ಬೆಳೆ ಪರಿಹಾರ: ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲೇಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ತಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ಎಲ್ಲ ಬೆಳೆಗಳು ನಷ್ಟವಾಗಿದ್ದವು.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲೇಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ತಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ಎಲ್ಲ ಬೆಳೆಗಳು ನಷ್ಟವಾಗಿದ್ದವು.

Thank you for reading this post, don't forget to subscribe!

ಅದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಸರ್ಕಾರವು ಬೆಳೆಹಾನಿಯಾದ ಪ್ರತಿ ರೈತರ ಖಾತೆಗೆ ನೇರವಾಗಿ ಬೆಳೆ ಹಾನಿ ಪರಿಹಾರ ಹಣ ಜಮಾ ಮಾಡುವ ಕ್ರಮವನ್ನು ತೆಗೆದುಕೊಂಡಿದ್ದಾರೆ. ಅದರಂತೆ ಈಗಾಗಲೇ ಮೂರು ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ.

ಇದನ್ನೂ ಓದಿ: ಸಾಲಮನ್ನಾ: ರೈತರ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲು ಮುಂದಾದ ಸರ್ಕಾರ| ಯಾವ ಯಾವ ರೈತರ ಸಾಲ ಮನ್ನಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಅಲ್ಲದೇ ರಾಜ್ಯ ಸರಕಾರ ಹೆಚ್ಚುವರಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರದ ಅನುದಾನ ಅಲ್ಲದೇ ರಾಜ್ಯ ಸರ್ಕಾರದ ಬೊಕ್ಕಸದಿಂದ 500 ಕೋಟಿ ರೂಪಾಯಿ ವೆಚ್ಚದಲ್ಲಿ ರೈತರಿಗೆ ಹೆಚ್ಚುವರಿ ಪರಿಹಾರ ಹಣ ಜಮಾ ಮಾಡುತ್ತಿದೆ.

ಇದೀಗ ರಾಜ್ಯ ಸರ್ಕಾರದ ಕಂದಾಯ ಇಲಾಖೆ ಬರ ಪರಿಹಾರ ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ.ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಸಬ್ಸಿಡಿ ಸಾಲ: ರೈತರಿಗೆ ನೀಡುವ ಸಬ್ಸಿಡಿ ಹೆಚ್ಚಿಸಲು ಮುಂದಾದ ಸರ್ಕಾರ! ಅನುದಾನ ಕೂಡ ಏರಿಕೆ ಮಾಡುವ ಸುಳಿವು ನೀಡಿದ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ!

ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಕಂದಾಯ ಇಲಾಖೆಯ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ .

https://parihara.karnataka.gov.in/service89/PaymentDetailsReport.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ, ಋತು, ಬೆಳೆ ವಿಧ ಹಾಕಿ. ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಅದರ ಕೆಳಗೆ ಕಾಣುವ ಕೆಂಪು ಬಣ್ಣದ ವೃತ್ತದ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಗ್ರಾಮದಲ್ಲಿ ಯಾವ ರೈತರಿಗೆ ಇಲ್ಲಿಯವರೆಗೂ ಹಣ ಜಮಾ ಆಗಿಲ್ಲ ಎಂಬ ಪಟ್ಟಿ ಕಾಣುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗುವುದಿಲ್ಲ. ಆದ್ದರಿಂದ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ ಏನು ಸಮಸ್ಯೆ ಆಗಿದೆ ಎಂದು ಪರಿಶೀಲಿಸಿ.

ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

56 years ago