ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳಿಗೆ ಉಚಿತವಾಗಿ ದವಸ ಧಾನ್ಯಗಳನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ ಅನ್ನ ಯೋಜನೆ ಮೂಲಕ ದೇಶದ 80 ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಅನ್ನ ನೀಡುವ ಬೃಹತ್ ಕೆಲಸ ಮಾಡುತ್ತಿದೆ.
Thank you for reading this post, don't forget to subscribe!ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಈ ಮಹತ್ವದ ಯೋಜನೆ ಲಾಭ ಪಡೆಯಲು ಬಯಸುವ ಅರ್ಹ ಫಲಾನುಭವಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಗದಿ ಪಡಿಸಿರುವ ಮಾನದಂಡಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
ಇದನ್ನೂ ಓದಿ: ಈ ವರ್ಷದ ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಆದರೆ ರಾಜ್ಯ ಸರಕಾರದ ಈ ಯೋಜನೆಯನ್ನು ಹಲವರು ದುರುಪಯೋಗಪಡಿಸಿಕೊಂಡು ನಕಲಿ ದಾಖಲಾತಿಗಳನ್ನು ನೀಡಿ ನಕಲಿ ರೇಶನ್ ಕಾರ್ಡ್ (ration card) ಪಡೆದು ಅಕ್ರಮವಾಗಿ ರೇಷನ್ ಪಡೆಯುತ್ತಿದ್ದಾರೆ.
ಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ₹4.75 ಲಕ್ಷ ರೂಪಾಯಿ ಸಹಾಯಧನ ! ಈಗಲೇ ಅರ್ಜಿ ಸಲ್ಲಿಸಿ
ಇದಷ್ಟೇ ಅಲ್ಲದೇ ಇನ್ನೂ ಹಲವಾರು ಜಿಲ್ಲೆಗಳಲ್ಲಿ ಈ ರೀತಿಯಾಗಿ ಅಕ್ರಮವಾಗಿ ನಕಲಿ ರೇಶನ್ ಕಾರ್ಡ್ (BPL card) ಪಡೆದು ಸರ್ಕಾರದ ಉಚಿತ ರೇಷನ್ ಅನ್ನು ಪಡೆಯುತ್ತಿರುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ರೇಷನ್ ಕಾರ್ಡ್ ಹೊಂದಲು ಬೇಕಾಗುವ ಮಾನದಂಡಗಳು:-
ದೇಶದ ಯಾವುದೇ ನಾಗರಿಕ ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸಿದರೆ ಅವನು ಕೆಳಗೆ ನೀಡಲಾಗಿರುವ ಸರ್ಕಾರ ವಿಧಿಸಿರುವ 2 ಪ್ರಮುಖ ಮಾನದಂಡಗಳನ್ನು ಕಡ್ಡಾಯವಾಗಿ ಪೂರೈಸಬೇಕು. ಅವು ಯಾವುವೆಂದರೆ :-
- ಕುಟುಂಬದ ಆದಾಯ ವರ್ಷಕ್ಕೆ 1,20,000 ಕ್ಕಿಂತ ಹೆಚ್ಚಿರಬಾರದು.
- ಕುಟುಂಬದ ಯಾವ ಸದಸ್ಯನೂ ಆದಾಯ ತೆರಿಗೆ ಕಟ್ಟುತ್ತಿರಬಾರದು.
ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿ:-
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/lpg/
ಹಂತ -2) ನಂತರ ನೀವು ಬೆಂಗಳೂರು ಜಿಲ್ಲೆಯ ಫಲಾನುಭವಿಯಾಗಿದ್ದರೆ ಮೊದಲನೇ ಲಿಂಕ್ ಮೇಲೆ ಕ್ಲಿಕ್ ಮಾಡಿ. ಬೆಳಗಾವಿ ಅಥವಾ ಮೈಸೂರು ಜಿಲ್ಲೆಯ ಫಲಾನುಭವಿ ಆಗಿದ್ದರೆ 3 ನೇ ಲಿಂಕ್ ಮೇಲೆ ಕ್ಲಿಕ್ ಮಾಡಿ. ಉಳಿದ ಜಿಲ್ಲೆಯವರಾಗಿದ್ದರೆ 2 ನೇ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ Ration Card Status ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: ಪಿಎಂ ಕಿಸಾನ್ 18 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ
ನಂತರ ನಿಮ್ಮ ರೇಷನ್ ಕಾರ್ಡು ಸ್ಥಿತಿ ಏನಿದೆ ಎಂಬುದು ನಿಮಗೆ ತಿಳಿಯುತ್ತದೆ. ನಿಮ್ಮ ರೇಷನ್ ಕಾರ್ಡ್ ಸ್ಥಿತಿ Active ಎಂದು ಇದ್ದರೆ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿದೆ ಎಂದು ಅರ್ಥ.
ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ error ಎಂದು ಕಾಣಿಸುತ್ತಿದೆ. ಇದೇ ಮೇಲಿನ ಲಿಂಕ್ ಮೇಲೆ ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- Rain Update: ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ
- P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟYojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ 20ನೇ ಕಂತಿನ ಹಣ ಬಿಡುಗಡೆ ಮಾಡಲು ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ 20ನೇ ಕಂತಿನ ಹಣ ಜಮಾ ಆಗಲಿದೆ.
- PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ ಜಮಾ ಆಗಿದೆ.
- ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
- Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
- ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
- PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
- Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.