ಬೆಳೆ ಪರಿಹಾರ: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರಲ್ಲ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ಬರ ಪರಿಹಾರ ಹಣವನ್ನು ಅರ್ಹ ಫಲಾನುಭವಿಗಳಿಗೆ ನೇರವಾಗಿ ಜಮಾ ಮಾಡಿದೆ. ಕೆಲವು ರೈತರಿಗೆ ಇನ್ನೂ ಹಣ ಬಂದಿಲ್ಲ. ಅದಕ್ಕೆ ಹಲವು ಕಾರಣಗಳಿವೆ. ಅದರಲ್ಲಿ ಪ್ರಮುಖವಾದ ಕಾರಣ ಎಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಆಗದೇ ಇರುವುದು.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ಬರ ಪರಿಹಾರ ಹಣವನ್ನು ಅರ್ಹ ಫಲಾನುಭವಿಗಳಿಗೆ ನೇರವಾಗಿ ಜಮಾ ಮಾಡಿದೆ. ಕೆಲವು ರೈತರಿಗೆ ಇನ್ನೂ ಹಣ ಬಂದಿಲ್ಲ. ಅದಕ್ಕೆ ಹಲವು ಕಾರಣಗಳಿವೆ. ಅದರಲ್ಲಿ ಪ್ರಮುಖವಾದ ಕಾರಣ ಎಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಆಗದೇ ಇರುವುದು.

Thank you for reading this post, don't forget to subscribe!

ಇದನ್ನೂ ಓದಿ: ಬರ ಪರಿಹಾರ: ಗ್ರಾಮ ಪಂಚಾಯತಿ ಪ್ರಕಟಿಸಿರುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ !

ರಾಜ್ಯ ಸರ್ಕಾರವು ಆಧಾರ ನಂಬರ್ ಲಿಂಕ್ ಆಗದೇ ಇರುವ ಇರುವ ರೈತರ ಪಟ್ಟಿಯನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಆಗಿಲ್ಲ ಎಂದು ಅರ್ಥ. ಹಾಗಾಗಿ ಕೂಡಲೇ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡಿಸಬೇಕು. ಆಗ ಮಾತ್ರ ರಾಜ್ಯ ಸರ್ಕಾರ ನೀಡುವ ಪರಿಹಾರ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಇದನ್ನೂ ಓದಿ : Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ

ಹಂತ -1) ಮೊದಲು ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://fruitspmk.karnataka.gov.in/MISReport/AadharNotSeededReport.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯ ಹೆಸರು ಆಯ್ಕೆ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ತಾಲ್ಲೂಕು ಆಯ್ಕೆ ಮಾಡಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಹೋಬಳಿ ಆಯ್ಕೆ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಹೋಬಳಿಯಲ್ಲಿರುವ ಗ್ರಾಮಗಳ ಹೆಸರು ಕಾಣಿಸುತ್ತವೆ. ಅದರಲ್ಲಿ ನೀವು ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿ. ಅದರಲ್ಲಿ ಆಧಾರ ಲಿಂಕ್ ಆಗದೇ ಇರುವ ರೈತರ ಪಟ್ಟಿ ಕಾಣುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನೀವು ಕೂಡಲೇ ನಿಮ್ಮ ಬ್ಯಾಂಕ್ ಖಾತೆ ಇರುವ ಬ್ಯಾಂಕಿಗೆ ಹೋಗಿ ಆಧಾರ್ ಲಿಂಕ್ ಮಾಡಿಸಿ. ಇರದಿದ್ದರೆ ನಿಮಗೆ ಸರಕಾರದ ಸೌಲಭ್ಯಗಳು ಸಿಗುವುದಿಲ್ಲ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago