Categories: information

ಅಬುಧಾಬಿಯಲ್ಲಿ ಉದ್ಘಾಟನೆಗೊಂಡ ಹಿಂದೂ ದೇವಾಲಯ ಕಟ್ಟಲು ಎಷ್ಟು ಹಣ ಖರ್ಚಾಗಿದೆ ಗೊತ್ತಾ?

ಸ್ನೇಹಿತರೆ ನೂರು ವರ್ಷಗಳ ಪ್ರಯತ್ನದ ಫಲವಾಗಿ ಹಿಂದುಗಳ ಪವಿತ್ರ ಭೂಮಿಯಲ್ಲಿ   ರಾಮ ಮಂದಿರ ಮಂದಿರ ನಿರ್ಮಾಣವಾಯಿತು ಇದು ಹಿಂದುಗಳಿಗೆ ಅತ್ಯಂತ ಖುಷಿ ಕೊಡುವ ವಿಚಾರವಾದರೆ, ಅದಕ್ಕಿಂತ ವಿಶೇಷವೆಂದರೆ ಕಟ್ಟರ್  ಇಸ್ಲಾಂ ಅನ್ನು ಪಾಲಿಸುವ ದೇಶದಲ್ಲಿ ಅಂದರೆ ಅರಬ್ನ ಅಬುಧಾಬಿಯಲ್ಲಿ ಸ್ವಾಮಿ ನಾರಾಯಣ ದೇವಾಲಯ ನಿರ್ಮಾಣವಾಗಿದ್ದು ಮತ್ತು ಅದರ ಉದ್ಘಾಟನೆಯನ್ನು ನಮ್ಮ ಪ್ರಧಾನಿ ಅವರೇ ಮಾಡಿದ್ದು ಹಿಂದೂಗಳಿಗೆ ಅತ್ಯಂತ ಸಂತೋಷ ಮತ್ತು ಆಶ್ಚರ್ಯಕರ ವಿಷಯ ಎಂದು ಹೇಳಬಹುದು.

Spread the love

ಸ್ನೇಹಿತರೆ ನೂರು ವರ್ಷಗಳ ಪ್ರಯತ್ನದ ಫಲವಾಗಿ ಹಿಂದುಗಳ ಪವಿತ್ರ ಭೂಮಿಯಲ್ಲಿ ರಾಮ ಮಂದಿರ ಮಂದಿರ ನಿರ್ಮಾಣವಾಯಿತು ಇದು ಹಿಂದುಗಳಿಗೆ ಅತ್ಯಂತ ಖುಷಿ ಕೊಡುವ ವಿಚಾರವಾದರೆ, ಅದಕ್ಕಿಂತ ವಿಶೇಷವೆಂದರೆ ಕಟ್ಟರ್ ಇಸ್ಲಾಂ ಅನ್ನು ಪಾಲಿಸುವ ದೇಶದಲ್ಲಿ ಅಂದರೆ ಅರಬ್ನ ಅಬುಧಾಬಿಯಲ್ಲಿ ಸ್ವಾಮಿ ನಾರಾಯಣ ದೇವಾಲಯ ನಿರ್ಮಾಣವಾಗಿದ್ದು ಮತ್ತು ಅದರ ಉದ್ಘಾಟನೆಯನ್ನು ನಮ್ಮ ಪ್ರಧಾನಿ ಅವರೇ ಮಾಡಿದ್ದು ಹಿಂದೂಗಳಿಗೆ ಅತ್ಯಂತ ಸಂತೋಷ ಮತ್ತು ಆಶ್ಚರ್ಯಕರ ವಿಷಯ ಎಂದು ಹೇಳಬಹುದು.

Thank you for reading this post, don't forget to subscribe!

ಈ ಮಂದಿರವನ್ನು ನಿರ್ಮಾಣ ಮಾಡುತ್ತಿರುವುದು BAPS. ಅಂದರೆ ಭೂಚಸನವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ. ಮತ್ತು ಈ ಮಂದಿರದ ನಿರ್ಮಾಣಕ್ಕಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರ ಸುಮಾರು 27 ಎಕರೆ ಜಮೀನನ್ನು ಕೊಟ್ಟಿದೆ. ಅಬುದಾಬಿಯಲ್ಲಿ ತಲೆಯೆತ್ತಿ ನಿಂತಿರುವ ಈ ಹಿಂದೂ ದೇವಾಲಯ ಸುಮಾರು 108 ಅಡಿ ಎತ್ತರ 262 ಅಡಿ ಉದ್ದ ಮತ್ತು 180 ಅಡಿ ಅಗಲ ಹೊಂದಿದೆ. ಹಲವು ವಿಶೇಷತೆಗಳನ್ನು ಒಳಗೊಂಡಿದ್ದು, ಬೃಹತ್ ಅಧ್ಯಯನ ಕೇಂದ್ರವನ್ನು ಒಳಗೊಂಡಿದೆ ಸನಾತನ ಧರ್ಮಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಒಳಗೊಂಡ ಬೃಹತ್ ಗ್ರಂಥಾಲಯವನ್ನು ಒಳಗೊಂಡಿದ್ದು ಕ್ರೀಡಾಂಗಣ, ಫುಡ್ ಕೋರ್ಟ್ ಬುಕ್ಸ್ ಮತ್ತು ಗಿಫ್ಟ್ಸ್ ಸೆಂಟರ್ ಹೀಗೆ ಸಾಕಷ್ಟು ವ್ಯವಸ್ಥೆಗಳನ್ನು ಒಳಗೊಂಡಿದೆ. ಧರ್ಮದ ಜೊತೆ ಜೊತೆಗೆ ಒಂದು ಅತ್ಯುತ್ತಮ ಪ್ರವಾಸಿ ಕೇಂದ್ರ ಎನಿಸಿಕೊಳ್ಳಲಿದೆ. ಎಲ್ಲ ಧರ್ಮೀಯರಿಗೆ ಪ್ರವೇಶದ ಅವಕಾಶ ನೀಡಲಾಗಿದ್ದು ಇಲ್ಲಿ ಹಿಂದೂ ಧರ್ಮದ ಪರಿಚಯ ಮಾಡಿಕೊಡಲಾಗುತ್ತದೆ.

ಅಂದ ಹಾಗೆ ಸ್ವಾಮಿ ನಾರಾಯಣ ಸಂಸ್ಥೆಯು 1997ರಲ್ಲಿ ಈ ದೇವಾಲಯವನ್ನು ಕಟ್ಟಲು ಮುಂದಾಯಿತು, 2015ರಲ್ಲಿ ಎಮಿರೇಟ್ಸ್ ಅರಬ್ ಸರ್ಕಾರ ಅಬುಧಬಿಯಲ್ಲಿ ದೇವಾಲಯ ನಿರ್ಮಿಸಲು ಅನುಮತಿ ಕೊಟ್ಟಿತು. 2018ರಲ್ಲಿ ನರೇಂದ್ರ ಮೋದಿಯವರು ಅರಬ್ ಕಂಟ್ರಿಗೆ ಭೇಟಿ ನೀಡಿದಾಗ ಅಂದಿನ ದೊರೆ ಶೇಕ್ ಮಹಮ್ಮದ್ ಬಿನ್ ಹಿಜಾಯತ್ ಅಲ್ ನಹ್ಯನ್ ಮತ್ತು ನರೇಂದ್ರ ಮೋದಿ ಅವರನ್ನು ಮಹಾಂತ ಮಹಾರಾಜರು ಭೇಟಿ ಮಾಡ್ತಾರೆ. ಅದೇ 2018 ಫೆಬ್ರವರಿ 11ರಂದು ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗುತ್ತದೆ ಕೊರೊನಾದ ನಡುವೆ ಕೂಡ ಮಂದಿರ ನಿರ್ಮಾಣದ ಕಾರ್ಯ ನಡೆಯಿತು. ಹೇಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆಯೋ ಅದೇ ರೀತಿಯಲ್ಲಿ ಯಾವುದೇ ಕಬ್ಬಿಣದ ತುಂಡನ್ನು ಬಳಸದೆ ಸಿಮೆಂಟ್ ನ ಪ್ರಮಾಣ ಕಡಿಮೆ ಮಾಡಿ ಹಾರುವ ಬೂದಿಯನ್ನು ಉಪಯೋಗಿಸಿ ನಿರ್ಮಾಣ ಮಾಡಲಾಗಿದೆ. ಮಂದಿರ ನಿರ್ಮಾಣಕ್ಕೆ ಭಾರತದಿಂದ ಅಮೃತ ಶಿಲೆಗಳನ್ನು ಸುಮಾರು 700 ಕಂಟೇನರಗಳಲ್ಲಿ ಸಮುದ್ರ ಮಾರ್ಗದ ಮೂಲಕ ಕಳುಹಿಸಲಾಗಿದೆ. ಇನ್ನು ಈ ಮಂದಿರವನ್ನು ನಿರ್ಮಿಸಲು ಬರೋಬ್ಬರಿ 700 ಕೋಟಿ ರೂಪಾಯಿ ವೆಚ್ಚವಾಗಿದೆ. ಕೊನೆಗೂ ನಿರ್ಮಾಣವಾದ ಈ ಸ್ವಾಮಿನಾರಾಯಣ ಮಂದಿರವನ್ನು ಫೆಬ್ರವರಿ 14ರಂದು ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ್ದಾರೆ.

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago