ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇತ್ತೀಚೆಗೆ ಮುಂಗಾರು ಮಳೆ ಅಂದಾಜಿಗಿಂತ ಅಧಿಕವಾಗಿ ಸುರಿದು ಅನೇಕ ರೈತರ ಬೆಳೆಗಳು ಹಾನಿಗೊಳಗಾಗಿವೆ .

Thank you for reading this post, don't forget to subscribe!

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ. Bele Vime Status Check

ಬೆಳೆ ಹಾನಿಗೊಳಗಾದ ಜಿಲ್ಲೆಯ ರೈತರು ಆಯಾ ಜಿಲ್ಲೆಗೆ ನೇಮಿಸಿರುವ ನಿರ್ದಿಷ್ಟ ಬೆಳೆ ವಿಮೆ ಕಂಪನಿಗೆ ಕರೆ ಮಾಡಿ ಬೆಳೆ ಹಾನಿಯಾದ ಬಗ್ಗೆ ತಿಳಿಸಿ ಬೆಳೆ ವಿಮೆ ಪರಿಹಾರ ಹಣ ಪಡೆಯಬಹುದು.Bele Vime last date 2024

ಹಾಗಾದರೆ ನಿಮ್ಮ ಜಿಲ್ಲೆಯ ಬೆಳೆ ವಿಮೆ ಕಂಪನಿ ಯಾವುದು ? ನಿಮ್ಮ ಬೆಳೆ ಹಾನಿಯಾಗಿದ್ದಾರೆ ನೀವು ಯಾರಿಗೆ ಕರೆ ಮಾಡಬೇಕು? ನಿಮಗೆ ಬೆಳೆ ವಿಮೆ ಪರಿಹಾರ ಹಣ ಯಾವಾಗ ಆಗುತ್ತದೆ? ಎಂಬ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರ ಈ ಅಂಕಣದಲ್ಲಿದೆ. ತಪ್ಪದೇ ಕೊನೆಯವರೆಗೂ ಓದಿರಿ.Bele Vime Yojana Karnataka

ನಿಮ್ಮ ಬೆಳೆ ವಿಮೆ ಕಂಪನಿ ಯಾವುದು ಎಂದು ತಿಳಿದುಕೊಳ್ಳುವುದು ಹೇಗೆ ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ

https://samrakshane.karnataka.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ 2024-25 ಎಂದು ಹಾಕಿ ಋತು kharif ಎಂದು ಹಾಕಿ Go ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಕೆಳಗೆ ಕಾಣಿಸುವ Know Your Insurance Company ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯ ಹೆಸರಿನ ಮುಂದೆ ನಿಮ್ಮ ಜಿಲ್ಲೆಗೆ ನೇಮಿಸಿರುವ ನಿರ್ದಿಷ್ಟ ಬೆಳೆ ವಿಮೆ ಕಂಪನಿ ಹೆಸರು ಕಾಣಿಸುತ್ತದೆ.

ನಿಮ್ಮ ಜಿಲ್ಲೆಯ ವಿಮಾ ಕಂಪನಿಗೆ ಕರೆ ಮಾಡುವ ನಂಬರ್ ಇಲ್ಲಿವೆ ನೋಡಿ:-

ಆತ್ಮೀಯ ರೈತರೇ ಮೇಲೆ ತೋರಿಸಿದಂತೆ ನೀವು ನಿಮ್ಮ ಜಿಲ್ಲೆಯ ವಿಮಾ ಕಂಪನಿಯ ಹೆಸರನ್ನು ತಿಳಿದುಕೊಂಡ ಬಳಿಕ ಕೆಳಗೆ ನೀಡಲಾಗಿರುವ ನಿಮ್ಮ ವಿಮಾ ಕಂಪನಿಯ ನಂಬರಿಗೆ ಕರೆ ಮಾಡಿ.

ರೈತರೇ ನೀವು ನಿಮ್ಮ ವಿಮಾ ಕಂಪನಿಗೆ ಬೆಳೆ ಹಾನಿಯಾದ 72 ಗಂಟೆಯೊಳಗಾಗಿ ಕರೆ ಮಾಡಿ ತಿಳಿಸಬೇಕಾಗುತ್ತದೆ. ಆಗ ನಿಮ್ಮ ವಿಮಾ ಕಂಪನಿಯವರು ನಿಮ್ಮ ಜಮೀನಿಗೆ  ತಮ್ಮ ಪರಿಶೀಲನಾ ತಂಡವನ್ನು ಕಳಿಸಿ ಬೆಳೆ ಹಾನಿಯ ಬಗ್ಗೆ ವರದಿಯನ್ನು ಪಡೆಯುತ್ತಾರೆ. ವರದಿ ಪಡೆದ ನಂತರ ಬೆಳೆ ವಿಮೆ ಪರಿಹಾರ ಹಣ ಜಮಾ ಮಾಡುತ್ತಾರೆ.

ನಿಮ್ಮ ಬೆಳೆ ವಿಮಾ ಕಂಪನಿಗೆ ಕರೆ ಮಾಡುವ ನಂಬರ್ ಇಲ್ಲಿವೆ ನೋಡಿ:-

  • ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ಸಹಾಯವಾಣಿ ನಂಬರ್ – 1800 425 0505,
  • ಯೂನಿವರ್ಸಲ್ ಸೋಂಪೋ ಸಹಾಯವಾಣಿ ನಂಬರ್ 1800 200 5142,
  • ಎಸ್.ಬಿ.ಐ ವಿಮಾ ಕಂಪನಿಯ ಸಹಾಯವಾಣಿ 1800 180 1551, 1800 209 1111,
  • ಹೆಚ್.ಡಿಎಫ್ಸಿ ಅರ್ಗೋ 1800 266 0700,
  • ಫ್ಯೂಚರ್ ಜನರಲಿ ಸಹಾಯವಾಣಿ ನಂಬರ್ 1800 266 4141,
  • ಐಸಿಐಸಿ ಲೋಂಬೋರ್ಡ್  ಸಹಾಯವಾಣಿ1800 103 7712,
  • ಬಜಾಜ್ ಅಲಾಯನ್ಸ್ ಜಿಐಸಿ 1800 209 5959,
  • ರಿಲಾಯನ್ಸ್ ಜನರಲ್ ಇನ್ಸುರೆನ್ಸ್ ಕಂ. ಲಿಮಿಟೆಡ್ ಸಹಾಯವಾಣಿ ನಂಬರ್1800 102 4088

ಈ ನಂಬರಿಗೆ ಕರೆ ಮಾಡಿ ಬೆಳೆ ಹಾನಿಯಾದ ರೈತರು ತಮ್ಮ ಬೆಳೆ ವಿಮೆ ಪರಿಹಾರ ಹಣವನ್ನು ಪಡೆಯಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago