Categories: information

ವಿಶ್ವದ 8 ನೇ ಅದ್ಭುತ ಘೋಷಿಸಿದ ಯುನೆಸ್ಕೋ! ಯಾವುದು ಗೊತ್ತಾ ಆ 8 ನೇ ಅದ್ಭುತ? ಭಾರತಕ್ಕೂ ಅದಕ್ಕೂ ಸಂಬಂಧವೇನು?

ಸ್ನೇಹಿತರೇ ಪ್ರಪಂಚದಲ್ಲಿ 7 ಅದ್ಭುತಗಳು ಇರುವುದು ನಮಗೆಲ್ಲ ಗೊತ್ತಿದೆ.ಆದರೆ ಪ್ರಸ್ತುತ ಅದರ ಸಂಖ್ಯೆ 8 ಕ್ಕೆ ಏರಿದೆ. ಹೌದು ಸ್ನೇಹಿತರೆ, ವಿಶ್ವ ಸಂಸ್ಥೆಯ ಸಾಂಸ್ಕೃತಿಕ ಅಂಗವಾದ ಯುನೆಸ್ಕೋ ಕಾಂಬೋಡಿಯ ದೇಶದಲ್ಲಿರುವ ಹಿಂದೂ ದೇವಾಲಯವಾದ ಅಂಗಕೊರ್ ವಾಟ್ ದೇವಾಲಯವನ್ನು ಜಗತ್ತಿನ 8ನೇ ಅದ್ಭುತ ಎಂದು ಘೋಷಿಸಿದೆ. ಹಾಗದರೆ ಏನು ಈ ದೇವಾಲಯದ ವಿಶೇಷತೆ? ಯಾರು ಇದನ್ನು ಕಟ್ಟಿಸಿದವರು? ಮುಂತಾದ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳೋಣ ಬನ್ನಿ...

Spread the love

ಸ್ನೇಹಿತರೇ ಪ್ರಪಂಚದಲ್ಲಿ 7 ಅದ್ಭುತಗಳು ಇರುವುದು ನಮಗೆಲ್ಲ ಗೊತ್ತಿದೆ.ಆದರೆ ಪ್ರಸ್ತುತ ಅದರ ಸಂಖ್ಯೆ 8 ಕ್ಕೆ ಏರಿದೆ. ಹೌದು ಸ್ನೇಹಿತರೆ, ವಿಶ್ವ ಸಂಸ್ಥೆಯ ಸಾಂಸ್ಕೃತಿಕ ಅಂಗವಾದ ಯುನೆಸ್ಕೋ ಕಾಂಬೋಡಿಯ ದೇಶದಲ್ಲಿರುವ ಹಿಂದೂ ದೇವಾಲಯವಾದ ಅಂಗಕೊರ್ ವಾಟ್ ದೇವಾಲಯವನ್ನು ಜಗತ್ತಿನ 8ನೇ ಅದ್ಭುತ ಎಂದು ಘೋಷಿಸಿದೆ. ಹಾಗದರೆ ಏನು ಈ ದೇವಾಲಯದ ವಿಶೇಷತೆ? ಯಾರು ಇದನ್ನು ಕಟ್ಟಿಸಿದವರು? ಮುಂತಾದ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!

ಪ್ರಸ್ತುತ ಅಂಗಕೋರ್ ವಾಟ್ ದೇವಾಲಯವು ಕಾಂಬೋಡಿಯ ದೇಶದ ದಟ್ಟ ಕಾಡಿನ ನಡುವೆ ಇದೆ.ಇದನ್ನು ಖ್ಮೇರ್ ರಾಜವಂಶದ ರಾಜನಾದ ಸೂರ್ಯವರ್ಮನ್ 2 ಇದನ್ನು ಕಟ್ಟಿಸಿದನೆಂದು ಇತಿಹಾಸ ಹೇಳುತ್ತದೆ. ಈ ಸೂರ್ಯವರ್ಮನಿಗೂ ಭಾರತದ ಚೋಳ ಸಾಮ್ರಾಜ್ಯಕ್ಕೂ ನಿಕಟವಾದ ಸಂಬಂಧವಿತ್ತು ಎಂದು ಇತಿಹಾಸ ತಜ್ಞರು ಹೇಳುತ್ತಾರೆ.

ಈ ದೇವಾಲಯದ ವಿಷೇಶ ಏನೆಂದರೆ, ಇದು ಪ್ರಪಂಚದಲ್ಲಿರುವ ಅತಿದೊಡ್ಡ ಹಿಂದೂ ದೇವಾಲಯವಾಗಿದೆ. ಈ ಕುರಿತಂತೆ ನಾವು ನಮ್ಮ ಹಿಂದಿನ ಆರ್ಟಿಕಲ್ ನಲ್ಲಿ ಇದರ ಬಗ್ಗೆ ತಿಳಿಸಿದ್ದೇವೆ. ಈ ದೇವಾಲಯವು ಬರೋಬ್ಬರಿ 500 ಎಕರೆಯಲ್ಲಿ ಹರಡಿಕೊಂಡಿದೆ. ಈ ದೇವಾಲಯದ ಸುತ್ತಲೂ 4 ಕಮಲ ಹೂವಿನಂತೆ ಕಾಣುವ ತೊರಣಗಳಿವೆ. ಈ ದೇವಾಲಯವು ವಿಷ್ಣುವಿಗೆ ಸಮರ್ಪಿತವಾದ ದೇವಾಲಯವಾಗಿದ್ದು, ಕಾಲಾಂತರದಲ್ಲಿ ಇದು ಬೌದ್ಧರ ದೇವಾಲಯವಾಗಿಯೂ ಮಾರ್ಪಡಾಗಿತ್ತು ಎಂದು ಹೇಳಲಾಗುತ್ತದೆ. ದೇವಾಲಯದ ತುಂಬಾ ಸೂಕ್ಷ್ಮ ಕೆತ್ತನೆಗಳಿದ್ದು, ಆ ಕಾಲದ ತಂತ್ರಜ್ಞಾನಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago