ರೈತರೇ ನಿಮಗೆ ಬೆಳೆ ಪರಿಹಾರ ಹಣ ಬಂದಿಲ್ಲವೇ? ಹಾಗಾದರೆ ತಪ್ಪದೇ ಮೊದಲು ಈ ಕೆಲಸ ಮಾಡಿ… ಹಣ ಬರುತ್ತೆ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಮೊನ್ನೆಯಷ್ಟೇ ರಾಜ್ಯ ಸರ್ಕಾರ ಕೇಂದ್ರದಿಂದ ಬೆಳೆ ಪರಿಹಾರಕ್ಕೆಂದು ಅನುದಾನವಾಗಿ ಬಂದ ಹಣವನ್ನು ರಾಜ್ಯ ಸರ್ಕಾರ ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ. ಆದರೆ ಇನ್ನೂ ಹಲವು ರೈತರ ಖಾತೆಗೆ ಹಣ ಬಂದಿಲ್ಲ. ಹಾಗಾದರೆ ಹಣ ಬಂದಿಲ್ಲದ ರೈತರು ಏನು ಮಾಡಬೇಕು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಮೊನ್ನೆಯಷ್ಟೇ ರಾಜ್ಯ ಸರ್ಕಾರ ಕೇಂದ್ರದಿಂದ ಬೆಳೆ ಪರಿಹಾರಕ್ಕೆಂದು ಅನುದಾನವಾಗಿ ಬಂದ ಹಣವನ್ನು ರಾಜ್ಯ ಸರ್ಕಾರ ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ. ಆದರೆ ಇನ್ನೂ ಹಲವು ರೈತರ ಖಾತೆಗೆ ಹಣ ಬಂದಿಲ್ಲ. ಹಾಗಾದರೆ ಹಣ ಬಂದಿಲ್ಲದ ರೈತರು ಏನು ಮಾಡಬೇಕು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಇದನ್ನೂ ಓದಿ : PM Kisan: 17 ನೇ ಕಂತಿನ ಹಣಕ್ಕೆ  ರಿಜೆಕ್ಟ್ ಆದವರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

ಆತ್ಮೀಯ ರೈತರೇ, ನಿಮ್ಮ ಖಾತೆಗೆ ಬೆಳೆ ಪರಿಹಾರ ಹಣ ಬರದಿರುವುದಕ್ಕೆ ಮುಖ್ಯ ಕಾರಣ ನಿಮ್ಮ ಬ್ಯಾಂಕ್ ಖಾತೆ NPCI ಮ್ಯಾಪಿಂಗ್ ಆಗದೇ ಇರುವುದು ಆಗಿದೆ. ಯಾವ ರೈತರ ಬ್ಯಾಂಕ್ ಖಾತೆ NPCI ಜೊತೆ ಮ್ಯಾಪಿಂಗ್ ಆಗಿದೆಯೋ ಅಂತಹ ರೈತರಿಗಷ್ಟೇ ಬೆಳೆ ವಿಮೆ, ಬೆಳೆ ಪರಿಹಾರ, ಪಿಎಂ ಕಿಸಾನ್ ಹಣ ಬರುತ್ತದೆ. ಹಾಗಾಗಿ ನೀವು ನಿಮ್ಮ ಖಾತೆಗೆ NPCI ಮ್ಯಾಪಿಂಗ್ ಮಾಡುವುದು ಕಡ್ಡಾಯ.

ನನ್ನ ಖಾತೆ NPCI ಮ್ಯಾಪಿಂಗ್ ಆಗಿದೆಯೇ ಎಂದು ಚೆಕ್ ಮಾಡುವುದು ಹೇಗೆ ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

https://fruits.karnataka.gov.in/OnlineUserLogin.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.. ಅಲ್ಲಿ ನೀವು Citizen Registration ಅಂತ ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ಹಾಕಿ ಮತ್ತು ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನಮೂದಿಸಿ…I agree ಪಕ್ಕದಲ್ಲಿ ಕಾಣುವ ಬಾಕ್ಸ ಮೇಲೆ ಟಿಕ್ ಮಾಡಿ, Submit ಬಟನ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಅನ್ನು ಮತ್ತು ಇಮೇಲ್ ಐಡಿ ಹಾಕಿ.

ಹಂತ -5) ನಂತರ ನಿಮ್ಮ ಮೊಬೈಲ್ ನಂಬರ್ ಗೆ OTP ಬರುತ್ತದೆ. ಅದನ್ನು ಹಾಕಿ ನಿಮಗೆ ಇಷ್ಟವಾದ password ರಚಿಸಿ. Password ರಚಿಸಿದ ಮೇಲೆ ಹೋಮ್ ಪೇಜ್ ಗೆ ಹೋಗಿ. ಅಲ್ಲಿ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಆಗ ತಾನೇ ರಚಿಸಿರುವ ಪಾಸ್ವರ್ಡ್ ಹಾಕಿ login ಮೇಲೆ ಕ್ಲಿಕ್ ಮಾಡಿ.

ಹಂತ -6) login ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು NPCI ಚೆಕ್ ಮೇಲೆ ಕ್ಲಿಕ್ ಮಾಡಿ.

ಹಂತ -7) NPCI ಚೆಕ್ ಮೇಲೆ ಕ್ಲಿಕ್ ಮಾಡುತ್ತಿದ್ದಂತೆ, ನಿಮ್ಮ ಖಾತೆ NPCI ಮ್ಯಾಪಿಂಗ್ ಆಗಿದ್ದರೆ ಕೆಳಗೆ ತೋರಿಸಿದಂತೆ NPCI Active ಅಂತ ತೋರಿಸುತ್ತದೆ.

ಒಂದು ವೇಳೆ ನಿಮ್ಮ NPCI inactive ಅಂತ ತೋರಿಸುತ್ತಿದ್ದರೆ ಕೂಡಲೇ ನೀವು ನಿಮ್ಮ ಬ್ಯಾಂಕ್ ಖಾತೆ ಹೊಂದಿರುವ ಬ್ಯಾಂಕಿಗೆ ಹೋಗಿ ಮ್ಯಾಪಿಂಗ್ ಮಾಡಿಸಿ. ಇರದಿದ್ದರೆ ನಿಮಗೆ ಸರಕಾರದ ಸೌಲಭ್ಯಗಳು ಸಿಗುವುದಿಲ್ಲ.

ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ 11ನೇ ಕಂತಿನ ಹಣ ಜಮಾ! ಚೆಕ್ ಮಾಡಲು ಹೀಗೆ ಮಾಡಿ

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago