ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಇದೀಗ ರಾಜ್ಯ ಸರ್ಕಾರವು ಹಣ ಜಮಾ ಆಗದೇ ಇದ್ದ ರೈತರಿಗೆ 3 ನೇ ಕಂತಿನ ರೂಪದಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ವಿಮೆ: ಮೊಬೈಲ್ ನಲ್ಲಿಯೇ ನಿಮ್ಮ ಬೆಳೆ ಸಮೀಕ್ಷೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹಂತ -1) ಮೊದಲಿಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://parihara.karnataka.gov.in/service92/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ,ಋತು, ವಿಪತ್ತಿನ ವಿಧ ಆಯ್ಕೆ ಮಾಡಿ. ನಂತರ Get Data ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ನೀವು ಅಲ್ಲಿ ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: PM Kisan: 17 ನೇ ಕಂತಿನ ಹಣಕ್ಕೆ ರಿಜೆಕ್ಟ್ ಆದವರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ನೀವು ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Fetch ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಬಹಳಷ್ಟು ಹೆಸರುಗಳು ಕಾಣುತ್ತವೆ. ಇದರಲ್ಲಿ ನಿಮ್ಮ ಹೆಸರನ್ನು ಸರ್ಚ್ ಬಾರ್ ನಲ್ಲಿ ಹುಡುಕಿ.
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ನಿಮ್ಮ ಹೆಸರಿನ ಎಡ ಭಾಗದಲ್ಲಿ ಬಿಳಿ ಬಣ್ಣದ ವೃತ್ತದ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ನಿಮ್ಮ ಬೆಳೆಹಾನಿ ಪರಿಹಾರದ ಸಂಪೂರ್ಣ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿದ್ದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು.
ಇದನ್ನೂ ಓದಿ: ರೈತರೇ ನಿಮಗೆ ಬೆಳೆ ಪರಿಹಾರ ಹಣ ಬಂದಿಲ್ಲವೇ? ಹಾಗಾದರೆ ತಪ್ಪದೇ ಮೊದಲು ಈ ಕೆಲಸ ಮಾಡಿ… ಹಣ ಬರುತ್ತೆ!
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…