ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಈಗ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ಅದಕ್ಕೆ ಮುಖ್ಯವಾಗಿ ಬೇಕಾಗುವ ದಾಖಲೆ ಎಂದರೆ ಅದು ನಮ್ಮ ಆಧಾರ್ ಕಾರ್ಡ್. ಬೇರೆ ಯಾವ ದಾಖಲೆ ಇಲ್ಲದಿದ್ದರೂ ಒಂದು ಸಂದರ್ಭದಲ್ಲಿ ನಡೆಯುತ್ತದೆ, ಆದರೆ ಆಧಾರ್ ಕಾರ್ಡ್ ಸರಿ ಇರದಿದ್ದರೆ ನೀವು ಹಲವು ಸರಕಾರಿ ಯೋಜನೆಗಳಿಂದ ವಂಚಿತರಾಗುವುದು ಗ್ಯಾರಂಟೀ.
Thank you for reading this post, don't forget to subscribe!ಹಾಗಾಗಿ ನೀವು ಯಾವುದೇ ಸರಕಾರಿ ಯೋಜನೆಯ ಫಲಾನುಭವಿ ಆಗಿದ್ದರೆ, ಕೂಡಲೇ ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಿ. ಒಂದು ವೇಳೆ ನೀವು ಆಧಾರ್ ಕಾರ್ಡ್ ಮಾಡಿಸಿದಾಗಿನಿಂದ ಇಲ್ಲಿಯವರೆಗೆ ಒಮ್ಮೆಯೂ ಅದನ್ನು ಅಪ್ಡೇಟ್ ಮಾಡಿಸದಿದ್ದರೆ, ಈ ಕೂಡಲೇ ನೀವು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯ. ಒಂದು ವೇಳೆ ನೀವು ಅಪ್ಡೇಟ್ ಮಾಡಿಸದೇ ಇದ್ದರೆ ನಿಮಗೆ ಸರಕಾರಿ ಯೋಜನೆಗಳು ಸಿಗುವುದು ಕಷ್ಟ.
ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆದ್ದರಿಂದ ಇವತ್ತಿನ ಅಂಕಣದಲ್ಲಿ ನಾವು ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲೇ ನೀವು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಹಾಗಾಗಿ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ. ಅಂದ ಹಾಗೆ ಭಾರತೀಯ ಆಧಾರ್ ಪ್ರಾಧಿಕಾರವು (UIDAI) ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಸೆಪ್ಟಂಬರ್ 14 ರವೆರೆಗೆ ಗಡುವನ್ನು ವಿಸ್ತರಿಸಿದೆ.
ಇದನ್ನೂ ಓದಿ: ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಫಿಕ್ಸ್? ಯಾವ ಯಾವ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಭಾರತೀಯ ಆಧಾರ್ ಪ್ರಾಧಿಕಾರದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Update Adhar ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಬೇರೆ ಬೇರೆ ರೀತಿಯ ಸೇವೆಗಳನ್ನು ಕಾಣಬಹುದು. ಅಲ್ಲಿ ನೀವು Update Address in your Adhar ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಲಾಗಿನ್ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ನಂಬರ್ ಹಾಕಿ ಕ್ಯಾಪ್ಚ್ಚ ಹಾಕಿ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗೆ ಒಂದು OTP ಬರುತ್ತದೆ ಅದನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.

ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Click Here ಮೇಲೆ ಕ್ಲಿಕ್ ಮಾಡಿ.

ಹಂತ -7) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Update Adhar Online ಮೇಲೆ ಕ್ಲಿಕ್ ಮಾಡಿ.

ಹಂತ -8) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Peoceed To Update Adhar ಮೇಲೆ ಕ್ಲಿಕ್ ಮಾಡಿ.

ಹಂತ -9) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಪ್ರಸ್ತುತ ಅಡ್ರೆಸ್ ವಿವರಗಳು ಕಾಣಿಸುತ್ತದೆ. ಅದನ್ನು ನೀವು ಬದಲಾಯಿಸಿ ಅದಕ್ಕೆ ಸಂಬಂಧಪಟ್ಟ ಸೂಕ್ತ ದಾಖಲೆಯನ್ನು ಅಪ್ಲೋಡ್ ಮಾಡಿ.

ಹಂತ -10) ನಿಮ್ಮ ಎಲ್ಲಾ ಅಪ್ಡೇಟ್ ಆದ ಮಾಹಿತಿಯನ್ನು ನಮೂದಿಸಿದ ಮೇಲೆ Next ಮೇಲೆ ಕ್ಲಿಕ್ ಮಾಡಿ. ಕೊನೆಗೆ Submit ಮೇಲೆ ಕ್ಲಿಕ್ ಮಾಡಿದರೆ ಆಯಿತು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಯಶಸ್ವಿಯಾಗಿ ಆಗುತ್ತದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಮಾಡಿಸದಿದ್ದರೆ 17 ನೇ ಕಂತಿನ ಹಣ ಜಮಾ ಆಗಲ್ಲ ! ಮೊಬೈಲ್ ನಲ್ಲೇ ಇಕೆವೈಸಿ ಮಾಡಿಸುವುದು ಹೇಗೆ?
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ನಂಬಿದ್ರೆ ನಂಬಿ! ಕೇವಲ ₹7,000 ಕ್ಕೆ 12GB RAM, 5000mAh ಬ್ಯಾಟರಿ; ಬಡವರ ಪಾಲಿನ ‘ಬಾಹುಬಲಿ’ ಫೋನ್ಗಳು!ನಂಬಿದ್ರೆ ನಂಬಿ! ಕೇವಲ ₹7,000 ಬೆಲೆಯಲ್ಲಿ 12GB RAM ಹಾಗೂ 5000mAh ಬ್ಯಾಟರಿಯೊಂದಿಗೆ ಲಭ್ಯವಿರುವ ಈ ಶಕ್ತಿಶಾಲಿ ಸ್ಮಾರ್ಟ್ಫೋನ್ ಭಾರತದಲ್ಲಿನ ಅತ್ಯುತ್ತಮ ಬಜೆಟ್ ಮೊಬೈಲ್ ಆಯ್ಕೆಗಳಲ್ಲಿ ಒಂದಾಗಿದೆ.
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ಮನೆ ನಿರ್ಮಾಣ ಸಬ್ಸಿಡಿ: ಹೊಸ ಮನೆ ಕಟ್ಟಲು 2.5 ಲಕ್ಷ ರೂಪಾಯಿಗಳು ಉಚಿತ! ನೀವು ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು!ಹೌದು ಸ್ನೇಹಿತರೆ ಇದೀಗ ಬಡವರಿಗೆ ತಮ್ಮ ಸ್ವಂತದ ಮನೆಯನ್ನು ನಿರ್ಮಿಸಲಂದು ನಮ್ಮ ಒಂದು ರಾಜ್ಯ ಸರ್ಕಾರವು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದಲ್ಲಿ(House Build Subsidy) ಹೊಸ ಮನೆ ನಿರ್ಮಿಸಲು 2.5 ಲಕ್ಷ ರೂಪಾಯಿಗಳವರೆಗೆ ಸಬ್ಸಿಡಿಯನ್ನು ನೀಡಲಾಗುತ್ತಿದೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಅಂದಾಗ ಮಾತ್ರ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಲು ಸಾಧ್ಯವಾಗುತ್ತದೆ.
- ವಂಶಾವಳಿ (ವಂಶಾವಳಿ) ಪ್ರಮಾಣ ಪತ್ರಕ್ಕೆ ಇಲ್ಲಿ ಅರ್ಜಿ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ವಂಶಾವಳಿ ಪ್ರಮಾಣ ಪತ್ರ ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಮತ್ತು ಅರ್ಜಿ ಸ್ಥಿತಿಯನ್ನು ಪರಿಶೀಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹೆಣ್ಣು ಮಕ್ಕಳ ಸಹಿ ಇಲ್ಲದೆ ಜಮೀನು ಮಾರಾಟ ಮಾಡಿದರೆ ಏನು ಆಗುತ್ತೆ.? ಸುಪ್ರೀಂ ಕೋರ್ಟ್ ತೀರ್ಪು ನೋಡಿ!ಹೆಣ್ಣು ಮಕ್ಕಳ ಸಹಿ ಇಲ್ಲದೆ ಜಮೀನು ಮಾರಾಟ ಮಾಡಿದರೆ ಆ ಮಾರಾಟ ಕಾನೂನುಬದ್ಧವಾಗಿರುತ್ತದೆಯೇ? ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ತೀರ್ಪು ಪ್ರಕಾರ, ಹೆಣ್ಣು ಮಕ್ಕಳಿಗೂ ಸಮಾನ ಆಸ್ತಿ ಹಕ್ಕು ಇರುವುದರಿಂದ ಅವರ ಒಪ್ಪಿಗೆ ಇಲ್ಲದೆ ನಡೆದ ಜಮೀನು ವ್ಯವಹಾರಕ್ಕೆ ಕಾನೂನು ತೊಂದರೆ ಎದುರಾಗಬಹುದು. ಈ ತೀರ್ಪು ಭವಿಷ್ಯದಲ್ಲಿ ಜಮೀನು ಮಾರಾಟ ಮತ್ತು ಆಸ್ತಿ ಹಂಚಿಕೆಗೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಡಿಸೆಂಬರ್ 13 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ನಾಗರಿಕರು ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- 43 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಸ್ಟೇಟಸ್ ಇಲ್ಲೇ ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.43 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಕುರಿತಂತೆ ದೊಡ್ಡ ಅಪ್ಡೇಟ್ ಬಂದಿದೆ! ನಿಮ್ಮ ಹಣ ಜಮೆ ಆಗಿದೆಯೇ ಇಲ್ಲವೇ ಎಂಬ ಸ್ಟೇಟಸ್ನ್ನು ಇಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಸರ್ಕಾರದಿಂದ ಬಿಡುಗಡೆಯಾದ ಹೊಸ ಮಾಹಿತಿಯನ್ನು ತಿಳಿದುಕೊಳ್ಳಿ ಮತ್ತು ತಕ್ಷಣ ನಿಮ್ಮ ವಿವರಗಳನ್ನು ಪರಿಶೀಲಿಸಿ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- SSP ಬಿಗ್ ಅಲರ್ಟ್: ಖಾತೆಗೆ ಬರಲಿದೆ ₹20,000 ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು 9 ದಿನ ಮಾತ್ರ ಬಾಕಿSSP ಬಿಗ್ ಅಲರ್ಟ್! ವಿದ್ಯಾರ್ಥಿಗಳ ಖಾತೆಗೆ ₹20,000 ಸ್ಕಾಲರ್ಶಿಪ್ ಜಮಾ ಆಗಲಿದೆ. ಅರ್ಜಿ ಹಾಕಲು ಕೇವಲ 9 ದಿನ ಮಾತ್ರ ಬಾಕಿ ಇರುವುದರಿಂದ ತಕ್ಷಣ SSP ಪೋರ್ಟಲ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ತಪ್ಪಿದರೆ ಈ ಬಾರಿ ಸೌಲಭ್ಯ ಮಿಸ್!









