ಭಾರತದ ಶ್ರೀಮಂತರು ಯಾರು ಎಷ್ಟು ಹಣ ದಾನ ಮಾಡುತ್ತಾರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !
ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ.ಅದರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !
ಇದು ನೀವರಿಯದ ಅದ್ಭುತ ಸಂಗತಿಗಳ ತಾಣ
ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ.ಅದರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !
ನಮ್ಮ ದೇಶದಲ್ಲಿ ಸಾಕಷ್ಟು ಕ್ರಿಕೆಟ್ ಪ್ರತಿಭೆಗಳು ಹುಟ್ಟಿ ಕ್ರಿಕೆಟ್ ಅನ್ನು ಆಳಿದ ಇತಿಹಾಸವಿದೆ. ಕೇವಲ ಭಾರತ ತಂಡದ ಆಟಗಾರರು ಮಾತ್ರವಲ್ಲದೆ ಭಾರತಿಯ ಮೂಲದ ಹಲವು ಆಟಗಾರರು ತಮ್ಮ ತಮ್ಮ ದೇಶದ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ ಭಾರತೀಯರ ಗೌರವವನ್ನು ಮುಗಿಲೆತ್ತರಕ್ಕೆ ಹೆಚ್ಚಿಸಿದ್ದಾರೆ. ಅಂತಹ…
ಸ್ನೇಹಿತರೇ.. ಕನ್ನಡ ನಮ್ಮ ಮಾತೃಭಾಷೆ ಆಗಿದ್ದರೂ ಮಾತನಾಡುವಾಗ ಅಲ್ಲಲ್ಲಿ ಇಂಗ್ಲಿಷ್ ಹಿಂದಿ.. ವಿದೇಶಿ ಭಾಷೆಗಳನ್ನು ಬಳಸುವುದುಂಟು ಆದರೆ ಅಲ್ಲೊಬ್ಬ ವಿದೇಶಿಗನಾಗಿದ್ದರು ಕನ್ನಡವನ್ನು ಅಷ್ಟೊಂದು ಅಚ್ಚುಕಟ್ಟಾಗಿ ಮಾತನಾಡುವಾಗ ಯಾವುದೇ ವಿದೇಶಿ ಪದ ನುಸುಳುತ್ತಿರಲಿಲ್ಲ, ಕೇವಲ ಮಾತನಾಡುವುದಲ್ಲದೆ, ಕನ್ನಡವನ್ನ ಓದಿದರು ಕನ್ನಡವನ್ನೇ ಬರೆದರು.
ಸ್ನೇಹಿತರೆ ಭಾರತ ಕ್ರಿಕೆಟ್ ಕಂಡ ಮಹಾನ್ ಆಟಗಾರ, ಕ್ರಿಕೆಟ್ ಅಭಿಮಾನಿಗಳ ಪಾಲಿನ ದೇವರು ಎಂದೇ ಖ್ಯಾತಿ ಹೊಂದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಮನಗಂಡು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅವರ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು.
KGF-3 ಈ ಚಿತ್ರವನ್ನು ವಿಜಯ ಕಿರಗಂದೂರು ಅವರ ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ಚಿತ್ರವೂ ಕೂಡ ಕೆಜಿಎಫ್ 2 ನ ಮುಂದುವರಿದ ಭಾಗ ಎಂದು ಹೇಳಲಾಗುತ್ತಿದ್ದು ಇದು ಅದಕ್ಕಿಂತಲೂ ಹೆಚ್ಚಿನ ಯಶಸ್ಸನ್ನು ಗಳಿಸುವ ನಿರೀಕ್ಷೆ ಇದೆ ಎಂದು ನಿರ್ದೇಶಕರು…
ಕನ್ನಡ ಭಾಷೆಯು ವಿಶ್ವದಲ್ಲಿಯೇ ಶ್ರೇಷ್ಠ ಭಾಷೆ ಎಂಬ ಮಾನ್ಯತೆಯನ್ನು ಹೊಂದಿದೆ. ಸ್ವತಹ ಮರಾಠಿಗರಾದ ವಿನೋಬಾ ಭಾವೆ ಅವರು ಕೂಡ ಕನ್ನಡವನ್ನ 'ಲಿಪಿಗಳ ರಾಣಿ' ಎಂದು ಕರೆದಿದ್ದಾರೆ. ಜಗತ್ತಿನಲ್ಲಿರುವ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಮತ್ತು ಅತ್ಯಂತ ವೈಜ್ಞಾನಿಕವಾಗಿರುವ ಭಾಷೆಗಳಲ್ಲಿ ಕನ್ನಡವೂ ಕೂಡ ಒಂದು.
ಈ ಆರ್ಟಿಕಲ್ ನಲ್ಲಿ ನಾವು ಪ್ರತಿಯೊಬ್ಬ ಯುಟ್ಯೂಬರ್ಸ್ ಮೊಬೈಲ್ ನಲ್ಲಿ ಇರಲೇಬೇಕಾದ ಅವಶ್ಯಕ ಅಪ್ಲಿಕೇಶನ್ಸ್ (ಆಪ್ಸ್) ಬಗ್ಗೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ..!
ಸ್ನೇಹಿತರೇ ಇತ್ತೀಚೆಗೆ ರಾಜ್ಯ ಸರ್ಕಾರ ಯಾವುದೇ ಉದ್ಯೋಗಗಳಿಗೆ ಕಾಲ್ ಫಾರ್ಮ್ ಕರೆದಿಲ್ಲ.ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಲ್ಲಿ ನಿರಾಸೆ ಮನೆ ಮಾಡಿದೆ. ಆದರೆ ಅಂತಹ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಕೆಲವೇ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಇಲಾಖೆಗಳಲ್ಲಿ ಖಾಲಿ…
ಕೋಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ... ಕ್ರಿಕೆಟ್ ಲೋಕದ ರಾಜ, ರನ್ ಮಷೀನ್, ದಾಖಲೆಗಳ ಸರದಾರ ಎಂದು ಖ್ಯಾತಿ ಹೊಂದಿರುವ ವಿರಾಟ್ ಕೋಹ್ಲಿಯವರು ತಮ್ಮ 35ನೇ ಜನ್ಮದಿನ ನವೆಂಬರ್ 5 ರಂದು ಇದ್ದು ಈ ಬಾರಿ ವಿಶೇಷವಾಗಿರಲಿದೆ.
ಸ್ನೇಹಿತರೇ ನಾವು ನೀವೆಲ್ಲ ಬಾಲ್ಯದಲ್ಲಿ ಮುಂದೆ ಏನಾಗುತ್ತೀರಿಎಂದು ಕೇಳಿದಾಗ ವೈದ್ಯನಾಗುತ್ತೇನೆ ,ಎಂಜಿನಿಯರ್ ಎಂದು ಹೀಗೆ ಹರ್ಷದಿಂದ ಹೇಳಿರುತ್ತೇವೆ. ಆದರೆ ಮುಂದೊಂದು ದಿನ ನಮ್ಮಂತ middle class ಗಳಿಗೆ ಸರ್ಕಾರಿ ಸೀಟ್ ಸಿಗದೆ ಇದ್ದಾಗ ಕನಸು ಕನಸಾಗಿಯೇ ಉಳಿಯುತ್ತದೆ. ಏಕೆಂದರೆ MBBS ಮುಗಿಸಬೇಕಾದರೆ…
ಗ್ರೂಪ್ ಗೆ ಸೇರಿ
Share the Group