ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ (PM Kisan Samman Nidhi Yojana) 23 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ.
Thank you for reading this post, don't forget to subscribe!ಆದರೆ ಇಲ್ಲಿಯವರೆಗೆ ಕೇಂದ್ರ ಸರ್ಕಾರ 2025 ಮತ್ತು 2026ನೇ ಸಾಲಿನಲ್ಲಿ ರಾಜ್ಯದ ಅರ್ಹ ರೈತರಿಗೆ 7781 ಕೋಟಿ ರೂಪಾಯಿಯನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ.
ಇದನ್ನೂ ಓದಿ: ಪಿಎಂ ಕಿಸಾನ್: 23 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ ಹಣ ಎಷ್ಟು ಜಮಾ ಆಗಿದೆ ಎಂದು ನೋಡಲು ಹೀಗೆ ಮಾಡಿ:
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು know your status ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ರೆಜಿಸ್ಟರ್ ನಂಬರ್ ಹಾಕಿ ಕ್ಯಾಪ್ಚಾ ನಮೂದಿಸಿ Get OTP ಎಂದು ಕಾಣಿಸುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.. ಒಂದು ವೇಳೆ ನಿಮ್ಮ ರಿಜಿಸ್ಟರ್ ನಂಬರ್ ಗೊತ್ತಿಲ್ಲದಿದ್ದರೆ ಮೇಲೆ ಕಾಣಿಸುವ Know Your Register Number ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ಕಾರ್ಡ್ ನಂಬರ್ ಹಾಕಿ ಕ್ಯಾಪ್ಚಾ ನಮೂದಿಸಿ Send Mobile OTP ಎಂದು ಕಾಣಿಸುವ ಬಟನ್ ಕ್ಲಿಕ್ ಮಾಡಿದರೆ ನಿಮ್ಮ ಮೊಬೈಲ್ ನಂಬರ್ ಗೆ OTP ಬರುತ್ತದೆ,ಅದನ್ನು ಹಾಕಿದರೆ ನಿಮ್ಮ ಪಿಎಂ ಕಿಸಾನ್ ರಿಜಿಸ್ಟರ್ ನಂಬರ್ ಸಿಗುತ್ತದೆ.

ಹಂತ -4) ನಂತರ ಮೇಲೆ ಕಾಣಿಸುವ back ಬಟನ್ ಮೇಲೆ ಕ್ಲಿಕ್ ಮಾಡಿ ಹಂತ -2 ರಲ್ಲಿ ತೋರಿಸಿರುವ ಪೇಜ್ ಗೆ ಬನ್ನಿ . ನಂತರ ಅಲ್ಲಿ ಈಗ ನೀವು ನಿಮ್ಮ ರಿಜಿಸ್ಟರ್ ನಂಬರ್ ಅನ್ನು ಹಾಕಿ ಅಲ್ಲಿ ಕೊಟ್ಟಿರುವ ಕ್ಯಾಪ್ಚಾ ನಮೂದಿಸಿ Get OTP ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಗೆ ಒಂದು OTP ಬರುತ್ತದೆ.ಅದನ್ನು ಹಾಕಿ Get Data ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ಸುಲಭವಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಬಹುದು.
ಪಿಎಂ ಕಿಸಾನ್ 19 ನೇ ಕಂತಿನ ಹಣ ಜಮಾ ಆಗಬೇಕಾದರೆ ನೀವು ನಿಮ್ಮ ಪಿಎಂ ಕಿಸಾನ್ ಖಾತೆಯನ್ನು ಇಕೆವೈಸಿ ಮಾಡಿಸುವುದು ಕಡ್ಡಾಯ.
ಮೊಬೈಲ್ ನಲ್ಲೇ ಸುಲಭವಾಗಿ ನಿಮ್ಮ ಪಿಎಂ ಕಿಸಾನ್ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಮೊಬೈಲ್ ನಲ್ಲೇ E-KYC ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಇ-ಸ್ವತ್ತು 2.0 ಅನ್ನು ಪರಿಚಯಿಸಿದೆ. ಇದು 97 ಲಕ್ಷಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಈ ಆನ್ಲೈನ್ ಪೋರ್ಟಲ್ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ವಂಚನೆಗಳನ್ನು ತಡೆಯುಯಲಿದ್ದು, ಫಾರ್ಮ್ 9 ಮತ್ತು 11B ನಂತಹ ಪ್ರಮುಖ ಇ-ಖಾತಾ ದಾಖಲೆಗಳನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ
- ಗೃಹಲಕ್ಷ್ಮೀ 29ನೇ ಕಂತಿನ ಹಣ ಬಿಡುಗಡೆ ನಿಮಗೆ ಜಮೆಯಾಯಿತೇ ಇಲ್ಲೇ ಚೆಕ್ ಮಾಡಿಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ₹2000 ಹಣ ಬಿಡುಗಡೆ ಆಗಿದೆ. ನಿಮ್ಮ ಖಾತೆಗೆ ಜಮೆಯಾಯಿತೇ ಇಲ್ಲವೇ ಎಂದು ಆನ್ಲೈನ್ನಲ್ಲಿ ಹೇಗೆ ಚೆಕ್ ಮಾಡುವುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.













