Categories: information

ವಿಶ್ವ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರಿದ ಭಾರತದ ಗಾರ್ಭಾ ನೃತ್ಯ ! ಏನಿದರ ವಿಶೇಷ ಗೊತ್ತಾ?

ಮೂಲತಃ ಜಾನಪದ ನೃತ್ಯವೆಂದು ಕರೆಸಿಕೊಳ್ಳುವ ಗುಜರಾತಿನ ಈ ನೃತ್ಯವು ಧಾರ್ಮಿಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಇದನ್ನು ನವರಾತ್ರಿ ಹಬ್ಬದಂದು ವಿಶಿಷ್ಟವಾಗಿ ಪ್ರದರ್ಶನ ಮಾಡಲಾಗುತ್ತದೆ. ವೃತ್ತಾಕಾರದಲ್ಲಿ ದುರ್ಗಾ ದೇವಿಯ ಮೂರ್ತಿಯನ್ನು ಮಧ್ಯದಲ್ಲಿ ನಿಲ್ಲಿಸಿ ಅದರ ಸುತ್ತ ಈ ನೃತ್ಯವನ್ನು ಮಾಡಲಾಗುತ್ತದೆ.

Spread the love

ಸ್ನೇಹಿತರೇ ಇತ್ತೀಚೆಗೆ ಕರ್ನಾಟಕದ ಹೊಯ್ಸಳ ಸಾಮ್ರಾಜ್ಯದ ವಾಸ್ತುಶಿಲ್ಪಗಳಾದ ಹಳೇಬೀಡು ಸೋಮನಾಥಪುರದ ದೇವಾಲಯಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ್ದು ನಿಮಗೆ ಗೊತ್ತೇ ಇದೆ. ಆದರೆ ಇದೀಗ ಗುಜರಾತಿನ ಸಾಂಸ್ಕೃತಿಕ ನೃತ್ಯವಾದ ಗಾರ್ಭಾ ನೃತ್ಯವನ್ನು ಯುನೆಸ್ಕೋ ವಿಶ್ವ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರಿಸಿದೆ.

Thank you for reading this post, don't forget to subscribe!

ಮೂಲತಃ ಜಾನಪದ ನೃತ್ಯವೆಂದು ಕರೆಸಿಕೊಳ್ಳುವ ಗುಜರಾತಿನ ಈ ನೃತ್ಯವು ಧಾರ್ಮಿಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಇದನ್ನು ನವರಾತ್ರಿ ಹಬ್ಬದಂದು ವಿಶಿಷ್ಟವಾಗಿ ಪ್ರದರ್ಶನ ಮಾಡಲಾಗುತ್ತದೆ. ವೃತ್ತಾಕಾರದಲ್ಲಿ ದುರ್ಗಾ ದೇವಿಯ ಮೂರ್ತಿಯನ್ನು ಮಧ್ಯದಲ್ಲಿ ನಿಲ್ಲಿಸಿ ಅದರ ಸುತ್ತ ಈ ನೃತ್ಯವನ್ನು ಮಾಡಲಾಗುತ್ತದೆ.ಈ ನೃತ್ಯ ಸದ್ಯ ಯುನೆಸ್ಕೋ ಪಟ್ಟಿಗೆ ಸೇರಿದ 15 ನೆ ಅಮೂರ್ತ ಸಾಂಸ್ಕೃತಿಕ ಪರಂಪರೆಯಾಗಿದೆ. ಇದಕ್ಕೂ ಮುಂಚೆ 2021 ರಲ್ಲಿ ಕೋಲ್ಕತ್ತಾದ ದುರ್ಗಾ ದೇವಿ ಪೂಜೆಯನ್ನು ಈ ಪಟ್ಟಿಗೆ ಸೇರಿಸಲಾಗಿತ್ತು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago