ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ ತಲಾ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೇರವಾಗಿ ಕುಟುಂಬದ ಯಜಮಾನಿಯ ಖಾತೆಗೆ ಜಮಾ ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರವು ಏಪ್ರಿಲ್ ತಿಂಗಳ ಹಣವನ್ನು ಅರ್ಹ ಕುಟುಂಬಗಳ ಮನೆಯೊಡತಿ ಖಾತೆಗೆ ಜಮಾ ಮಾಡಿದೆ.
ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬಕ್ಕೆ ತಲಾ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೇರವಾಗಿ ಕುಟುಂಬದ ಯಜಮಾನಿಯ ಖಾತೆಗೆ ಜಮಾ ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರವು ಏಪ್ರಿಲ್ ತಿಂಗಳ ಹಣವನ್ನು ಅರ್ಹ ಕುಟುಂಬಗಳ ಮನೆಯೊಡತಿ ಖಾತೆಗೆ ಜಮಾ ಮಾಡಿದೆ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಆದರೆ ಹಲವರಿಗೆ ತಮ್ಮ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿದಿಯೋ ಅಥವಾ ಇಲ್ಲವೊ ಎಂದು ಚಿಂತಿತರಾಗಿದ್ದಾರೆ. ಅಂತವರು ತಮ್ಮ ಮೊಬೈಲ್ ನಲ್ಲೇ ತಮ್ಮ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿರುವುದನ್ನು ಚೆಕ್ ಮಾಡಬಹುದು. ಈ ಅಂಕಣದಲ್ಲಿ ನಾವು ನಿಮ್ಮ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಂತ -1) ಮೊದಲಿಗೆ ನೀವು ಕೆಳಗೆ ತೋರಿಸಿದಂತೆ ನಿಮ್ಮ ಮೊಬೈಲ್ ಪ್ಲೇಸ್ಟೋರ ನಿಂದ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ DBT KARNATAKA ಇನ್ಸ್ಟಾಲ್ ಮಾಡಿಕೊಳ್ಳಿ.
ಹಂತ -2) ನಂತರ ನಿಮ್ಮ ಆಧಾರ ಕಾರ್ಡ ಮತ್ತು OTP ಅನ್ನು ಹಾಕಿ ಲಾಗಿನ್ ಆಗಿ. ನಂತರ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಯಾವ ತಿಂಗಳಿಗೆ ಎಷ್ಟು ಹಣ ಜಮಾ ಆಗಿದೆ. Payment Success ಆಗಿದೆಯಾ ಅಥವಾ ಇಲ್ಲವಾ ಎಂಬುದು ಕಾಣುತ್ತದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಂತ -4) ಅದೇ ರೀತಿಯಾಗಿ ನಿಮ್ಮ ಬ್ಯಾಂಕ್ ಖಾತೆ ಆಧಾರ ಕಾರ್ಡ ಜೊತೆಗೆ ಸೀಡ್ ಆಗಿದೆಯಾ ಎಂದು ಚೆಕ್ ಮಾಡಲು ಕೆಳಗೆ ತೋರಿಸಿದಂತೆ Seeding Status of Adhar in Bank Account ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ, Get Seeding Status ಮೇಲೆ ಕ್ಲಿಕ್ ಮಾಡಿ.
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಸೀಡ್ ಆಗಿದ್ದರೆ ಸೀಡಿಂಗ್ ಸ್ಟೇಟಸ್ Active ಅಂತ ಕಾಣುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿರುವುದನ್ನು ಚೆಕ್ ಮಾಡಬಹುದು.
ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ. !
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸಾವಿರಾರು ಕುಟುಂಬಗಳು ಭೂಪರಿವರ್ತನೆ ಆದೇಶಗಳಿಲ್ಲದೆ ಮನೆಗಳನ್ನು ನಿರ್ಮಿಸಿಕೊಂಡು ನೆಲೆಸಿವೆ.ಇಂತಹ ಅಕ್ರಮ ನಿವೇಶನಗಳು ಮೂಲಭೂತ ಸೌಲಭ್ಯಗಳನ್ನು ಪಡೆಯುತ್ತಿದ್ದರೂ,…
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ…
ರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವ ಅವಕಾಶ. ಕೃಷಿ ಭಾಗ್ಯ ಯೋಜನೆಯಡಿ ಮಳೆ ನೀರು ಸಂಗ್ರಹಣೆಗಾಗಿ…
ಈ ಯೋಜನೆಯ ಮೂಲಕ, ಹೂಡಿಕೆದಾರರು ತಮ್ಮ ಹಣವನ್ನು ಸುರಕ್ಷಿತವಾಗಿ ಇರಿಸಬಹುದು ಮತ್ತು ಪ್ರತಿ ತಿಂಗಳ ಬಡ್ಡಿ ರೂಪದಲ್ಲಿ ಸ್ಥಿರ ಆದಾಯವನ್ನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಈಗಿನ ಕಾಲದಲ್ಲಿ ರೈತರು ತಮ್ಮ ಹೊಲದ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…