ಮೂಲತಃ ಜಾನಪದ ನೃತ್ಯವೆಂದು ಕರೆಸಿಕೊಳ್ಳುವ ಗುಜರಾತಿನ ಈ ನೃತ್ಯವು ಧಾರ್ಮಿಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಇದನ್ನು ನವರಾತ್ರಿ ಹಬ್ಬದಂದು ವಿಶಿಷ್ಟವಾಗಿ ಪ್ರದರ್ಶನ ಮಾಡಲಾಗುತ್ತದೆ. ವೃತ್ತಾಕಾರದಲ್ಲಿ ದುರ್ಗಾ ದೇವಿಯ ಮೂರ್ತಿಯನ್ನು ಮಧ್ಯದಲ್ಲಿ ನಿಲ್ಲಿಸಿ ಅದರ ಸುತ್ತ ಈ ನೃತ್ಯವನ್ನು ಮಾಡಲಾಗುತ್ತದೆ.
ಸ್ನೇಹಿತರೇ ಇತ್ತೀಚೆಗೆ ಕರ್ನಾಟಕದ ಹೊಯ್ಸಳ ಸಾಮ್ರಾಜ್ಯದ ವಾಸ್ತುಶಿಲ್ಪಗಳಾದ ಹಳೇಬೀಡು ಸೋಮನಾಥಪುರದ ದೇವಾಲಯಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ್ದು ನಿಮಗೆ ಗೊತ್ತೇ ಇದೆ. ಆದರೆ ಇದೀಗ ಗುಜರಾತಿನ ಸಾಂಸ್ಕೃತಿಕ ನೃತ್ಯವಾದ ಗಾರ್ಭಾ ನೃತ್ಯವನ್ನು ಯುನೆಸ್ಕೋ ವಿಶ್ವ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರಿಸಿದೆ.
Thank you for reading this post, don't forget to subscribe!ಮೂಲತಃ ಜಾನಪದ ನೃತ್ಯವೆಂದು ಕರೆಸಿಕೊಳ್ಳುವ ಗುಜರಾತಿನ ಈ ನೃತ್ಯವು ಧಾರ್ಮಿಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಇದನ್ನು ನವರಾತ್ರಿ ಹಬ್ಬದಂದು ವಿಶಿಷ್ಟವಾಗಿ ಪ್ರದರ್ಶನ ಮಾಡಲಾಗುತ್ತದೆ. ವೃತ್ತಾಕಾರದಲ್ಲಿ ದುರ್ಗಾ ದೇವಿಯ ಮೂರ್ತಿಯನ್ನು ಮಧ್ಯದಲ್ಲಿ ನಿಲ್ಲಿಸಿ ಅದರ ಸುತ್ತ ಈ ನೃತ್ಯವನ್ನು ಮಾಡಲಾಗುತ್ತದೆ.ಈ ನೃತ್ಯ ಸದ್ಯ ಯುನೆಸ್ಕೋ ಪಟ್ಟಿಗೆ ಸೇರಿದ 15 ನೆ ಅಮೂರ್ತ ಸಾಂಸ್ಕೃತಿಕ ಪರಂಪರೆಯಾಗಿದೆ. ಇದಕ್ಕೂ ಮುಂಚೆ 2021 ರಲ್ಲಿ ಕೋಲ್ಕತ್ತಾದ ದುರ್ಗಾ ದೇವಿ ಪೂಜೆಯನ್ನು ಈ ಪಟ್ಟಿಗೆ ಸೇರಿಸಲಾಗಿತ್ತು.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…