Categories: information

ನಿಮ್ಮ ಮಗಳ ಹೆಸರಿಗಿರುವ ಭಾಗ್ಯಲಕ್ಷ್ಮೀ ಬಾಂಡ್ ಹಣ ಪಡೆಯಲು ಈ ದಾಖಲೆ ಸಲ್ಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.,

submit Bhagyalakshmi bond documents: ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದಿರುವ ಯಾವ ಯಾವ ಫಲಾನುಭವಿಗಳಿಗೆಹಣ ಜಮೆಯಾಗಿಲ್ಲವೆ ಅವರು ಕೆಳಗೆ ಸೂಚಿಸಿದ ದಾಖಲೆಗಳನ್ನು ಸಲ್ಲಿಸಲು ಕೋರಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,submit Bhagyalakshmi bond documents: ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದಿರುವ ಯಾವ ಯಾವ ಫಲಾನುಭವಿಗಳಿಗೆಹಣ ಜಮೆಯಾಗಿಲ್ಲವೆ ಅವರು ಕೆಳಗೆ ಸೂಚಿಸಿದ ದಾಖಲೆಗಳನ್ನು ಸಲ್ಲಿಸಲು ಕೋರಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.

ಹೌದು, ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07 ರಲ್ಲಿ ನೋಂದಣಿಯಾಗಿ 18 ವರ್ಷ  ಪೂರ್ಣಗೊಂಡ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ನೀಡಲು ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕು.

ಅರ್ಹ ಫಲಾನುಭವಿಗಳು ಅರ್ಜಿಯೊಂದಿಗೆ ಭಾಗ್ಯಲಕ್ಷ್ಮೀ ಮ್ಯಾಚುರಿಟಿ ಕ್ಲೇಂ ಫಾರ್ಮ, ಭಾಗ್ಯಲಕ್ಷ್ಮೀ ಮೂಲ ಬಾಂಡ್, ಮೊದಲು ಅರ್ಜಿ ಸಲ್ಲಿಸುವಾಗ ಕೊಟ್ಟಿರುವ ಮಗುವಿನ ಜನನ ಪ್ರಮಾಣ ಪತ್ರ ಶಾಲೆಯಿಂದ ಪಡೆದ ವ್ಯಾಸಂಗ ಪ್ರಮಾಣ ಪತ್ರ , ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಮಗುವಿನ ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಮಗುವಿನ ಹೆಸರಿನಲ್ಲಿರುವ ಬ್ಯಾಂಕ್ ಖಾತೆ ಪುಸ್ತಕ (ಯಾವುದೇ ಜಂಟಿ ಖಾತೆ ನಡೆಯುವುದಿಲ್ಲ) ಬಿಪಿಎಲ್ ಪಡಿತರ ಚೀಟಿ, ತಂದೆ ಮತ್ತು ತಾಯಿಯವರ ಆಧಾರ್ ಕಾರ್ಡ್, ಸಂತಾನಹರಣ ಶಸ್ತ್ರ ಚಿಕಿತ್ಸೆಪ್ರತಿಯನ್ನು ದೃಢೀಕರಣ ಲಗತ್ತಿಸಬೇಕು. ವಿದ್ಯಾಭ್ಯಾಸದ ಬಗ್ಗೆ ಫಲಾನುಭವಿರವರಿಂದ ದೃಢೀಕರಣ, ಕುಟುಂಬದಲ್ಲಿ ಮಕ್ಕಳ ಬಗ್ಗೆ ಸಿಡಿಪಿಓ ಅವರಿಂದ ದೃಢೀಕರಣ ಎಲ್ಲಾ ದಾಖಲೆಗಳ ನಾಲ್ಕು ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು

Thank you for reading this post, don't forget to subscribe!

submit Bhagyalakshmi bond documents ನಿಮ್ಮ ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮೊಬಲ್ ನಲ್ಲಿ ಹೀಗೆ ಚೆಕ್ ಮಾಡಿ

ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮೊಬೈಲ್ ನಲ್ಲೇ ನೋಡಲು ಈ

http://blakshmi.kar.nic.in:8080 /

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭಾಗ್ಯಲಕ್ಷ್ಮೀ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಭಾಗ್ಯಲಕ್ಷ್ಮೀ ಯೋಜನೆಯ ಕುರಿತಂತೆ ಮಾಹಿತಿ ಇರುತ್ತದೆ.  ಯೋಜನೆ ಆರಂಭಾವಾದಾಗ  ಭಾಗ್ಯಲಕ್ಷ್ಮೀ ಯೋಜನೆಯಡಿ ನಿಬಂಧನೆಗಳ ಮಾಹಿತಿ ಇರುತ್ತದೆ. Bhagyalakshi status ಚೆಕ್ ಮಾಡಲು ಮೇಲ್ಗಡೆ Home ಪಕ್ಕದಲ್ಲಿರುವ query/search ಕೆಳಗಡೆ ಕಾಣುವ Multi Search ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ District ನಲ್ಲಿ ನಿಮ್ಮ ಜಿಲ್ಲೆ, Project ನಲ್ಲಿ ತಾಲೂಕು, cercle ನಲ್ಲಿ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮಗುವಿನ ಹೆಸರು ನಮೂದಿಸಬೇಕು. ಹುಟ್ಟಿದ ದಿನಾಂಕ ನಮೂದಿಸಿ ಅಲ್ಲಿ ಕಾಣುವ ಕೋಡ್ ನಂಬರ್ ನ್ನು ಕೆಳಗಡೆ ಇಮೇಜ್ ಕೋಡ್ ಬಾಕ್ಸ್ ನಲ್ಲಿ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Child Id ಕೆಳಗಡೆ ಕಾಣುವ ನಂಬರ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮತ್ತೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮಾಹಿತಿ ಕಾಣುತ್ತದೆ


ಸ್ಟೇಟಸ್ ನಲ್ಲಿ ಬಾಂಡ್ ವಿತರಿಸಲಾಗಿದೆಯೋ ಇಲ್ಲವೋ?  ಎಲ್ಐಸಿಯಿಂದ ಪ್ರಿಂಟ್ ಆಗಿದೆಯೋ ಇಲ್ಲವೋ? ಜಿಲ್ಲೆ, ತಾಲೂಕು, ಗ್ರಾಮ, ಮಗುವಿನ ಹೆಸರು, ತಂದೆ ತಾಯಿಯ ಹೆಸರು, ಯಾವ ವರ್ಗಕ್ಕೆ ಮಗು ಸೇರಿದೆ?  ಭಾಗ್ಯಲಕ್ಷ್ಮೀ ಪಾಲಿಸಿ ಮಾಡಿಸುವಾಗ ತಂದೆ ತಾಯಿಯ ವಯಸೆಷ್ಟಿತ್ತು.ಮಗುವಿನ ಹೆಸರಿಗೆ ಎಷ್ಟು ಹಣ ಜಮೆ ಮಾಡಲಾಗಿದೆ ಹಾಗೂ ಚೆಕ್ ನಂಬರ್ ಸೆರಿದಂತೆ ಇನ್ನಿತರ ಮಾಹಿತಿ ಇರುತ್ತದೆ.

ಭಾಗ್ಯಲಕ್ಷ್ಮೀ ಯೋಜನೆಯನ್ನು ಬಿಜೆಪಿ ಸರ್ಕಾರ ಅಧಿಕಾರವಿದ್ದಾಗ ಜಾರಿಗೆ ತಂದಿತ್ತು. ನಂತರ ಭಾಗ್ಯಲಕ್ಮೀ ಯೋಜನೆಯನ್ನು ಆಗಸ್ಟ್ 2008 ರಲ್ಲಿ ಮಾರ್ಪಡಿಸಲಾಗಿದೆ. ಮಾರ್ಪಡಿಸಿದ ದಿನಾಂಕ 1-8-2008 ರ ನಂತರ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಕುಟುಂಬದ ಮೊದಲ  ಮಗುವಿನ ಹೆಸರಿನಲ್ಲಿ 19,300 ರೂಪಾಯಿ ಹಾಗೂ ಎರಡನೇ ಮಗುವಿನ ಹೆಸರಿನಲ್ಲಿ 18,350 ರೂಪಾಯಿ ಮೊತ್ತವನ್ನು ಠೇವಣಿ ಮಾಡಲಾಗಿರುತ್ತದೆ. ಮೊದಲು 10 ಸಾವಿರ ರೂಪಾಯಿ ಠೇವಣಿ ಇಲಡಾಗುತ್ತಿತ್ತು. 18 ವರ್ಷ ಪೂರ್ಣಗೊಂಡು ನಿಬಂದನೆಗಳನ್ನು ಪೂರೈಸಿದ ಕುಟುಂಬದ ಮೊದಲನೇ ಫಲಾನುಭವಿಗೆ 1,00,097 ರೂಪಾಯಿ ಹಾಗೂ ಎರಡನೇ ಫಲಾನುಭವಿಗೆ 1,00,052 ರೂಪಾಯಿ ದೊರೆಯುತ್ತದೆ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago