Categories: information

ಈ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮೆವೋ ನಿಮಗೆ ಜಮೆಯಾಗಿದೆಯೋ ಸ್ಟೇಟಸ್ ಇಲ್ಲೇ ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ,:,ವಿವಿಧ ಜಿಲ್ಲೆಗಳಲ್ಲಿ ಮಳೆಗಾಲದಲ್ಲಿ ಅತೀವೃಷ್ಟಿಯಿಂದ ರೈತರ ಬೆಳೆ ನಷ್ಟಕ್ಕೆ ಪರಿಹಾರವಾಗಿ 14.24 ಲಕ್ಷ ರೈತರ ಬ್ಯಾಂಕ್ ಖಾತೆಗೆ 10.33.60 ಕೋಟಿ ರೂಪಾಯಿ ಹೆಚ್ಚಳ ಪರಿಹಾರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒತ್ತುವ ಮೂಲಕ ಚಾಲನೆ ನೀಡಲಾಗಿದೆ. ನಿಮಗೆ ಎಷ್ಟು ಬೆಳೆ ಪರಿಹಾರದ ಹಣ ಜಮಾ ಆಗಿದೆ ಎಂಬುದನ್ನು ನಾವು ಈ ಅಂಕಣದಲ್ಲಿ ತಿಳಿಸಿದ್ದೇನೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ,:,ವಿವಿಧ ಜಿಲ್ಲೆಗಳಲ್ಲಿ ಮಳೆಗಾಲದಲ್ಲಿ ಅತೀವೃಷ್ಟಿಯಿಂದ ರೈತರ ಬೆಳೆ ನಷ್ಟಕ್ಕೆ ಪರಿಹಾರವಾಗಿ 14.24 ಲಕ್ಷ ರೈತರ ಬ್ಯಾಂಕ್ ಖಾತೆಗೆ 10.33.60 ಕೋಟಿ ರೂಪಾಯಿ ಹೆಚ್ಚಳ ಪರಿಹಾರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒತ್ತುವ ಮೂಲಕ ಚಾಲನೆ ನೀಡಲಾಗಿದೆ. ನಿಮಗೆ ಎಷ್ಟು ಬೆಳೆ ಪರಿಹಾರದ ಹಣ ಜಮಾ ಆಗಿದೆ ಎಂಬುದನ್ನು ನಾವು ಈ ಅಂಕಣದಲ್ಲಿ ತಿಳಿಸಿದ್ದೇನೆ.

ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಲಾಗಿದೆ.

Thank you for reading this post, don't forget to subscribe!

ಗರಿಷ್ಠ 2 ಹೆಕ್ಟೇರ್ ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಒಂದು ಹೆಕ್ಟೇರ್ ಗೆ 8500 ರೂಪಾಯಿಯಿಂದ 1700 ರೂಪಾಯಿ, ನೀರಾವರಿ ಬೆಳೆ 17000 ರೂಪಾಯಿಯಿಂದ 25500 ರೂಪಾಯಿ ಮತ್ತು ಬಹುವಾರ್ಷಿಕ ಬೆಳೆಗಳಿಗೆ 22500 ರೂಪಾಯಿಯಿಂದ 31000 ರೂಪಾಯಿಗಳನ್ನು ಹೆಚ್ಚಿಸಲಾಗಿದೆ.

ಎಸ್.ಡಿ.ಆರ್.ಎಫ್ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ 1218.03 ಕೋಟಿ ರೂಪಾಯಿ ವಿತರಿಸಲಾಗಿದೆ.

ರಾಜ್ಯ ನಿಧಿಯಿಂದ 1033.60 ಕೋಟಿ ರೂಪಾಯಿ ಅನ್ನು ಟಾಪ್ ಅಪ್ ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತ 2251.63 ಕೋಟಿ ರೂಪಾಯಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಆಗಲಿದೆ ಎಂದರು.

ಮುಂಗಾರು ಅವಧಿಯಲ್ಲಿ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಜೂನ್ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಉಂಟಾದ ಅತೀವೃ ಷ್ಟಯಿಂದಾಗಿ 14.58 ಲಕ್ಷ ಹೆಕ್ಟೇರ್ ಗಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದ್ದು, ಅಂದಾಜು 10,748 ಕೋಟಿ ರೂಪಾಯಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದರು.

ಯಾವ ಬೆಳೆ ಎಷ್ಟು ಹಾನಿ?

ತೊಗರಿ ಬೆಳೆ 5.36 ಲಕ್ಷ ಹೆಕ್ಟೇರ್ ಹಾನಿಯಾಗಿದೆ.

ಹೆಸರು ಕಾಳು 2.63 ಲಕ್ಷ ಹೆಕ್ಟೇರ್ ಹಾನಿಯಾಗಿದೆ.

ಹತ್ತಿ ಬೆಳೆ  2.68 ಲಕ್ಷ ಹೆಕ್ಟೇರ್ ಹಾನಿಯಾಗಿದೆ.

ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿಯಾಗಿದೆ.

Belehani parihara chek now  ನಿಮಗೆಷ್ಟು ಬೆಳೆ ಹಾನಿ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿ

ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ

https://parihara.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಪರಿಹಾರ ಪೆಜ್ ತೆರೆದುಕೊಳ್ಳುತ್ತದೆ. ಅಲ್ಲಿ  ಪರಿಹಾರ ಹಣ ಸಂದಾಯ ವರದಿ ಕೆಳಗಡೆ Select Calamity Type ನಲ್ಲಿ  Flood, ಆಯ್ಕೆ ಮಾಡಿಕೊಳ್ಳಬೇಕು. ನಂತರ Select Year ನಲ್ಲಿ 2025-26 ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಕಾರ್ಡ್ ನಮೂದಿಸಬೇಕು ಇದಾದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು.ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ಅಲ್ಲಿ ಕೇಳಲಾದ ಮಾಹಿತಿ ಭರ್ತಿ ಮಾಡಿ ಸ್ಟೇಟಸ್ ತಿಳಿದುಕೊಳ್ಳಬೇಕು

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago