ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಕರ್ನಾಟಕ ರಾಜ್ಯ ಶೈಕ್ಷಣಿಕ ಪರೀಕ್ಷಾ ಮತ್ತು ಮೌಲ್ಯಾಂಕನ ಮಂಡಳಿ ( KSEEB) ಯು 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ನೀವು ಹೇಗೆ ನಿಮ್ಮ ಫಲಿತಾಂಶ ಚೆಕ್ ಮಾಡುವುದು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿಸುತ್ತೇವೆ.. ತಪ್ಪದೇ ಕೊನೆವರೆಗೂ ಓದಿ..
ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಕರ್ನಾಟಕ ರಾಜ್ಯ ಶೈಕ್ಷಣಿಕ ಪರೀಕ್ಷಾ ಮತ್ತು ಮೌಲ್ಯಾಂಕನ ಮಂಡಳಿ ( KSEEB) ಯು 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ನೀವು ಹೇಗೆ ನಿಮ್ಮ ಫಲಿತಾಂಶ ಚೆಕ್ ಮಾಡುವುದು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿಸುತ್ತೇವೆ.. ತಪ್ಪದೇ ಕೊನೆವರೆಗೂ ಓದಿ..
Thank you for reading this post, don't forget to subscribe!ಇಂದು ಬೆಳಿಗ್ಗೆ 10:00 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡುವುದಾಗಿ KSEEB ಬೋರ್ಡ್ ನಿರ್ಧರಿಸಿದೆ ಇದನ್ನು ವಿದ್ಯಾರ್ಥಿಗಳು 11 ಗಂಟೆಯ ನಂತರ ಅಧಿಕೃತ ವೆಬ್ಸೈಟ್ ನಲ್ಲಿ ನೋಡಬಹುದು.
ಕರ್ನಾಟಕ ರಾಜ್ಯದ 1,124 ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ ಒಂದರಿಂದ 22ರ ವರೆಗೆ ಜರುಗಿದ್ದು ಸುಮಾರು 6. 89 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ನೀಡಿದ್ದಾರೆ ಅದರ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 10 ರಂದು ಬಿಡುಗಡೆ ಮಾಡಲಿದ್ದಾರೆ ಅದಕ್ಕೆ ಬೇಕಾದ ಡೈರೆಕ್ಟರ್ ವಿದ್ಯಾರ್ಥಿಗಳಿಗೆ ಸುಲಭವಾಗಲೆಂದು ಈ ಕೆಳಗೆ ನೀಡಲಾಗಿದೆ.
ಪ್ರೀತಿಯ ಓದುಗರೇ, ನೀವು ನಿಮ್ಮ ಫಲಿತಾಂಶ ಚೆಕ್ ಮಾಡಲು ಮೊದಲು ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 👇👇👇👇
ನಂತರ ನಿಮಗೆ ಹೀಗೆ ಕಾಣಿಸುತ್ತದೆ. ಇಲ್ಲಿ ಬಾಕ್ಸ್ ನಲ್ಲಿ ಮೇಲೆ ಇರುವ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಬದಲಿಗೆ ಪಿಯುಸಿ 2024 ಫಲಿತಾಂಶ ಅಂತ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಪರೀಕ್ಷೆಯ ಫಲಿತಾಂಶ ಬಿಡುಗಡೆ.. ಇಲ್ಲಿದೆ ನೋಡಿ ಲಿಂಕ್
ನಂತರ ಈ ರೀತಿಯಾಗಿ ಬರುತ್ತದೆ.ಇಲ್ಲಿ ನೀವು ನಿಮ್ಮ ಪರೀಕ್ಷೆಯ ರೋಲ್ ನಂಬರ್ ಹಾಕಿ ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಸ್ನೇಹಿತರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…