ಸ್ನೇಹಿತರೆ ಬಜೆಪೀ ಭೀಷ್ಮ ಎಂದೇ ಖ್ಯಾತಿ ಹೊಂದಿರುವ ಎಲ್ ಕೆ ಅಡ್ವಾಣಿ ಅವರಿಗೆ ಭಾರತದ ಅತ್ಯಂತ ನಾಗರಿಕ ಪ್ರಶಸ್ತಿಯಾದ ಭಾರತರತ್ನವನ್ನು ಪ್ರಸ್ತುತ ನರೇಂದ್ರ ಮೋದಿ ಸರ್ಕಾರವು ಘೋಷಿಸಿದೆ. ಇದು ಈ ವರ್ಷದಲ್ಲಿ ಘೋಷಿಸಿದ ಎರಡನೇ ಭಾರತ ರತ್ನ ಪ್ರಶಸ್ತಿಯಾಗಿದೆ. ಈ ಮೊದಲು ಈ ಪ್ರಶಸ್ತಿಯನ್ನು ಬಿಹಾರಿನ ಮಾಜಿ ಮುಖ್ಯಮಂತ್ರಿಯಾದ ಕರ್ಪೂರಿ ಠಾಕೂರ್ ಅವರಿಗೆ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು.
ಸ್ನೇಹಿತರೆ ಬಜೆಪೀ ಭೀಷ್ಮ ಎಂದೇ ಖ್ಯಾತಿ ಹೊಂದಿರುವ ಎಲ್ ಕೆ ಅಡ್ವಾಣಿ ಅವರಿಗೆ ಭಾರತದ ಅತ್ಯಂತ ನಾಗರಿಕ ಪ್ರಶಸ್ತಿಯಾದ ಭಾರತರತ್ನವನ್ನು ಪ್ರಸ್ತುತ ನರೇಂದ್ರ ಮೋದಿ ಸರ್ಕಾರವು ಘೋಷಿಸಿದೆ. ಇದು ಈ ವರ್ಷದಲ್ಲಿ ಘೋಷಿಸಿದ ಎರಡನೇ ಭಾರತ ರತ್ನ ಪ್ರಶಸ್ತಿಯಾಗಿದೆ. ಈ ಮೊದಲು ಈ ಪ್ರಶಸ್ತಿಯನ್ನು ಬಿಹಾರಿನ ಮಾಜಿ ಮುಖ್ಯಮಂತ್ರಿಯಾದ ಕರ್ಪೂರಿ ಠಾಕೂರ್ ಅವರಿಗೆ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು.
Thank you for reading this post, don't forget to subscribe!ಜಿಲ್ಕೆ ಅಡ್ವಾಣಿಯು ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಲು ಅವಿರತ ಶ್ರಮವನ್ನ ಪಟ್ಟಿದ್ದಾರೆ ಇನ್ನು ಇತ್ತೀಚಿಗೆ ಅಯೋಧ್ಯೆಯಲ್ಲಿ ಉದ್ಘಾಟನೆಗೊಂಡ ರಾಮ ಮಂದಿರದ ಪ್ರಕರಣದಲ್ಲಿ ಇವರು ಮಹತ್ವದ ಪಾತ್ರವನ್ನು ವಹಿಸಿದ್ದರು. 1992 ರಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸದ ನಂತರದ ಕಾಲದಲ್ಲಿ ಅಡ್ವಾಣಿಯು ರಥಯಾತ್ರೆಯನ್ನು ಕೈಗೊಂಡಿದ್ದರು. ಆ ಮೂಲಕ ರಾಮ ಮಂದಿರದ ಪುನರ್ ನಿರ್ಮಾಣಕ್ಕೆ ನಾಂದಿ ಹಾಡಿದರು. ಇನ್ನು ಇವರು ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಧಾನಮಂತ್ರಿ ನೇತೃತ್ವದಲ್ಲಿ ಉಪ ಪ್ರಧಾನಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…