ಗುಡ್ ನ್ಯೂಸ್: ಇನ್ನು ಮುಂದೆ ಮೊಬೈಲ್ ನಲ್ಲೇ ಜನನ ಮರಣ ಪ್ರಮಾಣ ಪತ್ರ ಪಡೆದುಕೊಳ್ಳಿ! ಡೌನ್ಲೋಡ್ ಮಾಡಲು ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್!

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಸರ್ಕಾರಿ ಕೆಲಸಗಳು ಎಂದರೆ ಅವು ಆಮೆಗಿಂತಲು ನಿಧಾನ ಎಂದು ಹಲವರು ದೂರುವುದನ್ನು ನೀವು ಕೇಳಿರಬಹುದು. ಅದು ಸತ್ಯವೂ ಹೌದು. ಯಾಕಂದರೆ ಜನ ಕಲ್ಯಾಣ ಯೋಜನೆ ಅಡಿಯಲ್ಲಿ ಬರುವ ಸಾವಿರಾರು ಅರ್ಜಿಗಳಿಗೆ ತಕ್ಕ ಉತ್ತರ ಸಿಗುವುದು ಹಲವು ದಿನಗಳ ಬಳಿಕ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಸರ್ಕಾರಿ ಕೆಲಸಗಳು ಎಂದರೆ ಅವು ಆಮೆಗಿಂತಲು ನಿಧಾನ ಎಂದು ಹಲವರು ದೂರುವುದನ್ನು ನೀವು ಕೇಳಿರಬಹುದು. ಅದು ಸತ್ಯವೂ ಹೌದು. ಯಾಕಂದರೆ ಜನ ಕಲ್ಯಾಣ ಯೋಜನೆ ಅಡಿಯಲ್ಲಿ ಬರುವ ಸಾವಿರಾರು ಅರ್ಜಿಗಳಿಗೆ ತಕ್ಕ ಉತ್ತರ ಸಿಗುವುದು ಹಲವು ದಿನಗಳ ಬಳಿಕ.

Thank you for reading this post, don't forget to subscribe!

ಇದಕ್ಕೆ ಪ್ರಮುಖ ಕಾರಣ ಎಂದರೆ ಸರ್ಕಾರದ ಬಳಿ ಸಾಕಷ್ಟು ಸಂಪನ್ಮೂಲದ ಕೊರತೆ. ಅದು ಸಿಬ್ಬಂದಿ ಸಮಸ್ಯೆ ಆಗಿರಬಹುದು ಅಥವಾ ಬಜೆಟ್ ಸಮಸ್ಯೆ ಆಗಿರಬಹುದು. ಇದರ ಕೆಟ್ಟ ಪರಿಣಾಮವನ್ನು ನಾಗರಿಕರು ಅನುಭವಿಸಬೇಕಾಗುತ್ತದೆ. ಇದರಿಂದ ಸರ್ಕಾರ ಅಂದುಕೊಂಡಂತೆ ಜನ ಕಲ್ಯಾಣ ಯೋಜನೆಗಳು ಯಶಸ್ವಿ ಆಗುವುದಿಲ್ಲ.

ಇದನ್ನೂ ಓದಿ: ಪಿಎಂ ಕಿಸಾನ್: 18 ನೇ ಕಂತಿನ ಹಣಕ್ಕೆ  ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇಂತಹ ಹಲವು ಜನ ಕಲ್ಯಾಣ ಯೋಜನೆಗಳಲ್ಲಿ ಪ್ರಮುಖವಾದ ಸೇವೆ ಎಂದರೆ ಜನನ ಮರಣ ಪ್ರಮಾಣ ಪತ್ರ ಒದಗಿಸುವುದು. ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಹುಟ್ಟುವ ಪ್ರತಿಯೊಂದು ಮಗುವಿನ ಜನನ ನೊಂದಣಿ ಹಾಗೂ ನಿಧನ ಹೊಂದುವ ಪ್ರತಿಯೊಬ್ಬ ನಾಗರಿಕನ ಮರಣದ ನೊಂದಣಿ ಮಾಡಿಸಬೇಕಾಗುತ್ತದೆ. ಹಿಂದೆ ಹೀಗೆ ನೋಂದಣಿ ಮಾಡಿಸಿ ಜನ್ಮ ಪ್ರಮಾಣ ಪತ್ರ ಅಥವಾ ಮರಣ ಪ್ರಮಾಣ ಪತ್ರ ಪಡೆಯಲು ಸಾಕಷ್ಟು ಸಮಸ್ಯೆಗಳಾಗುತ್ತಿದ್ದವು.

ಇದನ್ನೂ ಓದಿ: ಬೆಳೆ ಪರಿಹಾರ: ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಹಲವು ಬಾರಿ ಜನ್ಮ ಪ್ರಮಾಣ ಪತ್ರ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಸಾಕಷ್ಟು ತಿಂಗಳುಗಳೇ ಬೇಕಾಗುತ್ತಿದ್ದವು. ಅಂತಹ ಸಮಸ್ಯೆಗೆ ಇದೀಗ ರಾಜ್ಯ ಸರ್ಕಾರ ಮುಕ್ತಿ ನೀಡಿದ್ದು, ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಅದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.

ಜನ್ಮ ಪ್ರಮಾಣ ಪತ್ರ ಪಡೆಯುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣವಾದ ಇ-ಜನ್ಮ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ejanma.karnataka.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಜನನ ಪ್ರಮಾಣ ಬೇಕಾದರೆ Birth and Death Certificate ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜನ್ಮ ಪ್ರಮಾಣ ಪತ್ರದ ನೊಂದಣಿ ಮಾಡಿಸಿದ ನಂಬರ್ ಹಾಕಿ, ಮಗು ಜನಿಸಿದ ದಿನಾಂಕವನ್ನು ಹಾಕಿ ಕೆಳಗೆ ನೀಡಲಾಗಿರುವ ಕ್ಯಾಪ್ಚ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಮಗುವಿನ ಜನನ ಪ್ರಮಾಣ ಪತ್ರ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಕುಟುಂಬ ಸದಸ್ಯರ ಜನನ ಪ್ರಮಾಣ ಪತ್ರ ಅಥವಾ ಮರಣ ಪ್ರಮಾಣ ಪತ್ರವನ್ನು ಸುಲಭವಾಗಿ ಪಡೆಯಬಹುದು.

ಇದನ್ನೂ ಓದಿ: MSP: 14 ಮುಂಗಾರು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ! ರೈತರಿಗೆ ಸಿಗಲಿದೆ 2 ಲಕ್ಷ ಕೋಟಿ ರೂಪಾಯಿ ಬೆಂಬಲ ಬೆಲೆ!

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago