ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. (annabhagy payment status )ಏಪ್ರಿಲ್ ತಿಂಗಳ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆ ಮಾಡಿದ್ದು ಅಕೌಂಟಿಗೆ ಚೆಕ್ ಮಾಡಿಕೊಳ್ಳುವುದು ಎಂದು ತಿಳಿಸಿಕೊಡಲಾಗುವುದು.
ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು (annabhagy payment status )ಏಪ್ರಿಲ್ ತಿಂಗಳ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆ ಮಾಡಿದ್ದು ಅಕೌಂಟಿಗೆ ಚೆಕ್ ಮಾಡಿಕೊಳ್ಳುವುದು ಹೇಗೆ ಎಂದು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಸೇರಿದಂತೆ 5 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ನೀಡುವುದಾಗಿ ಘೋಷಣೆ ಮಾಡಿತ್ತು. 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ನೀಡ್ತಾ ಬಂದಿದೆ.
ಇದನ್ನು ಓದಿ –Dishaank App : ಮೊಬೈಲ್ ನಲ್ಲಿ ನೀವು ನಿಂತಿರುವ ಜಮೀನಿನ ವಿವರಗಳನ್ನು ತಿಳಿದುಕೊಳ್ಳಿ.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ಮಾರ್ಚ್ ತಿಂಗಳ 680 ರೂ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಖಾತೆಗೆ ಜಮಾ ಆಗಿದೆ. ಒಂದು ವೇಳೆ ಹಣ ಬರದಿದ್ದರೆ ಅವರಿಗೆ ಹೊಸ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಸೂಚಿಸಿದೆ.
ರೈತರಿಗೆ ಗುಡ್ ನ್ಯೂಸ್: ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ ನೋಡಿ…!
ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ಕಾರ್ಡ್ ಅನ್ನು ಹೊಂದಿರುವ ಎಲ್ಲಾ ಫಲಾನುಭವಿಗಳಿಗೆ ಉಚಿತವಾಗಿ ಹಣ ಕೂಡ ಲಭ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನ್ನಭಾಗ್ಯದಡಿ 680 ರುಪಾಯಿಗಳನ್ನು ಬ್ಯಾಂಕ್ ಖಾತೆಗೆ ಬಂದಿರುವುದನ್ನು ನೀವು ಈ ಕೆಳಗಡೆ ನೋಡಬಹುದು .
ಈಗಾಗಲೇ ರಾಜ್ಯ ಸರ್ಕಾರ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿದ್ದು ಹಂತ ಹಂತವಾಗಿ ಎಲ್ಲರ ಖಾತೆಗೆ ಬಂದು ತಲುಪುವ ಒಂದು ಕಾರ್ಯ ನಡೆಯುತ್ತಿದೆ. ನಿಮ್ಮ ಖಾತೆಗೆ ಹಣ ಬರದಿದ್ದರೆ ಈಗಲೇ ತಿಳಿಸಿರುವಂತೆ ನಿಮ್ಮ ಬ್ಯಾಂಕಿಗೆ ಹೋಗಿ ಈ-ಕೆವೈಸಿ ಪರಿಶೀಲನೆ ಮಾಡಿಸಿ ಅದರ ಜೊತೆಗೆ ಎನ್ಪಿಸಿಐ ಮ್ಯಾಪಿಂಗ್ ಕೂಡ ಮಾಡಿಸಿ.
ಅದರ ಜೊತೆಗೆ ನೀವು ನಿಮ್ಮ ಒಂದು ಅನ್ನ ಭಾಗ್ಯ ಯೋಜನೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…