ದನದ ಶೆಡ್ ನಿರ್ಮಾಣ ಮಾಡಲು ಸರ್ಕಾರದಿಂದ 57,000 ರೂ. ಸಹಾಯ ಧನ| ಈಗಲೇ ಅರ್ಜಿ ಸಲ್ಲಿಸಿ  !

ಆತ್ಮೀಯ ರೈತ ಬಾಂಧವರೇ ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರೈತನು ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಎರಡು ವಿಷಯಗಳೆಂದರೆ ಅವು ಜಮೀನು ಮತ್ತು ತಾನು ಸಾಕಿದ ಜಾನುವಾರು. ಕೆಲವು ಸಂದರ್ಭದಲ್ಲಿ ಅವನಿಗೆ ಏನೇ ಸಮಸ್ಯೆಯಾದರೂ ಅವನು ಸಹಿಸಬಲ್ಲ,ಆದರೆ ಈ ಎರಡು ವಿಷಯಗಳಲ್ಲಿ ಅವನು ಎಂದಿಗೂ ಸಹಿಸಲಾರ.

Spread the love

ಆತ್ಮೀಯ ರೈತ ಬಾಂಧವರೇ ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರೈತನು ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಎರಡು ವಿಷಯಗಳೆಂದರೆ ಅವು ಜಮೀನು ಮತ್ತು ತಾನು ಸಾಕಿದ ಜಾನುವಾರು. ಕೆಲವು ಸಂದರ್ಭದಲ್ಲಿ ಅವನಿಗೆ ಏನೇ ಸಮಸ್ಯೆಯಾದರೂ ಅವನು ಸಹಿಸಬಲ್ಲ,ಆದರೆ ಈ ಎರಡು ವಿಷಯಗಳಲ್ಲಿ ಅವನು ಎಂದಿಗೂ ಸಹಿಸಲಾರ.

Thank you for reading this post, don't forget to subscribe!

ಇದೀಗ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಅಲ್ಲದೇ ಹಲವು ಜಿಲ್ಲೆಗಳಲ್ಲಿ ಈ ಸಂದರ್ಭದಲ್ಲಿ ಅತಿವೃಷ್ಟಿ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಮನುಷ್ಯರಿಗಿಂತ ಹೆಚ್ಚಾಗಿ ಜಾನುವಾರುಗಳು ತುಂಬಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಹಣ ಜಮಾ ಆಗಿರುವ ಮೆಸೇಜ್ ಬರುತ್ತಿಲ್ಲವೇ? ಈಗಲೇ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ ! ಲಿಂಕ್ ಇಲ್ಲಿದೆ ನೋಡಿ

ಅದು ಮಳೆಗಾಲವೇ ಇರಲಿ ಅಥವಾ ಬೇಸಿಗೆ ಕಾಲ ಇರಲಿ, ದನಗಳನ್ನು ಕಟ್ಟಲು ಒಂದು ಅಚ್ಚುಕಟ್ಟಾದ ಕೊಟ್ಟಿಗೆ (ಶೆಡ್) ಇರಲೇಬೇಕು. ಇಲ್ಲದಿದ್ದರೆ ರೈತನ ಪ್ರಾಣವಾದ ಇವು ವಿನಾಕಾರಣ ಕಷ್ಟಗಳನ್ನು ಎದುರಿಸಬೇಕಾಗುತ್ತದೆ.

ಈ ದೃಷ್ಟಿಯಿಂದಲೇ ರಾಜ್ಯ ಸರ್ಕಾರ ನರೇಗಾ ಯೋಜನೆಯಡಿಯಲ್ಲಿ ರೈತರು ದನದ ಕೊಟ್ಟಿಯನ್ನು ಕಟ್ಟಿಕೊಳ್ಳಲು ಸಹಾಯಧನವನ್ನು ನೀಡಲು ಮುಂದಾಗಿದೆ. ಹಾಗಾದ್ರೆ ಯಾವುದು ಈ ಯೋಜನೆ ,ಎಷ್ಟು ಸಹಾಯ ಧನ ಸಿಗುತ್ತದೆ, ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ದನದ ಕೊಟ್ಟಿಗೆ ಸಹಾಯ ಧನ ? ಯಾರು ಅರ್ಹರು?

ರೈತರೇ ನಿಮಗೆಲ್ಲ ತಿಳಿದಿರುವಂತೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನರೇಗಾ ಯೋಜನೆಯಡಿ ಕೆಲಸ ಮಾಡುವ ನೋಂದಾಯಿತ ರೈತರಿಗೆ ತಮ್ಮ ಜಾನುವಾರುಗಳನ್ನು ಸಾಕಲು ಈ ಸಹಾಯ ಧನವನ್ನು ರಾಜ್ಯ ಸರಕಾರ ನೀಡುತ್ತಿದ್ದು, ಇದು ಕೇವಲ ನರೇಗಾ ಯೋಜನೆಯಡಿ ನೋಂದಾಯಿತ ರೈತರಿಗೆ ಮಾತ್ರ ಅನ್ವಯಿಸಲಿದೆ.

ಇದನ್ನೂ ಓದಿ: ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೇವೆಗಳ ಮಾಹಿತಿಯನ್ನು ಪಡೆಯುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇದರ ಅಡಿಯಲ್ಲಿ ಅರ್ಹ ರೈತರಿಗೆ ದನದ ಶೆಡ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ 57,000 ರೂಪಾಯಿಗಳ ಆರ್ಥಿಕ ಧನ ಸಹಾಯವನ್ನು ಮಾಡುತ್ತಿದೆ. ಇದರ ಪ್ರಕಾರ ಈ ಹಣದಲ್ಲಿ 10,500 ರೂಪಾಯಿ ಕೂಲಿ ಆಳುಗಳಿಗೆ ನೀಡಬೇಕು ಮತ್ತು ಉಳಿದ ಹಣವನ್ನು ಕೊಟ್ಟಿಗೆ ನಿರ್ಮಾಣಕ್ಕೆ ಬೇಕಾಗುವ ವಸ್ತುಗಳನ್ನು ಖರೀದಿಸಲು ಬಳಸಬೇಕು ಎಂಬ ನಿಯಮವಿದೆ.

ಯಾವ ದಾಖಲೆಗಳು ಬೇಕಾಗುತ್ತವೆ? ಅರ್ಜಿ ಸಲ್ಲಿಸುವುದು ಹೇಗೆ?

ಇನ್ನು ಈ ಸಹಾಯಧನವನ್ನು ಪಡೆಯಲು ಬಯಸುವ ಅರ್ಹ ರೈತರು ಅರ್ಜಿ ನಮೂನೆಯೊಂದಿಗೆ ತಮ್ಮ ಆಧಾರ ಕಾರ್ಡ,ನರೇಗಾ ಜಾಬ್ ಕಾರ್ಡ್,ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್ ಮತ್ತು ಪಶು ಸಾಕಾಣಿಕೆಯ ಪ್ರಮಾಣ ಪತ್ರವನ್ನು ಲಗತ್ತಿಸಿ ತಮ್ಮ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕೊಡಬೇಕು.

ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಕುರಿತು ನಿಮಗೆ ಏನೇ ಹೆಚ್ಚಿನ ಮಾಹಿತಿ ಬೇಕಿದ್ದರೆ ಅಥವಾ ಏನೇ ಪ್ರಶ್ನೆಗಳಿದ್ದರೆ ನೀವು ನಿಮ್ಮ ಪಂಚಾಯತಿಯಲ್ಲಿ ಹೋಗಿ ವಿಚಾರಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago