Categories: information

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನೀವು ಆಧಾರ್ ಕಾರ್ಡ (Adhar Card) ಹೊಂದಿದವರಾಗಿದ್ದರೆ ಈ ಅಂಕಣದಲ್ಲಿ ನಿಮಗೊಂದು ಮಹತ್ವದ ಸಂಗತಿ ಇದೆ.

Thank you for reading this post, don't forget to subscribe!

ಅದೇನೆಂದರೆ ಕೇಂದ್ರ ಆಧಾರ ಸೇವಾ ಪ್ರಾಧಿಕಾರವು (uidai) ಇಲ್ಲಿಯವರೆಗೆ ಯಾರು ತಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿಲ್ಲವೋ ಅಂತವರಿಗೆ ಆಧಾರ ಕಾರ್ಡ್ ಅಪ್ಡೇಟ್ ಮಾಡಿಸಲು ದಿನಾಂಕವನ್ನು ವಿಸ್ತರಿಸಿದೆ.

ಇದನ್ನೂ ಓದಿ: ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಇವತ್ತಿನ ದಿನಗಳಲ್ಲಿ ನಾವು ರಾಜ್ಯ ಅಥವಾ ಕೇಂದ್ರ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ನಮಗೆ ಬೇಕಾಗುವ ಪ್ರಮುಖವಾದ ದಾಖಲೆ ಎಂದರೆ ಅದು ಆಧಾರ್ ಕಾರ್ಡ.

ಇಂದಿನ ಮಟ್ಟಿಗೆ ಆಧಾರ ಕಾರ್ಡ್ (adhar card) ಎಂಬುದು ಕೇವಲ ನಮ್ಮ ಗುರುತಿನ ಚೀಟಿ (identity card) ಅಷ್ಟೇ ಅಲ್ಲದೆ ನಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೊಡ ಮಾಡುವ ಸಬ್ಸಿಡಿ ಯೋಜನೆಗಳ ಪ್ರಮುಖ ಸಾಕ್ಷ್ಯ ದಾಖಲಾತಿ ಇದಾಗಿದೆ.

ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.

ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಈ ಕುರಿತಾಗಿ ಈಗಾಗಲೇ ಹಲವಾರು ಯೋಜನೆಗಳು ಹೀಗೆ ಕೆಲಸ ಮಾಡುತ್ತಿವೆ. ಇನ್ನು ಮುಂದೆ ನಿಮಗೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಸಬ್ಸಿಡಿ ಅಥವಾ ಸಹಾಯಧನ ನೇರವಾಗಿ ನಿಮ್ಮ ಖಾತೆಗೆ ಜಮಾ ಆಗಬೇಕಾದರೆ ನೀವು ಈ ಕೆಲಸವನ್ನು ಮಾಡಲೇಬೇಕು.

ಅದೇನೆಂದರೆ ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸುವುದು. ಹೌದು ರೈತ ಮಿತ್ರರೇ ಆಧಾರ್ ಪ್ರಾಧಿಕಾರವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವ ದಿನಾಂಕವನ್ನು ಇದೀಗ ವಿಸ್ತರಿಸಿದೆ.

ಮುಂಚೆ ಆಧಾರ್ ಪ್ರಾಧಿಕಾರವು ಆಧಾರ್ ಅಪ್ಡೇಟ್ ಮಾಡಿಸಲು ಡಿಸೆಂಬರ್ 14, ಕೊನೆಯ ದಿನಾಂಕ ಎಂದು ನಿಗದಿಪಡಿಸಿತ್ತು. ಇದೀಗ ಈ ದಿನಾಂಕವನ್ನು ವಿಸ್ತರಿಸಿ ಜನವರಿ 15,2025 ರವರೆಗೆ ಅಪ್ಡೇಟ್ ಮಾಡಿಸಲು ಕಾಲಾವಕಾಶ ನೀಡಿದೆ.

ಇದನ್ನೂ ಓದಿ: Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಯಾರ ಯಾರ ಆಧಾರ್ ಕಾರ್ಡ್ 10 ವರ್ಷಗಳಿಂದ ಅಪ್ಡೇಟ್ ಮಡಿಸಿಲ್ಲವೋ ಅಂಥವರು ಈ ಕೂಡಲೇ ಆಧಾರ ಅಪ್ಡೇಟ್ ಮಾಡಿಸಲು ಪ್ರಾಧಿಕಾರ ತಿಳಿಸಿದೆ.

ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಎಲ್ಲಾ ಸಬ್ಸಿಡಿ ಮತ್ತು ಯೋಜನೆಗಳ ಲಾಭ ನಿಮಗೆ ಸಿಗಬೇಕಾದರೆ ಈಗಲೇ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಹೋಗಿ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago