ಹಿಂಗಾರು ಬೆಳೆ ವಿಮೆ ಹಣ ಜಮಾ ಆಗಿದೆಯಾ ಎಂದು ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ರಾಜ್ಯ ಸರ್ಕಾರವು ಕಳೆದ ಸಾಲಿನ ಮುಂಗಾರು ಬೆಳೆ ವಿಮೆ ಹಣವನ್ನು ಈಗಾಗಲೇ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ರಾಜ್ಯ ಸರ್ಕಾರವು ಕಳೆದ ಸಾಲಿನ ಮುಂಗಾರು ಬೆಳೆ ವಿಮೆ ಹಣವನ್ನು ಈಗಾಗಲೇ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ.

Thank you for reading this post, don't forget to subscribe!

ಈ ಕುರಿತಂತೆ ನಾವು ಹಿಂದೆ ಇದೇ ಜಾಲತಾಣದಲ್ಲಿ ನಾವು ಮುಂಗಾರು ಬೆಳೆ ವಿಮೆ ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದೆವು.

ಇದನ್ನೂ ಓದಿ: ಬರ ಪರಿಹಾರ: ಯಾವ ಸರ್ವೆ ನಂಬರ್ ಗೆ ಎಷ್ಟು ಬರ ಪರಿಹಾರ ಹಣ ಜಮಾ ಆಗಿದೆ ಚೆಕ್ ಮಾಡಿ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇದೀಗ ರಾಜ್ಯ ಸರ್ಕಾರವು ಹಿಂಗಾರು ಬೆಳೆ ವಿಮೆ ಹಣ ಜಮಾ ಮಾಡಲು ಮುಂದಾಗಿದ್ದು, ಅದಕ್ಕಾಗಿ ನಿಮ್ಮ ಹಿಂಗಾರು ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಅವಕಾಶ ನೀಡಿದ್ದು, ಹೇಗೆ ನಿಮ್ಮ ಹಿಂಗಾರು ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಎಂಬುದನ್ನು ಈ ಅಂಕಣದಲ್ಲಿ ತಿಳಿಸಿಕೊಡುತ್ತೇವೆ. ತಪ್ಪದೇ ಈ ಅಂಕಣವನ್ನು ಕೊನೆವರೆಗೂ ಓದಿರಿ.

ಹಿಂಗಾರು ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ‘ ಸಂರಕ್ಷಣೆ ‘ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://samrakshane.karnataka.gov.in/Premium/CheckStatusMain_aadhaar.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಹೊಸದೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಪ್ರಪೋಸಲ್ ನಂಬರ್ ಅಥವಾ ಆಧಾರ ನಂಬರ್ ಅಥವಾ ಮೊಬೈಲ್ ನಂಬರ್ ಹಾಕಿ, ನಂತರ ಅಪ್ಲಿಕೇಶನ್ ನಂಬರ ಹಾಕಿ ಕೆಳಗೆ ನೀಡಲಾಗಿರುವ ಕ್ಯಪ್ಚಾ ಅನ್ನು ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ನಿಮ್ಮ ಹಿಂಗಾರು ಬೆಳೆ ವಿಮೆ ಸ್ಟೇಟಸ್ ಸಂಪೂರ್ಣ ವಿವರ ಸಿಗುತ್ತದೆ.

ಹೀಗೆ ನೀವು ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಿಂಗಾರು ಬೆಳೆ ವಿಮೆ ಸ್ಟೇಟಸ್ ಅನ್ನು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಬರ ಪರಿಹಾರ : ಹಣ ಜಮೆಯಾಗಿರುವ ರೈತರ ಪಟ್ಟಿ ಬಿಡುಗಡೆ ! ಹಣ ಜಮಾ ಆಗದೇ ಇರುವ ರೈತರು ಏನು ಮಾಡಬೇಕು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ವಿಶೇಷ ಸೂಚನೆ: ಸರ್ವರ್ ಡೌನ್ ಇರುವುದರಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago