ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಪ್ರಿಯ ರೈತರೇ ಈಗಾಗಲೇ 2024-25 ನೇ ಸಾಲಿನ ಮುಂಗಾರು ಬೆಳೆಗೆ ಬೆಳೆವಿಮೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾಗಿ ಯಾವ ಯಾವ ರೈತರು ಇನ್ನೂ ಅರ್ಜಿ ಸಲ್ಲಿಸಿಲ್ಲವೋ ಅವರು ಈ ಕೂಡಲೇ ಅರ್ಜಿ ಸಲ್ಲಿಸಿ. ಇನ್ನು ಅರ್ಜಿ ಸಲ್ಲಿಸಿರುವ ರೈತರು ತಾವು ಕಟ್ಟಿರುವ ವಿಮೆಗೆ ಮುಂದೆ ಎಷ್ಟು ಹಣ ಜಮಾ ಆಗಲಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಪ್ರಿಯ ರೈತರೇ ಈಗಾಗಲೇ 2024-25 ನೇ ಸಾಲಿನ ಮುಂಗಾರು ಬೆಳೆಗೆ ಬೆಳೆ ವಿಮೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾಗಿ ಯಾವ ಯಾವ ರೈತರು ಇನ್ನೂ ಅರ್ಜಿ ಸಲ್ಲಿಸಿಲ್ಲವೋ ಅವರು ಈ ಕೂಡಲೇ ಅರ್ಜಿ ಸಲ್ಲಿಸಿ. ಇನ್ನು ಅರ್ಜಿ ಸಲ್ಲಿಸಿರುವ ರೈತರು ತಾವು ಕಟ್ಟಿರುವ ವಿಮೆಗೆ ಮುಂದೆ ಎಷ್ಟು ಹಣ ಜಮಾ ಆಗಲಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ರೈತರು ಪ್ರತಿ ವರ್ಷ ಮುಂಗಾರು ಸಮಯದಲ್ಲಿ ಬೆಳೆಯುವ ಬೆಳೆ ಅಂದುಕೊಂಡದ್ಧಕ್ಕಿಂತ ಕಡಿಮೆ ಮಳೆಯಾಗಿ ಬೆಳೆ ನಷ್ಟವಾದರೆ ಅಥವಾ ಭೂಕಂಪ, ಸುನಾಮಿ, ಅತಿವೃಷ್ಟಿ ಅಥವಾ ಅನಾವೃಷ್ಟಿ ಹೀಗೆ ಯಾವುದೇ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಬೆಳೆ ನಾಶವಾದರೆ ಅದಕ್ಕೆ ಪರಿಹಾರವಾಗಿ ನೀಡಲಾಗುವ ಪ್ರೋತ್ಸಾಹ ಧನವೇ ಬೆಳೆ ವಿಮೆ ಎಂದು ಕರೆಯಲಾಗುತ್ತದೆ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://samrakshane.karnataka.gov.in/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ 2024-25 ಎಂದು ಆಯ್ಕೆ ಮಾಡಿ, ಋತು kharif ಎಂದು ಆಯ್ಕೆ ಮಾಡಿ, Go ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Premium Calculator ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರು, ಬೆಳೆಯ ವಿಧ, ನಿಮ್ಮ ಜಮೀನು ವಿವರಗಳನ್ನು ತುಂಬಿ Show Premium ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಬೆಳೆಗೆ ಬೆಳೆ ವಿಮೆ ಎಷ್ಟು ಪರಿಹಾರ ಬರುತ್ತದೆ ಎಂದು ಮಾಹಿತಿ ಸಿಗುತ್ತದೆ. ಅದರ ಜೊತೆಗೆ ಆ ಬೆಳೆ ವಿಮೆಯಲ್ಲಿ ರೈತರ ಕೊಡುಗೆ ಎಷ್ಟು, ಕೇಂದ್ರ ಸರ್ಕಾರದ ಕೊಡುಗೆ ಎಷ್ಟು, ರಾಜ್ಯ ಸರಕಾರದ ಕೊಡುಗೆ ಎಷ್ಟು ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ವಿಮೆ ಪ್ರೀಮಿಯಂ ಎಷ್ಟು ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…