WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ಬಾರಿ ಹಿಂಗಾರು ಋತುವಿನಲ್ಲಿ ಅಕಾಲಿಕ ಮಳೆಯಾಗಿ ರಾಜ್ಯದ ಹಲವೆಡೆ ಬೆಳೆಗಳು ಹಾನಿಗೆ ಒಳಗಾಗಿವೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಇದೀಗ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು ಮುಂದಿನ ಒಂದು ವಾರದಲ್ಲಿ ಎಲ್ಲಾ ಅರ್ಹ ರೈತರ ಖಾತೆಗೆ ಪರಿಹಾರ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಜಾಬ್ ಕಾರ್ಡ್ ಇದ್ದವರಿಗೆ ದಿನಕ್ಕೆ 316 ರೂಪಾಯಿ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ!

ಈ ವರ್ಷದ ಹಿಂಗಾರು ಹಂಗಾಮಿನಲ್ಲಿ ಅಕಾಲಿಕವಾಗಿ ಸುರಿದ ಮಳೆಗೆ  1.58 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ 120 ಕೋಟಿ ರೂಪಾಯಿ ಪರಿಹಾರ ಹಣವನ್ನು(bele parihara amount) ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷ್ಣ ಭೈರೇಗೌಡ ಅವರು ಮಾಧ್ಯಮಗಳಿಗೆ ಹೇಳಿದರು.

ಇನ್ನು ನಿಮ್ಮ ಬೆಳೆ ಕೂಡ ಹಿಂಗಾರು ಹಂಗಾಮಿನಿಂದ ಹಾನಿಗೊಳಗಾಗಿ ಹಿಂಗಾರು ಬೆಳೆ ಪರಿಹಾರಕ್ಕೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿ ಸ್ಥಿತಿಯನ್ನು ನೀವು ಮನೆಯಲ್ಲೇ ಕುಳಿತು ಚೆಕ್ ಮಾಡಬಹುದು.

ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್ ಖರೀದಿಗೆ ಶೇ.90 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !

ಹೌದು ರೈತ ಮಿತ್ರರೇ, ಇದೀಗ ನೀವು ರಾಜ್ಯ ಸರಕಾರ ಬಿಡುಗಡೆ ಮಾಡಲಿರುವ ಹಿಂಗಾರು ಬೆಳೆ ಪರಿಹಾರ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಅದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಹಿಂಗಾರು ಬೆಳೆ ಪರಿಹಾರ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

http://parihara.karnataka.gov.in/

      
                    WhatsApp Group                             Join Now            
   
                    Telegram Group                             Join Now            

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಕನ್ನಡ ಅಥವಾ ಇಂಗ್ಲಿಷ್ ಭಾಷೆ ಮೇಲೆ ಕ್ಲಿಕ್ ಮಾಡಿ ಮುಂದುವರಿಯಿರಿ. ಅಲ್ಲಿ ನಿಮಗೆ Parihara Payment Reports ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಅಲ್ಲಿ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Village Wise List ಮೇಲೆ ಕ್ಲಿಕ್ ಮಾಡಿ. ನಂತರ ವರ್ಷ, ಋತು ಮತ್ತು ವಿಪತ್ತಿನ ವಿಧವನ್ನು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Get Report ಮೇಲೆ ಕ್ಲಿಕ್ ಮಾಡಿ.

Bele Parihara List

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಹಿಂಗಾರು ಬೆಳೆ ಪರಿಹಾರ ಹಣಕ್ಕೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

Parihara Payment List

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಿಂಗಾರು ಬೆಳೆ ಪರಿಹಾರ ಹಣ ಬರುವುದಿಲ್ಲ.ಈ

ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಹಿಂಗಾರು ಬೆಳೆ ಪರಿಹಾರ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಬಹುದು.

ವಿಶೇಷ ಸೂಚನೆ: ತಾಂತ್ರಿಕ ದೋಷದಿಂದ ರಾಜ್ಯ ಸರಕಾರದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

  • SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ 2025–26 ಪ್ರಕಟ! — ವಿದ್ಯಾರ್ಥಿಗಳಿಗಾಗಿ ದೊಡ್ಡ ಸುದ್ದಿ!
    ಬೆಂಗಳೂರು: ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ ಬಂದಿದೆ. 2025–26ನೇ ಸಾಲಿನ SSLC (10ನೇ ತರಗತಿ) ಹಾಗೂ ದ್ವಿತೀಯ ಪಿಯುಸಿ (12ನೇ ತರಗತಿ) ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಮತ್ತು ಪಿಯು ಶಿಕ್ಷಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ
  • KSRTC Requerment In 2025: KSRTC ಯಲ್ಲಿ ಭರ್ಜರಿ ನೇಮಕಾತಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ. ಈಗಲೇ ಅರ್ಜಿ ಸಲ್ಲಿಸಿ.
    ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,ಈಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸ್ಥಿರ ಸರ್ಕಾರಿ ಉದ್ಯೋಗ ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಈಗ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಹಾಗಾದರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
  • BMRCL: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನೇಮಕಾತಿ | Supervisor Jobs
    ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,,ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ವತಿಯಿಂದ 2025ನೇ ಸಾಲಿನ ಪ್ರಮುಖ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿದೆ. ಈ ಅಧಿಸೂಚನೆಯಡಿ ಮೇಲ್ವಿಚಾರಕ (Supervisor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
  • Ration Card Update News: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಆಸಕ್ತಿ ಇರುವವರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
    ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,.ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಿರಾ ಅಂತ ಕುಟುಂಬಗಳಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಿ. ಅಂತ ಅವರಿಗೆ ಈಗ ಅರ್ಜಿ ಸಲ್ಲಿಕೆ ಮಾಡಲು ಮತ್ತೆ ಅವಕಾಶವನ್ನು ಮಾಡಿಕೊಡಲಾಗಿದೆ. ಈಗ ಈ ಒಂದು ಲೇಖನದಲ್ಲಿ ಈಗ ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಯಾವ ರೀತಿಯಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಮತ್ತು ತಿದ್ದುಪಡಿಗಳನ್ನು ಯಾವ ರೀತಿ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.
  • ಇಂದು ಶಿವಮೊಗ್ಗ, ಕೊಡಗು ಸೇರಿದಂತೆ 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’; ಗುಡುಗು ಸಹಿತ ಮಳೆಯ ನಿರೀಕ್ಷೆ!
    ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ರಷ್ಟಿರಬಹುದು.
  • ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.
    ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
  • ನಿಮ್ಮ ಮೊಬೈಲ್ ನಲ್ಲಿ ಜಮೀನು ವರ್ಗಾವಣೆಗೆ ಅರ್ಜಿಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತOnline Apply for a pouti khate ಪೌತಿ ಖಾತೆ ಮೂಲಕ ಜಮೀನು ಅಥವಾ ಆಸ್ತಿಯನ್ನು ವರ್ಗಾವಣೆ ಮಾಡಲು ಈಗ ನಾಡ  ಕಚೇರಿಗೆ ಹೋಗುವ ಅವಶ್ಯಕತೆಯಿಲ್ಲ. ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ಮಾಹಿತಿ.
  • ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿದ ಟಾಟಾ ಬೈಕ್ ಕೇವಲ 55000ಕ್ಕೆ 100kmpl ಮೈಲೇಜ್.!
    ನಮಸ್ಕಾರ ಸ್ನೇಹಿತರೇ ನಿಮಗೆಲ್ಲಾ ವಿಶೇಷವೇನೆಂದರೆ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಟಾಟಾ ಕಂಪನಿ ಬೈಕ್ ಮಾರಾಟ ಮಾಡಲು ಮುಂದಾಗಿದೆ.ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಒಂದು ಐತಿಹಾಸಿಕ ಹೆಜ್ಜೆ ಇಡಲು ಸಿದ್ಧವಾಗಿದೆ. ಕೇವಲ ₹55,999 (ಎಕ್ಸ್-ಶೋರೂಮ್, ಇಂಟ್ರಡಕ್ಟರಿ ಬೆಲೆ)ಗೆ 125cc ಸೆಗ್ಮೆಂಟ್‌ನಲ್ಲಿ ಅತ್ಯಂತ ಅಗ್ಗದ ಮತ್ತು ಅತ್ಯಧಿಕ ಮೈಲೇಜ್ ನೀಡುವ ಬೈಕ್ ಅನ್ನು 2026ರ ಆರಂಭದಲ್ಲಿ ಬಿಡುಗಡೆ ಮಾಡಲು ಟಾಟಾ ಸಜ್ಜಾಗಿದೆ. ಈ ಬೈಕ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.
  • ಪಿಎಂ ಕಿಸಾನ್ 21ನೇ ಕಂತಿನ ಹಣ ಯಾವಾಗ ಜಮೆ ಇಲ್ಲಿದೆ ಮಾಹಿತಿ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಪಿಎಂ ಕಿಸಾನ್ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
  • PM Avasa Yojane: ಪಿಎಂ ಆವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೂಡ ಸ್ವಂತ ಮನೆಯ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಬೇಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2015 ರಲ್ಲಿ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ
  • ಗೃಹಲಕ್ಷ್ಮೀ ಹಣ ಬಿಡುಗಡೆ-ನಿಮಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 22ನೇ ಕಂತಿನ ಹಣ ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ ನೋಡಿ,

By

Leave a Reply

Your email address will not be published. Required fields are marked *