ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಇದೀಗ ರಾಜ್ಯ ಸರ್ಕಾರವು ಹಣ ಜಮಾ ಆಗದೇ ಇದ್ದ ರೈತರಿಗೆ 3 ನೇ ಕಂತಿನ ರೂಪದಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ವಿಮೆ: ಮೊಬೈಲ್ ನಲ್ಲಿಯೇ ನಿಮ್ಮ ಬೆಳೆ ಸಮೀಕ್ಷೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆಧಾರ್ ನಂಬರ್ ಹಾಕಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://parihara.karnataka.gov.in/service92/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ,ಋತು, ವಿಪತ್ತಿನ ವಿಧ ಆಯ್ಕೆ ಮಾಡಿ. ನಂತರ Get Data ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ನೀವು ಅಲ್ಲಿ ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: PM Kisan: 17 ನೇ ಕಂತಿನ ಹಣಕ್ಕೆ  ರಿಜೆಕ್ಟ್ ಆದವರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ನೀವು ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Fetch ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಬಹಳಷ್ಟು ಹೆಸರುಗಳು ಕಾಣುತ್ತವೆ. ಇದರಲ್ಲಿ ನಿಮ್ಮ ಹೆಸರನ್ನು ಸರ್ಚ್ ಬಾರ್ ನಲ್ಲಿ ಹುಡುಕಿ.

ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ನಿಮ್ಮ ಹೆಸರಿನ ಎಡ ಭಾಗದಲ್ಲಿ ಬಿಳಿ ಬಣ್ಣದ ವೃತ್ತದ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ನಿಮ್ಮ ಬೆಳೆಹಾನಿ ಪರಿಹಾರದ ಸಂಪೂರ್ಣ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿದ್ದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ರೈತರೇ ನಿಮಗೆ ಬೆಳೆ ಪರಿಹಾರ ಹಣ ಬಂದಿಲ್ಲವೇ? ಹಾಗಾದರೆ ತಪ್ಪದೇ ಮೊದಲು ಈ ಕೆಲಸ ಮಾಡಿ… ಹಣ ಬರುತ್ತೆ!

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago