ಬೆಳೆ ಪರಿಹಾರ ಹಣ: ಪ್ರತಿ ಗ್ರಾಮ ಪಂಚಾಯತಿಯಲ್ಲಿ ಬೆಳೆ ಪರಿಹಾರ ಹಣ ಜಮಾ ಆಗಿರುವ ಪಟ್ಟಿ ಪ್ರಕಟ! ಇದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿಯನ್ನು ಬರ ಪರಿಹಾರ ಎಂದು ಅನುದನವಾಗಿ ನೀಡಿತ್ತು. ಆ ಹಣವನ್ನು ರಾಜ್ಯ ಸರ್ಕಾರ ಅರ್ಹ 34 ಲಕ್ಷ ರೈತರ ಖಾತೆಗೆ ಈಗಾಗಲೇ ಜಮಾ ಮಾಡಿದೆ. ಹೀಗೆ ಜಮಾ ಆಗಿರುವ ಹಣವನ್ನು ಇಲ್ಲಿಯವರೆಗೆ ಮೊಬೈಲ್ ನಲ್ಲಿ ಆನ್ಲೈನ್ ನಲ್ಲಿ ನೋಡುವ ಬಗ್ಗೆ ನಾವು ಈ ಹಿಂದೆ ನಿಮಗೆ ಸಾಕಷ್ಟು ಅಂಕಣಗಳ ಮೂಲಕ ತಿಳಿಸಿದ್ದೇವೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿಯನ್ನು ಬರ ಪರಿಹಾರ ಎಂದು ಅನುದನವಾಗಿ ನೀಡಿತ್ತು. ಆ ಹಣವನ್ನು ರಾಜ್ಯ ಸರ್ಕಾರ ಅರ್ಹ 34 ಲಕ್ಷ ರೈತರ ಖಾತೆಗೆ ಈಗಾಗಲೇ ಜಮಾ ಮಾಡಿದೆ. ಹೀಗೆ ಜಮಾ ಆಗಿರುವ ಹಣವನ್ನು ಇಲ್ಲಿಯವರೆಗೆ ಮೊಬೈಲ್ ನಲ್ಲಿ ಆನ್ಲೈನ್ ನಲ್ಲಿ ನೋಡುವ ಬಗ್ಗೆ ನಾವು ಈ ಹಿಂದೆ ನಿಮಗೆ ಸಾಕಷ್ಟು ಅಂಕಣಗಳ ಮೂಲಕ ತಿಳಿಸಿದ್ದೇವೆ.

Thank you for reading this post, don't forget to subscribe!

ಇದನ್ನೂ ಓದಿ: Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ

ಇದೀಗ ಬರ ಪರಿಹಾರ ಹಣದ ಲಾಭಾರ್ಥಿಗಳ ಪಟ್ಟಿಯನ್ನು ಎಲ್ಲಾ ಪಂಚಾಯ್ತಿಗಳಲ್ಲಿ ಪ್ರಕಟ ಮಾಡಲು ರಾಜ್ಯ ಸರ್ಕಾರ ಸೂಚಿಸಿದ್ದು , ಅದರ ಅಡಿಯಲ್ಲಿ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳ ರೈತರ ಹೆಸರನ್ನು ಪ್ರಕಟ ಮಾಡುವ ಹೊಣೆಯನ್ನು ಹೊಂದಿವೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಪಂಚಾಯತಿಗಳು ತಮ್ಮ ಅಡಿಯಲ್ಲಿ ಬರುವ ಹಳ್ಳಿಗಳ ಯಾವ ರೈತರಿಗೆ ಎಷ್ಟು ಹಣ ಬಂದಿದೆ, ಯಾವ ರೈತರಿಗೆ ಹಣ ಬಂದಿಲ್ಲ, ಹಣ ಬಂದಿಲ್ಲದ ರೈತರ ಸಮಸ್ಯೆ ಏನು, ಹಣ ಬರಲು ಅವರು ಏನು ಮಾಡಬೇಕು ಇದೇ ರೀತಿಯ ಮುಂತಾದ ಸಮಸ್ಯೆಗಳಿಗೆ ರೈತರಿಗೆ ಸೌಲಭ್ಯ ನೀಡಲು ಈ ಆದೇಶದ ಅಡಿಯಲ್ಲಿ ವಹಿಸಲಾಗಿದೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಹಾಗಾಗಿ ಎಲ್ಲಾ ರೈತರು ಯಾರಿಗೆ ತಮ್ಮ ಬರ ಪರಿಹಾರ ಹಣ ಬಂದಿಲ್ಲವೋ, ಅವರು ಒಂದು ಬಾರಿ ತಮ್ಮ ತಮ್ಮ ಗ್ರಾಮ ಪಂಚಾಯತಿಗೆ ಹೋಗಿ, ಪಟ್ಟಿಯಲ್ಲಿ ತಮ್ಮ ಹೆಸರು ಯಾಕೆ ಬಂದಿಲ್ಲ ಮತ್ತು ಅದಕ್ಕೆ ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಪಡೆಯಿರಿ.

ಇದನ್ನೂ ಓದಿ : ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

56 years ago