ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಕರ್ನಾಟಕ ರಾಜ್ಯ ಶೈಕ್ಷಣಿಕ ಪರೀಕ್ಷಾ ಮತ್ತು ಮೌಲ್ಯಾಂಕನ ಮಂಡಳಿ ( KSEEB) ಯು 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ನೀವು ಹೇಗೆ ನಿಮ್ಮ ಫಲಿತಾಂಶ ಚೆಕ್ ಮಾಡುವುದು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿಸುತ್ತೇವೆ.. ತಪ್ಪದೇ ಕೊನೆವರೆಗೂ ಓದಿ..
ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಕರ್ನಾಟಕ ರಾಜ್ಯ ಶೈಕ್ಷಣಿಕ ಪರೀಕ್ಷಾ ಮತ್ತು ಮೌಲ್ಯಾಂಕನ ಮಂಡಳಿ ( KSEEB) ಯು 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ನೀವು ಹೇಗೆ ನಿಮ್ಮ ಫಲಿತಾಂಶ ಚೆಕ್ ಮಾಡುವುದು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿಸುತ್ತೇವೆ.. ತಪ್ಪದೇ ಕೊನೆವರೆಗೂ ಓದಿ..
Thank you for reading this post, don't forget to subscribe!ಇಂದು ಬೆಳಿಗ್ಗೆ 10:00 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡುವುದಾಗಿ KSEEB ಬೋರ್ಡ್ ನಿರ್ಧರಿಸಿದೆ ಇದನ್ನು ವಿದ್ಯಾರ್ಥಿಗಳು 11 ಗಂಟೆಯ ನಂತರ ಅಧಿಕೃತ ವೆಬ್ಸೈಟ್ ನಲ್ಲಿ ನೋಡಬಹುದು.
ಕರ್ನಾಟಕ ರಾಜ್ಯದ 1,124 ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ ಒಂದರಿಂದ 22ರ ವರೆಗೆ ಜರುಗಿದ್ದು ಸುಮಾರು 6. 89 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ನೀಡಿದ್ದಾರೆ ಅದರ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 10 ರಂದು ಬಿಡುಗಡೆ ಮಾಡಲಿದ್ದಾರೆ ಅದಕ್ಕೆ ಬೇಕಾದ ಡೈರೆಕ್ಟರ್ ವಿದ್ಯಾರ್ಥಿಗಳಿಗೆ ಸುಲಭವಾಗಲೆಂದು ಈ ಕೆಳಗೆ ನೀಡಲಾಗಿದೆ.
ಪ್ರೀತಿಯ ಓದುಗರೇ, ನೀವು ನಿಮ್ಮ ಫಲಿತಾಂಶ ಚೆಕ್ ಮಾಡಲು ಮೊದಲು ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 👇👇👇👇
ನಂತರ ನಿಮಗೆ ಹೀಗೆ ಕಾಣಿಸುತ್ತದೆ. ಇಲ್ಲಿ ಬಾಕ್ಸ್ ನಲ್ಲಿ ಮೇಲೆ ಇರುವ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಬದಲಿಗೆ ಪಿಯುಸಿ 2024 ಫಲಿತಾಂಶ ಅಂತ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಪರೀಕ್ಷೆಯ ಫಲಿತಾಂಶ ಬಿಡುಗಡೆ.. ಇಲ್ಲಿದೆ ನೋಡಿ ಲಿಂಕ್
ನಂತರ ಈ ರೀತಿಯಾಗಿ ಬರುತ್ತದೆ.ಇಲ್ಲಿ ನೀವು ನಿಮ್ಮ ಪರೀಕ್ಷೆಯ ರೋಲ್ ನಂಬರ್ ಹಾಕಿ ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಸ್ನೇಹಿತರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…