ಬೆಳೆ ವಿಮೆ: ರಾಜ್ಯದ 17.61 ಲಕ್ಷ ರೈತರಿಗೆ 2021.75 ಕೋಟಿ ರೂ. ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ ಚೆಕ್ ಮಾಡಿ!
ವಿಧಾನಸೌಧದಲ್ಲಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ಇಲ್ಲಿಯವರೆಗೂ ಬೆಳೆ ವಿಮೆ ಮಾಡಿಸಿದ ಅರ್ಹ 17.61 ಲಕ್ಷ ರೈತರಿಗೆ 2021.71 ಕೋಟಿ ರೂಪಾಯಿ ಹಣವನ್ನು ನೇರವಾಗಿ ಡಿಬಿಟಿ ಮೂಲಕ ಅವರ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
55 years ago
Spread the love
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಕಳೆದ ಸಾಲಿನ ಅಂದಾಜು ಮಳೆಗಿಂತ ಹೆಚ್ಚು ಸುರಿದ ಕಾರಣ ರಾಜ್ಯದಲ್ಲಿ ಲಕ್ಷಾಂತರ ರೈತರ ಬೆಳೆಗಳು ಹಾನಿಗೊಳಗಾಗಿವೆ.
Thank you for reading this post, don't forget to subscribe!
ಇಂತಹ ಬೆಳೆ ಹಾನಿಗೊಳಗಾದ ರೈತರಿಗೆ ಇದೀಗ ಈ ಸಾಲಿನ ಬೆಳೆ ವಿಮೆ (bele vime paymemt status) ಹಣ ಜಮಾ ಮಾಡಲಾಗಿದ್ದು, ಅರ್ಹ ರೈತರ ಖಾತೆಗೆ ಈಗಾಗಲೇ ನೇರವಾಗಿ ಬೆಳೆ ಹಾನಿಯಾದ ರೈತರ ಪ್ರತಿ ಎಕರೆಗೆ ₹37,300 ರೂಪಾಯಿಯಂತೆ ಹಣ ಜಮಾ ಮಾಡಲಾಗಿದೆ.
19 ನವೆಂಬರ್ 2024 ರಂದು ವಿಧಾನಸೌಧದಲ್ಲಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ಇಲ್ಲಿಯವರೆಗೂ ಬೆಳೆ ವಿಮೆ ಮಾಡಿಸಿದ ಅರ್ಹ 17.61 ಲಕ್ಷ ರೈತರಿಗೆ 2021.71 ಕೋಟಿ ರೂಪಾಯಿ ಹಣವನ್ನು ನೇರವಾಗಿ ಡಿಬಿಟಿ ಮೂಲಕ ಅವರ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಾಲಿನ ಬೆಳೆ ವಿಮೆ (bele vime parihara 2024 karnataka) ಮಾಡಿಸಿದ ಅರ್ಹ ರೈತರಿಗೆ ಮಾತ್ರ ನೇರವಾಗಿ ಹಣ ಜಮಾ ಮಾಡಲಾಗಿದೆ. ರಾಜ್ಯ ಸರ್ಕಾರದ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಮುಂಗಾರು ಮಳೆಯಿಂದ ಉಂಟಾದ ಹಾನಿಯನ್ನು ಭರಿಸಲು ರಾಜ್ಯ ಸರಕಾರ ಅರ್ಹ ರೈತರಿಗೆ ಬೆಳೆ ವಿಮೆ ಹಣವನ್ನು ನೇರವಾಗಿ ಆಯಾ ರೈತರ ಖಾತೆಗೆ ಜಮಾ ಮಾಡಿದೆ, ಎಂದು ಕೃಷಿ ಸಚಿವ ಚೆಲುವರಯಸ್ವಾಮಿ ಅವರು ಮಾಧ್ಯಮಗಳಿಗೆ ತಿಳಿಸಿದರು.
ಹಾಗಾದರೆ ಈ ವರ್ಷ ನಿಮ್ಮ ಬೆಳೆ ಮುಂಗಾರಿನಿಂದ ಹಾನಿಯಾಗಿದ್ದರೆ, ನಿಮ್ಮ ಖಾತೆಗೂ ಹಣ ಜಮಾ ಆಗಿರುತ್ತದೆ. ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲೇ ಸುಲಭವಾಗಿ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಬೆಳೆ ವಿಮೆ ಹಣ ಜಮಾ ಆಗಿದೆಯಾ ಎಂದು ಹೀಗೆ ಚೆಕ್ ಮಾಡಿ:-
ಹಂತ -1) ಮೊದಲಿಗೆ ನಿಮಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ 2023-24 ಹಾಕಿ ಋತುವನ್ನು kharif ಎಂದು ಆಯ್ಕೆ ಮಾಡಿ, Go ಮೇಲೆ ಕ್ಲಿಕ್ ಮಾಡಿ.
Bele Vime payment status
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Check Status ಮೇಲೆ ಕ್ಲಿಕ್ ಮಾಡಿ.
Bele Vime parihara 2024 karnataka
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಬೆಳೆ ವಿಮೆಗೆ ಸಲ್ಲಿಸಿದ ಅರ್ಜಿಯ ಸಂಖ್ಯೆ ಅಥವಾ ಮೊಬೈಲ್ ನಂಬರ್ ಅಥವಾ ಆಧಾರ ಕಾರ್ಡ ನಂಬರ್ ಹಾಕಿ ಕೆಳಗೆ ನೀಡಲಾಗಿರುವ ಕ್ಯಾಪ್ಚ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
Crop insurance status karnataka
ಹಂತ -5) ನಂತರ ನಿಮಗೆ ಈ ಸಾಲಿನ ಬೆಳೆ ವಿಮೆ ಹಣ ಜಮಾ ಆಗಿದ್ದರೆ ,ಯಾವ ಖಾತೆಗೆ ಜಮಾ ಆಗಿದೆ ಮತ್ತು ಎಷ್ಟು ಹಣ ಜಮಾ ಆಗಿದೆ,ಯಾವ ದಿನಾಂಕದಂದು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ಒಂದು ವೇಳೆ ನಿಮಗೆ No Data Found ಎಂದು ತೋರಿಸುತ್ತಿದ್ದರೆ ನಿಮ್ಮ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ ಎಂದರ್ಥ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಈ ಸಾಲಿನ ಬೆಳೆ ವಿಮೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂದು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.