ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಕಳೆದ 2 ಅಂಕಣಗಳಲ್ಲಿ ನಾವು ಆಧಾರ ನಂಬರ್ ಹಾಕಿ, FID ನಂಬರ್ ಹಾಕಿ  ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಹಣ ಜಮಾ ಆಗಿದೆಯಾ ಎಂದು ಮೊಬೈಲ್ ನಲ್ಲಿ ಚೆಕ್ ಮಾಡುವುದನ್ನ ತಿಳಿಸಿದ್ದೇವೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಕಳೆದ 2 ಅಂಕಣಗಳಲ್ಲಿ ನಾವು ಆಧಾರ ನಂಬರ್ ಹಾಕಿ, FID ನಂಬರ್ ಹಾಕಿ  ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಹಣ ಜಮಾ ಆಗಿದೆಯಾ ಎಂದು ಮೊಬೈಲ್ ನಲ್ಲಿ ಚೆಕ್ ಮಾಡುವುದನ್ನ ತಿಳಿಸಿದ್ದೇವೆ.

Thank you for reading this post, don't forget to subscribe!

ಇವತ್ತಿನ ಅಂಕಣದಲ್ಲಿ ನೀವು  ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹೊಲದ ಸರ್ವೇ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಮತ್ತು ಇದೆ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಸರ್ವೇ ನಂಬರ್ ಹಾಕಿ ಪರಿಹಾರ ಹಣ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

https://parihara.karnataka.gov.in/service92/

ಹಂತ -2) ನಂತರ ನೀವು ಕೆಳಗೆ ತೋರಿಸಿದಂತೆ ಅದರಲ್ಲಿ ವರ್ಷ, ಋತು ಮತ್ತು ವಿಪತ್ತು ವಿಧ ಆಯ್ಕೆ ಮಾಡಿ Get Details ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ಸರ್ವೇ ನಂಬರ್  ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ , ತಾಲ್ಲೂಕು ಹಾಗೂ ಗ್ರಾಮದ ವಿವರಗಳನ್ನು ಹಾಕಿ, ನಿಮ್ಮ ಸರ್ವೇ ನಂಬರ್ ಮತ್ತು ಹಿಸ್ಸ ನಂಬರ್ ಹಾಕಿ Fetch ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಖಾತೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣದ ವಿವರಗಳು ದೊರೆಯುತ್ತವೆ.

ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಲಿಂಕ್ ಲೋಡ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಕಾದು ನಂತರ ಪ್ರಯತ್ನಿಸಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: ರೈತರಿಗೆ ಹೆಚ್ಚುವರಿ 3000 ರೂಪಾಯಿ ಹಣ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago