Categories: information

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನೀವು ಆಧಾರ್ ಕಾರ್ಡ (Adhar Card) ಹೊಂದಿದವರಾಗಿದ್ದರೆ ಈ ಅಂಕಣದಲ್ಲಿ ನಿಮಗೊಂದು ಮಹತ್ವದ ಸಂಗತಿ ಇದೆ.

Thank you for reading this post, don't forget to subscribe!

ಹೌದು ಸ್ನೇಹಿತರೆ ಇವತ್ತಿನ ದಿನಗಳಲ್ಲಿ ನಾವು ರಾಜ್ಯ ಅಥವಾ ಕೇಂದ್ರ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ನಮಗೆ ಬೇಕಾಗುವ ಪ್ರಮುಖವಾದ ದಾಖಲೆ ಎಂದರೆ ಅದು ಆಧಾರ್ ಕಾರ್ಡ.

ಇಂದಿನ ಮಟ್ಟಿಗೆ ಆಧಾರ ಕಾರ್ಡ್ (adhar card) ಎಂಬುದು ಕೇವಲ ನಮ್ಮ ಗುರುತಿನ ಚೀಟಿ (identity card) ಅಷ್ಟೇ ಅಲ್ಲದೆ ನಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೊಡ ಮಾಡುವ ಸಬ್ಸಿಡಿ ಯೋಜನೆಗಳ ಪ್ರಮುಖ ಸಾಕ್ಷ್ಯ ದಾಖಲಾತಿ ಇದಾಗಿದೆ.

ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.

ಈ ಕುರಿತಾಗಿ ಈಗಾಗಲೇ ಹಲವಾರು ಯೋಜನೆಗಳು ಹೀಗೆ ಕೆಲಸ ಮಾಡುತ್ತಿವೆ. ಇನ್ನು ಮುಂದೆ ನಿಮಗೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಸಬ್ಸಿಡಿ ಅಥವಾ ಸಹಾಯಧನ ನೇರವಾಗಿ ನಿಮ್ಮ ಖಾತೆಗೆ ಜಮಾ ಆಗಬೇಕಾದರೆ ನೀವು ಈ ಕೆಲಸವನ್ನು ಮಾಡಲೇಬೇಕು.

ಅದೇನೆಂದರೆ ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸುವುದು. ಹೌದು ರೈತ ಮಿತ್ರರೇ ಆಧಾರ್ ಪ್ರಾಧಿಕಾರವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವ ದಿನಾಂಕವನ್ನು ಇದೀಗ ವಿಸ್ತರಿಸಿದೆ.

ಮುಂಚೆ ಆಧಾರ್ ಪ್ರಾಧಿಕಾರವು ಆಧಾರ್ ಅಪ್ಡೇಟ್ ಮಾಡಿಸಲು ಜುಲೈ. 31 ಕೊನೆಯ ದಿನಾಂಕ ಎಂದು ನಿಗದಿಪಡಿಸಿತ್ತು. ಇದೀಗ ಈ ದಿನಾಂಕವನ್ನು ವಿಸ್ತರಿಸಿ ಆಗಸ್ಟ್ 28.,2025 ರವರೆಗೆ ಅಪ್ಡೇಟ್ ಮಾಡಿಸಲು ಕಾಲಾವಕಾಶ ನೀಡಿದೆ.

ಯಾರ ಯಾರ ಆಧಾರ್ ಕಾರ್ಡ್ 10 ವರ್ಷಗಳಿಂದ ಅಪ್ಡೇಟ್ ಮಡಿಸಿಲ್ಲವೋ ಅಂಥವರು ಈ ಕೂಡಲೇ ಆಧಾರ ಅಪ್ಡೇಟ್ ಮಾಡಿಸಲು ಪ್ರಾಧಿಕಾರ ತಿಳಿಸಿದೆ

ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಎಲ್ಲಾ ಸಬ್ಸಿಡಿ ಮತ್ತು ಯೋಜನೆಗಳ ಲಾಭ ನಿಮಗೆ ಸಿಗಬೇಕಾದರೆ ಈಗಲೇ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಹೋಗಿ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇

https://chat.whatsapp.com/FM1qVgdNtJm5m1M9SL0BHc?mode=ac_t

Recent Posts

Rain Update: ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ…

56 years ago

ಆಧಾರ್ ಕಾರ್ಡ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ಈ ಯೋಜನೆಗಳ ಹಣ ಅರ್ಹ ರೈತರ ಖಾತೆಗೆ ಜಮಾ ಆಗಬೇಕಾದರೆ ಅಂತಹ ರೈತರ ಆಧಾರ್ ನಂಬರ್ ಅವರ ಎಫ್ ಐ…

56 years ago

ನಮ್ಮ ದೇಶದಲ್ಲಿ ಯಾವ ರಾಜ್ಯದ ರೈತರು ತಿಂಗಳಿಗೆ ಎಷ್ಟು ಹಣ ಗಳಿಸುತ್ತಾರೆ? ಕರ್ನಾಟಕದ ರೈತರ ತಿಂಗಳ ಆದಾಯ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇಂಜಿನಿಯರಗಳು, ಡಾಕ್ಟರಗಳು, ದೊಡ್ಡ ದೊಡ್ಡ…

56 years ago

ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಈಗಿನ ಕಾಲದಲ್ಲಿ ರೈತರು ತಮ್ಮ ಹೊಲದ…

56 years ago

ಗುಡ್ ನ್ಯೂಸ್: ಇನ್ನು ಮುಂದೆ ಮೊಬೈಲ್ ನಲ್ಲೇ ಜನನ ಮರಣ ಪ್ರಮಾಣ ಪತ್ರ ಪಡೆದುಕೊಳ್ಳಿ! ಡೌನ್ಲೋಡ್ ಮಾಡಲು ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್!

ಸ್ನೇಹಿತರೆ ಸರ್ಕಾರಿ ಕೆಲಸಗಳು ಎಂದರೆ ಅವು ಆಮೆಗಿಂತಲು ನಿಧಾನ ಎಂದು ಹಲವರು ದೂರುವುದನ್ನು ನೀವು ಕೇಳಿರಬಹುದು. ಅದು ಸತ್ಯವೂ ಹೌದು.…

56 years ago

ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೇವೆಗಳ ಮಾಹಿತಿಯನ್ನು ಪಡೆಯುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಪಂಚಾಯತಿಗಳಲ್ಲಿ ಅದರಲ್ಲೂ ಗ್ರಾಮ ಪಂಚಾಯಿತಿಯು ದೇಶದ ಬೆಳವಣಿಗೆಯಲ್ಲಿ  ತುಂಬಾ ಪ್ರಮುಖ ಪಾತ್ರ ವಹಿಸಿದೆ. ಭಾರತ ಹಳ್ಳಿಗಳ ದೇಶ ಆಗಿರುವುದರಿಂದ ಹಳ್ಳಿಗಳ…

56 years ago