ಆತ್ಮೀಯ ರೈತ ಬಾಂಧವರೇ, ತಮಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರ ಹಣ ಎಂದು ಒಟ್ಟು 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯದ ಕೃಷಿ ಸಚಿವರಾದ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಹಾಗಾದರೆ ಏನದು ಮಹತ್ತ್ವದ ಮಾಹಿತಿ ಎಂಬುದನ್ನ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ, ತಮಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರ ಹಣ ಎಂದು ಒಟ್ಟು 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯದ ಕೃಷಿ ಸಚಿವರಾದ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಹಾಗಾದರೆ ಏನದು ಮಹತ್ತ್ವದ ಮಾಹಿತಿ ಎಂಬುದನ್ನ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಆತ್ಮೀಯ ಓದುಗರೇ, ವಾರ್ಷಿಕ ಸರಾಸರಿ ಮಳೆಯ ಪ್ರಮಾಣ ಈ ಬಾರಿ ಕಡಿಮೆಯಾಗಿದ್ದು, ಇದರ ಪರಿಣಾಮವಾಗಿ ಬೆಳೆಯಾನಿಯಾಗಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ರೈತರಿಗೆ ಬರ ಪರಿಹಾರ ಹಣ ನೀಡುವುದಾಗಿ ಹೇಳಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರದ ಮೊರೆ ಹೋಗಿತ್ತು. ರಾಜ್ಯ ಸರ್ಕಾರವು ಕೇಂದ್ರ ಸರಕಾರಕ್ಕೆ ಒಟ್ಟು 18,000 ಕೋಟಿಯಷ್ಟು ಬರ ಪರಿಹಾರ ಹಣದ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರವೂ ಈ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಇದೀಗ ಒಟ್ಟು 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ: 2 ನೇ ಕಂತಿನ ಬರ ಪರಿಹಾರ ಹಣ ಯಾವಾಗ ಬರಲಿದೆ? ಮೊದಲನೇ ಕಂತಿನ ಹಣ ಯಾರಿಗೆಲ್ಲ ಬಂದಿಲ್ಲ ಅವರು ಏನು ಮಾಡಬೇಕು?
ರಾಜ್ಯ ಸರ್ಕಾರ ಈಗಾಗಲೇ 33.54 ಲಕ್ಷ ರೈತರಿಗೆ ಈಗಾಗಲೇ ಮೊದಲ ಕಂತಿನಲ್ಲಿ ಬರ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಿದೆ. ಇದೀಗ ಕೇಂದ್ರ ಸರ್ಕಾರದಿಂದ ಬಿಡುಗಡೆ ಆಗಿರುವ ಎಲ್ಲಾ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಮಾನ್ಯ ಕೃಷಿ ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ. ಈ ಅನುದಾನವನ್ನು ಯಾವುದೇ ಕಾರಣಕ್ಕೂ ನೀರಾವರಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಇತ್ಯಾದಿ ಯೋಜನೆಗಳಿಗೆ ಬಳಸುವುದಿಲ್ಲ. ಬದಲಾಗಿ ಎಲ್ಲಾ ಹಣವನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಅಲೆಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…