ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇತ್ತೀಚೆಗೆ ಮುಂಗಾರು ಮಳೆ ಅಂದಾಜಿಗಿಂತ ಅಧಿಕವಾಗಿ ಸುರಿದು ಅನೇಕ ರೈತರ ಬೆಳೆಗಳು ಹಾನಿಗೊಳಗಾಗಿವೆ .
Thank you for reading this post, don't forget to subscribe!ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ. Bele Vime Status Check
ಬೆಳೆ ಹಾನಿಗೊಳಗಾದ ಜಿಲ್ಲೆಯ ರೈತರು ಆಯಾ ಜಿಲ್ಲೆಗೆ ನೇಮಿಸಿರುವ ನಿರ್ದಿಷ್ಟ ಬೆಳೆ ವಿಮೆ ಕಂಪನಿಗೆ ಕರೆ ಮಾಡಿ ಬೆಳೆ ಹಾನಿಯಾದ ಬಗ್ಗೆ ತಿಳಿಸಿ ಬೆಳೆ ವಿಮೆ ಪರಿಹಾರ ಹಣ ಪಡೆಯಬಹುದು.Bele Vime last date 2024
ಹಾಗಾದರೆ ನಿಮ್ಮ ಜಿಲ್ಲೆಯ ಬೆಳೆ ವಿಮೆ ಕಂಪನಿ ಯಾವುದು ? ನಿಮ್ಮ ಬೆಳೆ ಹಾನಿಯಾಗಿದ್ದಾರೆ ನೀವು ಯಾರಿಗೆ ಕರೆ ಮಾಡಬೇಕು? ನಿಮಗೆ ಬೆಳೆ ವಿಮೆ ಪರಿಹಾರ ಹಣ ಯಾವಾಗ ಆಗುತ್ತದೆ? ಎಂಬ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರ ಈ ಅಂಕಣದಲ್ಲಿದೆ. ತಪ್ಪದೇ ಕೊನೆಯವರೆಗೂ ಓದಿರಿ.Bele Vime Yojana Karnataka
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ 2024-25 ಎಂದು ಹಾಕಿ ಋತು kharif ಎಂದು ಹಾಕಿ Go ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಕೆಳಗೆ ಕಾಣಿಸುವ Know Your Insurance Company ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯ ಹೆಸರಿನ ಮುಂದೆ ನಿಮ್ಮ ಜಿಲ್ಲೆಗೆ ನೇಮಿಸಿರುವ ನಿರ್ದಿಷ್ಟ ಬೆಳೆ ವಿಮೆ ಕಂಪನಿ ಹೆಸರು ಕಾಣಿಸುತ್ತದೆ.
ಆತ್ಮೀಯ ರೈತರೇ ಮೇಲೆ ತೋರಿಸಿದಂತೆ ನೀವು ನಿಮ್ಮ ಜಿಲ್ಲೆಯ ವಿಮಾ ಕಂಪನಿಯ ಹೆಸರನ್ನು ತಿಳಿದುಕೊಂಡ ಬಳಿಕ ಕೆಳಗೆ ನೀಡಲಾಗಿರುವ ನಿಮ್ಮ ವಿಮಾ ಕಂಪನಿಯ ನಂಬರಿಗೆ ಕರೆ ಮಾಡಿ.
ರೈತರೇ ನೀವು ನಿಮ್ಮ ವಿಮಾ ಕಂಪನಿಗೆ ಬೆಳೆ ಹಾನಿಯಾದ 72 ಗಂಟೆಯೊಳಗಾಗಿ ಕರೆ ಮಾಡಿ ತಿಳಿಸಬೇಕಾಗುತ್ತದೆ. ಆಗ ನಿಮ್ಮ ವಿಮಾ ಕಂಪನಿಯವರು ನಿಮ್ಮ ಜಮೀನಿಗೆ ತಮ್ಮ ಪರಿಶೀಲನಾ ತಂಡವನ್ನು ಕಳಿಸಿ ಬೆಳೆ ಹಾನಿಯ ಬಗ್ಗೆ ವರದಿಯನ್ನು ಪಡೆಯುತ್ತಾರೆ. ವರದಿ ಪಡೆದ ನಂತರ ಬೆಳೆ ವಿಮೆ ಪರಿಹಾರ ಹಣ ಜಮಾ ಮಾಡುತ್ತಾರೆ.
ಈ ನಂಬರಿಗೆ ಕರೆ ಮಾಡಿ ಬೆಳೆ ಹಾನಿಯಾದ ರೈತರು ತಮ್ಮ ಬೆಳೆ ವಿಮೆ ಪರಿಹಾರ ಹಣವನ್ನು ಪಡೆಯಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…