ಆತ್ಮೀಯ ರೈತರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸ್ತುತ ವರ್ಷದಲ್ಲಿ ಅತಿಯಾಗಿ ಮಳೆಯಿಂದಾಗಿ ಹಲವು ರೈತರ ಬೆಳೆಗಳು ಜಲಾವೃತಗೊಂಡು ನಾಶವಾಗಿವೆ.
ಆತ್ಮೀಯ ರೈತರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸ್ತುತ ವರ್ಷದಲ್ಲಿ ಅತಿಯಾಗಿ ಮಳೆಯಿಂದಾಗಿ ಹಲವು ರೈತರ ಬೆಳೆಗಳು ಜಲಾವೃತಗೊಂಡು ನಾಶವಾಗಿವೆ.
Thank you for reading this post, don't forget to subscribe!ಇಂತಹ ರೈತರಿಗೆ ಮುಂದಿನ ಒಂದು ವಾರದಲ್ಲಿ ಎಲ್ಲಾ ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣ ಜಮಾ ಮಾಡಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ಬರಗಾಲ ಕಾರಣದಿಂದ ಸಾಕಷ್ಟು ರೈತರ ಬೆಳೆ ಹಾನಿಯಾಗಿದ್ದವು. ಅಂತಹ ರೈತರಿಗೆ ಕಳೆದ ಜೂನೆಕ್ಟಿಂಗಳಲ್ಲಿ ರಾಜ್ಯ ಸರ್ಕಾರ ಪರಿಹಾರ ಹಣ ಜಮಾ ಮಾಡಿತ್ತು
ಇದೀಗ ಈ ವರ್ಷವೂ ನಿರಂತರ ಮಳೆಯಿಂದಾಗಿ ಹಲವು ರೈತರ ಬೆಳೆಗಳು ಹಾನಿಗೊಳಗಾಗಿವೆ. ಈ ಕಾರಣದಿಂದ ರೈತರ ಕಂಗೆಟ್ಟಿದ್ದು ಆರ್ಥಿಕ ಧನ ಸಹಾಯಕ್ಕಾಗಿ ಸರ್ಕಾರದ ಮೊರೆ ಹೋಗಿದ್ದಾರೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…