ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಬಹುದು.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
Thank you for reading this post, don't forget to subscribe!ಹೌದು ರೈತ ಮಿತ್ರರೇ ಇದೀಗ ನೀವು ನಿಮ್ಮ ಜಮೀನಿನ ಆಕಾರ್ ಬಂದ್ ಹಾಗೂ ಖಾತಾ ಉತಾರಿಯನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಂಡು ನೋಡಬಹುದು. ಇದಕ್ಕಾಗಿ ನೀವು ಒಂದು ರೂಪಾಯಿಯನ್ನು ಖರ್ಚು ಮಾಡುವ ಅವಶ್ಯಕತೆ ಇಲ್ಲ.
ನಿಮ್ಮ ಮೊಬೈಲ್ ನಲ್ಲಿ ನೀವು ನಿಮ್ಮ ಜಮೀನಿನ ಆಕಾರ ಬಂದ್ ಡೌನ್ಲೋಡ್ ಮಾಡುವುದು ಹೇಗೆ? ಅದರಲ್ಲಿ ಏನೇನು ಮಾಹಿತಿ ಇರುತ್ತದೆ ಎಂಬುದನ್ನು ಈ ಅಂಕಣದಲ್ಲಿ ವಿವರವಾಗಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. Akarband bhoomi
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ.ನಂತರ ನಿಮ್ಮ ಜಮೀನಿನ ಸರ್ವೇ ನಂಬರ್ ಹಾಕಿ surnoc ಇದ್ದಲ್ಲಿ ಮತ್ತು ಹಿಸ್ಸಾ ಇದ್ದಲ್ಲಿ ಸ್ಟಾರ್ (*) ಚಿಹ್ನೆ ಹಾಕಿ View Akarband ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ನಿಮ್ಮ ಜಮೀನಿನ ಆಕಾರ ಬಂದ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಮೀನಿನ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು.
ನಿಮ್ಮ ಜಮೀನು ಎಷ್ಟಿದೆ,ನಿಮ್ಮ ಜಮೀನು ಯಾರ ಹೆಸರ ಮೇಲಿದೆ. ನಿಮ್ಮ ಜಮೀನಿನ ವಿಸ್ತೀರ್ಣ ಎಷ್ಟು ಇದೆ ಮುಂತಾದ ಮಾಹಿತಿ ಸಿಗುತ್ತದೆ.
ಈ ದಾಖಲೆಯನ್ನು ರೈತರೇ ನೀವು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದು ಅದಕ್ಕೆ ಲ್ಯಾಮಿನೇಶನ್ ಮಾಡಿ ತೆಗೆದಿಟ್ಟುಕೊಳ್ಳಿ. ಏಕೆಂದರೆ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಈ ದಾಖಲೆ ನಿಮಗೆ ಬೇಕಾಗುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…