PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ

ನಮಸ್ಕಾರ ಸ್ನೇಹಿತರೆ.. 2024 25 ನೇ ಸಾಲಿನ ಬಜೆಟ್ ನ ಕೇಂದ್ರ ಸರ್ಕಾರ ಈಗಾಗಲೇ ಮಂಡನೆ ಮಾಡಿದೆ ಈ ಬಜೆಟ್ ನಲ್ಲಿ ತುಂಬಾ ಮುಖ್ಯವಾಗಿ ಗ್ರಾಮೀಣ ಬಡ ಜನರಿಗಾಗಿ ಮನೆಯನ್ನು ಕಟ್ಟಿಕೊಡುವುದಕ್ಕೆ ಯೋಜನೆಯನ್ನು ಕೂಡ ಜಾರಿ ತಂದಿದ್ದಾರೆ.

Spread the love

ನಮಸ್ಕಾರ ಸ್ನೇಹಿತರೆ.. 2024 25 ನೇ ಸಾಲಿನ ಬಜೆಟ್ ನ ಕೇಂದ್ರ ಸರ್ಕಾರ ಈಗಾಗಲೇ ಮಂಡನೆ ಮಾಡಿದೆ ಈ ಬಜೆಟ್ ನಲ್ಲಿ ತುಂಬಾ ಮುಖ್ಯವಾಗಿ ಗ್ರಾಮೀಣ ಬಡ ಜನರಿಗಾಗಿ ಮನೆಯನ್ನು ಕಟ್ಟಿಕೊಡುವುದಕ್ಕೆ ಯೋಜನೆಯನ್ನು ಕೂಡ ಜಾರಿ ತಂದಿದ್ದಾರೆ.

Thank you for reading this post, don't forget to subscribe!

ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಅದರಿಂದ ನಾವು ಹೇಗೆ ಲಾಭ ಪಡೆದುಕೊಳ್ಳಬಹುದು ಅನ್ನುವವರಿದ್ದರೆ ಹಾಗಿದ್ದರೆ ಕೊನೆವರೆಗೂ ಓದಿರಿ.

ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡಜನರಿಗೆ ಕೈಗೆಟುಕುವ ದರದಲ್ಲಿ ಮನೆಯನ್ನು ಕೊಡುತ್ತಿದ್ದಾರೆ.,, ಹಾಗಿದ್ದರೆ ಎಲ್ಲಿ ಹೋಗಿ ಅಪ್ಲಿಕೇಶನ್ ಹಾಕಬೇಕು ಯಾವೆಲ್ಲ ಡಾಕ್ಯುಮೆಂಟ್ಸ್ ಬೇಕು ಏನೆಲ್ಲಾ ಪ್ರೋಸೆಸ್ ಫಾಲೋ ಮಾಡಬೇಕು..

ಅದರ ಬಗ್ಗೆ ಒಂದೊಂದಾಗಿ ವಿಸ್ತಾರವಾಗಿ ಹೇಳ್ತೀನಿ ಇದಕ್ಕೆ ಬೇಕಾಗುವ ಮುಖ್ಯ ಡಾಕ್ಯುಮೆಂಟ್ಸ್ ಗಳು

  • ಆಧಾರ್ ಕಾರ್ಡ್.,
  • ಅಡ್ರೆಸ್ ಪ್ರೂಫ್.,
  • ಕಾಸ್ಟ್ ಇನ್ಕಮ್,
  • ಫೋಟೋ ಮತ್ತು
  • ಬ್ಯಾಂಕ್ ಅಕೌಂಟ್ ಇವೆಲ್ಲ ನಿಮ್ಮ ಹತ್ತಿರ ಇದ್ದರೆ ನೀವು ಆನ್ಲೈನ್ ಅರ್ಜಿ ಹಾಕಬಹುದು ಹಾಗಿದ್ದರೆ ನೀವು ಕೆಳಗೆ ಇರುವ ಲಿಂಕ್ ಅನ್ನು ಕ್ಲಿಕ್ ಮಾಡಿ

pmaysubsidy#pmay#ಪಮಸ್ಕೀಮ್

https://pmaymis.gov.in/

ಲಿಂಕ್ ಟಚ್ ಮಾಡಿದ್ಮೇಲೆ ಹೊಸ ಪೇಜ್ ಓಪನ್ ಆಗುತ್ತೆ ಅಲ್ಲಿ MIS ಲಾಗಿನ್ ಮೇಲೆ ಕ್ಲಿಕ್

ಮಾಡಿ ಅದಾದ್ಮೇಲೆ ಯೂಸರ್ ನೇಮ್ ಪಾಸ್ವರ್ಡ್ ಅಂಡ್ ಕೋಡ್ ತುಂಬಿ ಆಮೇಲೆ ಲಾಗಿನ್ ಮೇಲೆ ಕ್ಲಿಕ್ ಮಾಡಿ

ಹಾಗೂ ಹೊಸ ಪೇಜ್ ಓಪನ್ ಆದ್ಮೇಲೆ citizen assentment ಮೇಲೆ ಕ್ಲಿಕ್ ಮಾಡಿ

ಅದರಲ್ಲಿ ಐದು option ಇರುತ್ತೆ ಅದರಲ್ಲಿ ನೀವು ಯಾವ ಕೆಟಗರಿಗೆ ಸೇರಿದರೆ ಅದರ ಮೇಲೆ ಕ್ಲಿಕ್ ಮಾಡಿ

ಆಮೇಲೆ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ಹಾಗೆ ಹೆಸರು ಕೂಡ ಟೈಪ್ ಮಾಡಿ

ಅದಾದ್ಮೇಲೆ ಅಪ್ಲಿಕೇಶನ್ ಫಾರ್ಮ್ ಓಪನ್ ಆಗುತ್ತೆ ಅದನ್ನೆಲ್ಲ ತುಂಬಿ

ಹಾಗೂ ಕ್ಯಾಪ್ಚ ಕೂಡ ಕರೆಕ್ಟಾಗಿ ಫೀಲ್ ಮಾಡಿ ನಿಮ್ಮ ಅರ್ಜಿ ಸ್ವೀಕಾರ ಆಗುತ್ತದೆ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago