ಬೆಳೆ ವಿಮೆ: ಮುಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ ! ನಿಮ್ಮ FID ನಂಬರ್ ಚೆಕ್ ಮಾಡುವುದು ಹೇಗೆ?

ಆತ್ಮೀಯ ರೈತ ಬಾಂಧವರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇತ್ತೀಚೆಗೆ ರಾಜ್ಯ ಸರ್ಕಾರ ಈ ಸಾಲಿನ ಮುಂಗಾರು ಬೆಳೆಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಸಲ್ಲಿಸಲು ಸೂಚಿಸಿದೆ. ಹೀಗಾಗಿ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರೈತರು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಹಲವು ರೈತರಿಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದಿರುವುದಿಲ್ಲ. ಅಂತಹ ರೈತರಿಗಾಗಿ ಈ ಅಂಕಣವನ್ನು ಪ್ರಕಟಿಸುತ್ತಿದ್ದೇವೆ, ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇತ್ತೀಚೆಗೆ ರಾಜ್ಯ ಸರ್ಕಾರ ಈ ಸಾಲಿನ ಮುಂಗಾರು ಬೆಳೆಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಸಲ್ಲಿಸಲು ಸೂಚಿಸಿದೆ. ಹೀಗಾಗಿ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರೈತರು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಹಲವು ರೈತರಿಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದಿರುವುದಿಲ್ಲ. ಅಂತಹ ರೈತರಿಗಾಗಿ ಈ ಅಂಕಣವನ್ನು ಪ್ರಕಟಿಸುತ್ತಿದ್ದೇವೆ, ತಪ್ಪದೇ ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಬೆಳೆ ವಿಮೆ ಎಂದರೇನು?

ಆತ್ಮೀಯ ಓದುಗರೇ, ಅತಿವೃಷ್ಟಿ , ಅನಾವೃಷ್ಟಿ,ಭೂಕಂಪ, ಸುನಾಮಿ ಇದೇ ಮುಂತಾದ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾಗುವ ಕ್ಷೇತ್ರವೆಂದರೆ ಅದು ಕೃಷಿ. ಇನ್ನು ಭಾರತದಲ್ಲಿ ಸುಮಾರು ಶೇಕಡಾ 60 ರಷ್ಟು ಕುಟುಂಬಗಳು ಈ ಕೃಷಿಯನ್ನೇ ನಂಬಿ ಬದುಕುತ್ತಿವೆ. ಆದರೆ ಮೇಲೆ ಸೂಚಿಸಿದ ಪ್ರಕೃತಿ ವಿಕೋಪಗಳಾದಾಗ ಇಂತಹ ರೈತರ ಬದುಕು ತುಂಬಾ ದುಸ್ತರವಾಗುತ್ತದೆ. ಸಾಲ ಶೂಲ ಮಾಡಿ ಬಿತ್ತಿ ಬೆಳೆದ ಬೆಳೆ ಹೀಗೆ ಪ್ರಕೃತಿ ವಿಕೋಪಕ್ಕೆ ಸಿಲುಕಿದ ಮರು ಕ್ಷಣವೇ ಎಷ್ಟೊ ರೈತ ಕುಟುಂಬಗಳು ಸಾಲದ ಹೊರೆ ತಾಳದೇ ಬೀದಿಗೆ ಬೀಳುತ್ತವೆ.

ಇಂತಹ ಸಂದರ್ಭದಲ್ಲಿ ರೈತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 50:50 ಅನುಪಾತದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿವೆ. ಈ ಯೋಜನೆಯ ಅಡಿಯಲ್ಲಿ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಬೆಳೆ ಹಾನಿಯಾದ ರೈತರಿಗೆ ಆರ್ಥಿಕವಾಗಿ ಧನ ಸಹಾಯವನ್ನು ನೀಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?

  • ರೈತರ ಆಧಾರ ಕಾರ್ಡ
  • ಜಮೀನಿನ ಪಹಣಿ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಫ್ರೂಟ್ಸ್ ಐಡಿ ನಂಬರ್

ನಿಮ್ಮ ಫ್ರೂಟ್ಸ್ ಐಡಿ ನಂಬರ್ ಚೆಕ್ ಮಾಡುವುದು ಹೇಗೆ?

ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ತಮ್ಮ ಫ್ರೂಟ್ಸ್ ಐಡಿ ನಂಬರ್ ಹೊಂದಿರುವುದು ಕಡ್ಡಾಯವಾಗಿದೆ. ಒಂದು ವೇಳೆ ರೈತರು ತಮ್ಮ ಫ್ರೂಟ್ಸ್ ಐಡಿ ನಂಬರ್ ಮರೆತು ಹೋಗಿದ್ದರೆ ಅದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ವಿವರಿಸಿದ್ದೇವೆ. ಕೊನೆಯವರೆಗೂ ಓದಿರಿ.

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://fruitspmk.karnataka.gov.in/MISReport/GetDetailsByAadhaar.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಅಲ್ಲಿ ನಿಮಗೆ ಕಾಣಿಸುತ್ತದೆ. ಅದರ ಜೊತೆಗೆ ಪಿಎಂಕೆ ಐಡಿ ನಂಬರ್ ಕೂಡ ಕಾಣುತ್ತದೆ.

ಹೀಗೆ ನೀವು ನಿಮ್ಮ ಫ್ರೂಟ್ಸ್ ಐಡಿ ನಂಬರ್ ಪಡೆದುಕೊಂಡು ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago