Categories: Best Health Tips

ಇದನ್ನು ಓದಿದ ಮೇಲೆ ನಿಮ್ಮ ಆರೋಗ್ಯ ಎಂದಿಗೂ ಹಾಳಾಗುವುದಿಲ್ಲ ! ಆರೋಗ್ಯದ ರಹಸ್ಯ ಇಲ್ಲಿದೆ ನೋಡಿ!

ಯಾವ ವ್ಯಕ್ತಿಗೆ ತಮ್ಮ ದಿನ ನಿತ್ಯದ ಆಹಾರ ಕ್ರಮದ ಮೇಲೆ ಹಿಡಿತ ಇರುತ್ತದೋ ಅಂತಹ ವ್ಯಕ್ತಿ ದೀರ್ಘ ಕಾಲದ ವರೆಗೆ ಆರೋಗ್ಯಯುತವಾಗಿ ಬದುಕಬಲ್ಲ ಮತ್ತು ಯಾವುದೇ ರೋಗ ರುಜಿನಗಳು ಬರದಂತೆ ತಡೆಯಬಲ್ಲ. ಹಾಗಾದರೆ ನಾವು ಒಳ್ಳೆಯ ಆಹಾರ ಕ್ರಮ ರೂಡಿಸಿಕೊಳ್ಳುವುದು ಅತಿ ಅವಶ್ಯಕ.

Spread the love

ಸ್ನೇಹಿತರೇ ‘ಮಾತು ಬಲ್ಲವನಿಗೆ ಜಗಳವಿಲ್ಲ ಊಟ ಬಲ್ಲವನಿಗೆ ರೋಗವಿಲ್ಲ’ ಎಂಬ ಗಾದೆ ಮಾತು ನೀವು ಕೇಳಿರುತ್ತೀರಿ. ಇದರ ಅರ್ಥ ಇಷ್ಟೇ ಯಾರಿಗೆ ಮಾತಿನ ಮೇಲೆ ಹಿಡಿತ ಇರುತ್ತದೋ ಅವರು ಎಂತಹ ಕೆಟ್ಟ ಪರಿಸ್ಥಿತಿ ಎದುರಾದರೂ ಅದನ್ನು ತಿಳಿಗೊಳಿಸುತ್ತಾರೆ. ಅದೇ ಮಾತಿನ ಮೇಲೆ ಹಿಡಿತ ಇಲ್ಲದ ವ್ಯಕ್ತಿ ಸಣ್ಣ ವಿಷಯವನ್ನೇ ರಾದ್ದಾಂತ ಮಾಡಿ ಪೇಚಿಗೆ ಸಿಕ್ಕಿ ಹಾಕಿಕೊಳ್ಳುತ್ತಾನೆ. ಹಾಗೆಯೇ ಯಾವ ವ್ಯಕ್ತಿಗೆ ತಮ್ಮ ದಿನ ನಿತ್ಯದ ಆಹಾರ ಕ್ರಮದ ಮೇಲೆ ಹಿಡಿತ ಇರುತ್ತದೋ ಅಂತಹ ವ್ಯಕ್ತಿ ದೀರ್ಘ ಕಾಲದ ವರೆಗೆ ಆರೋಗ್ಯಯುತವಾಗಿ ಬದುಕಬಲ್ಲ ಮತ್ತು ಯಾವುದೇ ರೋಗ ರುಜಿನಗಳು ಬರದಂತೆ ತಡೆಯಬಲ್ಲ. ಹಾಗಾದರೆ ನಾವು ಒಳ್ಳೆಯ ಆಹಾರ ಕ್ರಮ ರೂಡಿಸಿಕೊಳ್ಳುವುದು ಅತಿ ಅವಶ್ಯಕ.

Thank you for reading this post, don't forget to subscribe!

ಒಳ್ಳೆಯ ಆಹಾರ ಕ್ರಮ ರೂಢಿಸಿಕೊಳ್ಳಲು ನಮಗೆ ಮೊದಲು ಆಹಾರದಲ್ಲಿರುವ ಪೋಷಕಾಂಶಗಳ ಮಾಹಿತಿ, ಅದರ ಜೀರ್ಣ ಕ್ರಿಯೆ ಸಮಯ ಇವೆ ಮೊದಲಾದ ಅಂಶಗಳನ್ನು ತಿಳಿದುಕೊಳ್ಳಬೇಕಾಗುತ್ತದೆ. ಈ ಆರ್ಟಿಕಲ್ ನಲ್ಲಿ ನಾವು ವಿವಿಧ ಆಹಾರಗಳ ಜೀರ್ಣ ಕ್ರಿಯೆಗೆ ಬೇಕಾಗುವ ಸಮಯ ಎಷ್ಟು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ..

1.ನೀರು – ಜೀರ್ಣ ಕ್ರಿಯೆಗೆ ಬೇಕಾಗುವ ಸಮಯ 10-20 ನಿಮಿಷಗಳು
2.ತರಕಾರಿ ಮತ್ತು ಇತರ ಪಾನೀಯ – 20-40 ನಿಮಿಷಗಳು
3. ಡೈರಿ utpannagalu- 1.5 ರಿಂದ 2 ಗಂಟೆ ಸಮಯ
4.ಬೀಜಗಳು ಮತ್ತು ಡ್ರೈ ಫ್ರೂಟ್ಸ್ -2.5 ರಿಂದ 3 ಗಂಟೆ ಸಮಯ
5. ಚಿಕನ್ – 24 ರಿಂದ 48 ಗಂಟೆ ಸಮಯ
6.ಮೀನು – 12 ರಿಂದ 24 ಗಂಟೆ ಸಮಯ
7.ಧಾನ್ಯಗಳು (ಅಕ್ಕಿ,ಗೋಧಿ..) – 2 ರಿಂದ 3 ಗಂಟೆ ಸಮಯ
ಸ್ನೇಹಿತರೇ,ಈ ಆಹಾರಗಳ ಜೀರ್ಣ ಕ್ರಿಯೆ ಸಮಯ ನೋಡಿಕೊಂಡು ನಿಮ್ಮ ದಿನ ನಿತ್ಯದ ಆಹಾರ ಕ್ರಮವನ್ನು ತಯಾರಿಸಿಕೊಂಡು ಅದನ್ನು ಪಾಲಿಸುತ್ತಾ ಹೋದಲ್ಲಿ ನಿಮ್ಮ ಅರೋಗ್ಯ ಎಂದಿಗೂ ಕೆಡುವುದಿಲ್ಲ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago