಿದೆ ನೋಡಿ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು…

Election Results: ಕರ್ನಾಟಕದಲ್ಲಿ ಯಾರಿಗೆ ಸಿಗಲಿದೆ ಬಹುಮತ? ಇಲ್ಲಿದೆ ನೋಡಿ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಚುನಾವಣಾ ಫಲಿತಾಂಶದ ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು ಸತತ…

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ ನಿಮ್ಮ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಮನೆಯಲ್ಲಿಯೇ…

ಬೆಳೆ ವಿಮೆ: ನಿಮಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಸಾಲಿನ ಮುಂಗಾರು ಹಂಗಾಮಿ ಬೆಳೆಗೆ ಬೆಳೆವಿಮೆ ಮಾಡಿಸಿದ್ದ ರೈತರಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ತಿಳಿಯಲು…

ಅನ್ನಭಾಗ್ಯ ಯೋಜನೆ: ಏಪ್ರಿಲ್ ಮತ್ತು ಮೇ ತಿಂಗಳ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್ !

ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ ತಲಾ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೇರವಾಗಿ ಕುಟುಂಬದ ಯಜಮಾನಿಯ ಖಾತೆಗೆ ಜಮಾ…

ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಈಗಿನ ಕಾಲದಲ್ಲಿ ರೈತರು ತಮ್ಮ ಹೊಲದ ವಿವರಗಳನ್ನು ಪರಿಶೀಲಿಸಿ ಅದರ ಸೂಕ್ತ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಳ್ಳುವುದು ಬಹಳ ಅವಶ್ಯಕವಾಗಿದೆ. ಏಕೆಂದರೆ ಸರ್ಕಾರದಿಂದ ಬರುವ ಏನೇ ಸೌಲಭ್ಯಗಳಿದ್ದರೂ…

ಬೆಳೆ ಪರಿಹಾರ: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರಲ್ಲ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ಬರ ಪರಿಹಾರ ಹಣವನ್ನು ಅರ್ಹ ಫಲಾನುಭವಿಗಳಿಗೆ ನೇರವಾಗಿ ಜಮಾ ಮಾಡಿದೆ. ಕೆಲವು ರೈತರಿಗೆ ಇನ್ನೂ ಹಣ ಬಂದಿಲ್ಲ. ಅದಕ್ಕೆ…

ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ…

ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ…

ಶಕ್ತಿ ಯೋಜನೆ : ಇನ್ನು ಮುಂದೆ ಈ ಕಾರ್ಡ್ ಇಲ್ಲದಿದ್ದರೆ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ಇಲ್ಲ! ಯಾವುದು ಆ ಕಾರ್ಡ್? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಆತ್ಮೀಯ ಓದುಗರೇ ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಿಮಗೆಲ್ಲ ತಿಳಿದಿರುವಂತೆ ರಾಜ್ಯ ಸರ್ಕಾರವು ಹೆಣ್ಣು ಮಕ್ಕಳಿಗೆ ಕಳೆದ ಒಂದು ವರ್ಷದಿಂದ ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಇಂದು…

T20 ವಿಶ್ವ ಕಪ್ 2024 ಕ್ಕೆ ಭಾರತ ತಂಡ ಪ್ರಕಟ! ಎಂಥೆಂಥ ಆಟಗಾರರನ್ನು ಕೈ ಬಿಡಲಾಗಿದೆ ಗೊತ್ತಾ!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಸ್ನೇಹಿತರೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಐಪಿಎಲ್ ಹಾವಳಿ ಇನ್ನು ಹಚ್ಚ ಹಸಿರಾಗಿ ಇರುವಾಗಲೇ ಇದೀಗ ಬಿಸಿಸಿಐ ಟಿ20 ವಿಶ್ವಕಪ್ 2024 ಕ್ಕೆ ಟೀಮ್ ಇಂಡಿಯಾ ಪ್ರಕಟ ಮಾಡಿದೆ. ಹಾಗಾದರೆ ಯಾವ…

2023 ರಲ್ಲಿ ಗೂಗಲ್ ನಲ್ಲಿ ಅತೀ ಹೆಚ್ಚು ಸರ್ಚ್ ಮಾಡಲಾದ ಟಾಪ್ 10 ಸೆಲೆಬ್ರಿಟಿಗಳ ಪಟ್ಟಿ ಇಲ್ಲಿದೆ ನೋಡಿ! ನಂಬರ್ 1 ಯಾರು ಗೊತ್ತಾ ?

ಸ್ನೇಹಿತರೇ ಗೂಗಲ್ ಇಂದು ಸಣ್ಣ ಶಬ್ದದ ಅರ್ಥವನ್ನು ಹುಡುಕುವದರಿಂದ ಹಿಡಿದು ಜಗತ್ತಿನ ಅತ್ಯಾಧುನಿಕ ತತ್ರಜ್ಞಾನವನ್ನ ತಿಳಿಯಲು ಬಳಸಲಾಗುತ್ತದೆ. ಹಾಗಾದ್ರೆ ಇಂತಹ ಗೂಗಲ್ ನಲ್ಲಿ ಜನ ಯಾವ ವಿಚಾರವನ್ನು ಹೆಚ್ಚಾಗಿ ಹುಡುಕುತ್ತಾರೆ? ಯಾವ ವ್ಯಕ್ತಿಯ ಕುರಿತು ಹೆಚ್ಚು ಹುಡುಕುತ್ತಾರೆ ಎಂಬ ಕುತೂಹಲ ನಿಮ್ಮಲ್ಲಿ…

ಈ 7 ನಿಯಮಗಳು ನಿಮ್ಮನ್ನು ಎಲ್ಲರಿಗಿಂತ ಆಕರ್ಷಕರಾಗಿ ಕಾಣುವಂತೆ ಮಾಡುತ್ತವೆ ! ಪ್ರತಿಯೊಬ್ಬರೂ ತಪ್ಪದೇ ಓದಲೇಬೇಕಾದ ಮಹತ್ವದ ಸಂಗತಿಗಳು !

ಸ್ನೇಹಿತರೇ ನಾವು ನಿತ್ಯದ ಜೀವನದಲ್ಲಿ ಹಲವು ರೀತಿಯ ಜೀವನಶೈಲಿಯನ್ನು ಅಳವಡಿಸಿಕೊಂಡಿರುತ್ತೇವೆ. ಮತ್ತು ನಾವು ನಮ್ಮ ಇಷ್ಟದ ಸೆಲೆಬ್ರಿಟಿಗಳ ಸ್ಟೈಲ್ ಅನ್ನು ಅನುಕರಣೆ ಮಾಡಲು ಯತ್ನಿಸುತ್ತಿರುತ್ತೇವೆ. ಆದರೆ ನಾವು ನಮ್ಮ ಸಮಾಜದಲ್ಲಿ ಅಥವಾ ನಮ್ಮ ಸ್ನೇಹಿತರ ಗುಂಪಿನಲ್ಲಿ ಆಕರ್ಷಕರಾಗಿ ಕಾಣಲು ನಮ್ಮ ಸೆಲೆಬ್ರಿಟಿಗಳಷ್ಟು…

ಕೃತಕ ಮೋಡ ಬಿತ್ತನೆ ಎಂದರೇನು? ಇದರಿಂದಾಗುವ ಪ್ರಯೋಜನಗಳು ಏನು ಗೊತ್ತಾ?

ಸ್ನೇಹಿತರೆ ಇದೊಂದು ಅತ್ಯಾಧುನಿಕ ತಂತ್ರಜ್ಞಾನ ವಾಗಿದ್ದು, ಈ ತಂತ್ರಜ್ಞಾನದ ಮೂಲಕ ಕೃತಕವಾಗಿ ಮಳೆಯನ್ನ ತರಬಹುದು. ಅಂದರೆ ನಾವು ಪ್ರತಿ ವರ್ಷ ಮಳೆಗಾಲದಲ್ಲಿ ಮಳೆಯನ್ನು ಕಾಣುವುದು ಸಹಜ. ಆದರೆ ಈ ಕೃತಕ ಮೋಡ ಬಿತ್ತನೆಯ ತಂತ್ರಜ್ಞಾನದಿಂದ ನಾವು ಮಳೆಗಾಲದ ಹೊರತಾಗಿ ಬೇರೆ ಸೀಸನ್…

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಯಾಕೆ ಈ ಹೆಸರನ್ನೇ ಇಡಲಾಗಿದೆ ಗೊತ್ತಾ? ಅಷ್ಟಕ್ಕೂ ಯಾರು ಗೊತ್ತಾ ಎಂ.ಚಿನ್ನಸ್ವಾಮಿ?

ರಾಜ್ಯದಲ್ಲಿ ಘಟಾನುಘಟಿ ಕ್ರಿಕೆಟ್ ಆಟಗಾರರು ಇದ್ದರೂ ಯಾಕೆ ಚಿನ್ನಸ್ವಾಮಿ ಅವರ ಹೆಸರನ್ನೇ ಈ ಕ್ರೀಡಾಂಗಣಕ್ಕೆ ಇಡಲಾಯಿತು ಎಂಬುದು ಆಸಕ್ತಿಕರ ಸಂಗತಿ. ಅದರಲ್ಲೂ ನ.8 ಎಂ. ಚಿನ್ನಸ್ವಾಮಿ ಅವರ ಪುಣ್ಯದಿನ. ಈ ಹಿನ್ನೆಲೆಯಲ್ಲಿ ಅವರ ಕುರಿತ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ.

ಶುಕ್ರ ಗ್ರಹದಲ್ಲಿ ಆಮ್ಲಜನಕ ಪತ್ತೆ ಹಚ್ಚಿದ ವಿಜ್ಞಾನಿಗಳು! ಅಲ್ಲಿ ಜೀವಿಗಳು ಉಸಿರಾಡಲು ಸಾಧ್ಯವೇ?

ವಿಫಲಗೊಂಡ ಪ್ರಯೋಗದಿಂದ ಕಲಿತ ಪಾಠದಿಂದಲೆ ವಿಜ್ಞಾನಿಗಳು ಮತ್ತೊಂದು ಹೆಜ್ಜೆ ಮುಂಡಿದುತ್ತಾರೆ. ಹಾಗೆ ಒಂದೊಂದು ಹೊಸ ಹೆಜ್ಜೆ ಇಡುತ್ತಲೆ ವಿಜ್ಞಾನಿಗಳು ಚಂದ್ರನ ಅಂಗಳದಲ್ಲಿ ಮತ್ತು ಮಂಗಳನ ಅಂಗಳದಲ್ಲಿ ನೀರು ಪತ್ತೆ ಮಾಡಿದ್ದು ನಿಮಗೆಲ್ಲ ತಿಳಿದಿದೆ. ಈಗ ಅದು ಹಳೆಯ ಮಾತಾಗಿದೆ.ಆದರೆ ತಾಜಾ ಸುದ್ದಿ…

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ…

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ…

Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು…

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.