ರೈತರೇ ಬೇಸಿಗೆಯಲ್ಲಿ ನಿಮ್ಮ ಶಕ್ತಿಯನ್ನು ಹೀಗೆ ಹೆಚ್ಚಿಸಿಕೊಳ್ಳಿ! ಈ ಆಹಾರ ಸೇವಿಸಿದರೆ ನಿಮ್ಮ ಆದಾಯ ದುಪ್ಪಟ್ಟು ಆಗುತ್ತದೆ!

ಆತ್ಮೀಯ ರೈತರೆ, ತಮಗೆಲ್ಲ ಆಧಿಕೃತ ವೆಬ್ ಸೈಟ್ ಆದ ಮೀಡಿಯಾ ಚಾಣಕ್ಯಗೆ ಸ್ವಾಗತ. ರೈತನೇ ಈ ದೇಶದ ನಿಜವಾದ ಬೆನ್ನೆಲುಬು. ಹಾಗಾಗಿ ರೈತರ ಶಕ್ತಿ ಹೆಚ್ಚಿದಷ್ಟೂ ದೇಶದ ಆರ್ಥಿಕತೆಗೆ ಶಕ್ತಿ ಬರುತ್ತದೆ. ಇನ್ನೇನು ರಣಗುಡುವ ಬೇಸಿಗೆ ಬಂದೆ ಬಿಟ್ಟಿದೆ. ಈ ಬೇಸಿಗೆ ಸಮಯದಲ್ಲಿ ಆಲಸ್ಯ ಮತ್ತು ದನಿವು ಉಂಟಾಗುವ ಸಾಧ್ಯತೆಗಳು ಇರುತ್ತವೆ.

Spread the love

ಆತ್ಮೀಯ ರೈತರೆ, ತಮಗೆಲ್ಲ ಆಧಿಕೃತ ವೆಬ್ ಸೈಟ್ ಆದ ಮೀಡಿಯಾ ಚಾಣಕ್ಯಗೆ ಸ್ವಾಗತ. ರೈತನೇ ಈ ದೇಶದ ನಿಜವಾದ ಬೆನ್ನೆಲುಬು. ಹಾಗಾಗಿ ರೈತರ ಶಕ್ತಿ ಹೆಚ್ಚಿದಷ್ಟೂ ದೇಶದ ಆರ್ಥಿಕತೆಗೆ ಶಕ್ತಿ ಬರುತ್ತದೆ. ಇನ್ನೇನು ರಣಗುಡುವ ಬೇಸಿಗೆ ಬಂದೆ ಬಿಟ್ಟಿದೆ. ಈ ಬೇಸಿಗೆ ಸಮಯದಲ್ಲಿ ಆಲಸ್ಯ ಮತ್ತು ದನಿವು ಉಂಟಾಗುವ ಸಾಧ್ಯತೆಗಳು ಇರುತ್ತವೆ. ಬೇಸಿಗೆ ಸಮಯದಲ್ಲಿ ನಾವು ನಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು ದೇಹಕ್ಕೆ ತಂಪು ನೀಡುವ ಆಹಾರ ಸೇವನೆಯನ್ನು ರೂಢಿ ಹಾಕಿಕೊಂಡು ಮಸಾಲೆಯುಕ್ತ ಮತ್ತು ಜಂಕ್ ಪದಾರ್ಥಗಳಿಂದ ದೂರ ಇರಬೇಕು ಇವುಗಳ ಸೇವನೆಯಿಂದ ಭೇದಿಯಾಗುವ  ಸಾಧ್ಯತೆಗಳು ಇರುತ್ತವೆ. ಹಾಗಾಗಿ ಬೇಸಿಗೆ ಸಮಯದಲ್ಲಿ ಹೆಚ್ಚು ರೋಗನಿರೋಧಕ ಶಕ್ತಿಯನ್ನು ಉಂಟುಮಾಡುವ ಆಹಾರ ಪದಾರ್ಥಗಳನ್ನು ಸೇವಿಸಬೇಕು ಅದರಲ್ಲಿ ರಾಗಿ ಅಂಬಲಿ ಕೂಡ ಒಂದು.

Thank you for reading this post, don't forget to subscribe!

ಇದನ್ನೂ ಓದಿ: ಕೃಷಿ ಭಾಗ್ಯ ಯೋಜನೆ ಗೆ ಅರ್ಜಿ ಆಹ್ವಾನ. ಇಲ್ಲಿದೆ ಸಂಪೂರ್ಣ ಮಾಹಿತಿ

ರಾಗಿ ಅಂಬಲಿಯಲ್ಲಿ ಜೀವಸತ್ವಗಳು ಕಬ್ಬಿನ, ಆಂಟಿಆಕ್ಸಿಡೆಂಟ್, ಕ್ಯಾಲ್ಸಿಯಂ, ಬಿ ಕಾಂಪ್ಲೆಕ್ಸ್, ಸತು, ಫೈಬರ್, ಹೇರಳವಾಗಿ ಇರುತ್ತವೆ. ಬೆಳಗಿನ ಜಾವ ಒಂದು ಲೋಟ ರಾಗಿ ಅಂಬಲಿ ಕುಡಿದರೆ ನಾಲ್ಕು ತಾಸು ಹಸಿವೇ ಆಗುವುದಿಲ್ಲ ಅದರ ಜೊತೆಗೆ ದೇಹವನ್ನು ತಂಪಾಗಿರಿಸುತ್ತದೆ.

ಕೇವಲ ಬೇಸಿಗೆಯಲ್ಲಿ ಮಾತ್ರವಲ್ಲದೆ ಪ್ರತಿದಿನ ರಾಗಿ ಅಂಬಲಿ ಕುಡಿಯುವುದರಿಂದ ಎಲುಬುಗಳು ಸದೃಢವಾಗಿ ಮತ್ತು ದೇಹವನ್ನು ಗಟ್ಟಿಮುಟ್ಟಾಗಿಸುತ್ತದೆ.
ಮಧುಮೇಹದಿಂದ ಬಳಲುತ್ತಿರುವವರಿಗೆ ರಾಗಿ ಅಂಬಲಿ ಕುಡಿಯುವುದರಿಂದ ಶುಗರ್ ಕಂಟ್ರೋಲ್ ಮಾಡಬಹುದು.

ಇದನ್ನೂ ಓದಿ: ರೈತರೆ ನಿಮ್ಮ ಮೊಬೈಲಿನಲ್ಲಿ ಸೋಲಾರ್ ಪಂಪ್ ಸೆಟ್ಟಿಗೆ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ

ಪ್ರೀತಿಯ ರೈತರೇ ಕೇವಲ ರಾಗಿ ಅಂಬಲಿ ಅಷ್ಟೇ ಅಲ್ಲದೇ ದೇಹಕ್ಕೆ ತಂಪು ನೀಡಬಲ್ಲ ಮತ್ತು ನೀವು ಹಳೆ ಕಾಲದಿಂದಲೂ ನಿಮಗೆ ಗೊತ್ತಿರುವ ಮೊಸರು, ಮಜ್ಜಿಗೆ, ಗಂಜಿ – ಇವೇ ಮೊದಲಾದ ಸಾಂಪ್ರದಾಯಿಕ ಆಹಾರ ಸೇವಿಸಿದರೆ ನಿಮಗೆ ಬೇಸಿಗೆ ಅಷ್ಟೇ ಅಲ್ಲ, ಯಾವ ಕಾಲದಲ್ಲೂ ಆರೋಗ್ಯದ ಸಮಸ್ಯೆ ಬರುವುದಿಲ್ಲ. ರೈತ ಆರೋಗ್ಯದಿಂದ ಇದ್ದಷ್ಟು ಜಗತ್ತು ಸುಖವಾಗಿರುತ್ತದೆ. ಹಾಗಾಗಿ ಈ ಬೇಸಿಗೆಯಲ್ಲಿ ನೀವು ನಿಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಕೆಲಸ ಮಾಡಿ.

ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago