ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು 2024-25 ನೇ ಸಾಲಿನ ಮುಂಗಾರು ಹಂಗಾಮಿ ಬೆಳೆಗೆ ಬೆಳೆವಿಮೆ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಳೆ ಹಾನಿ ಪರಿಹಾರ ಹಣ ಹಾಗೂ ಬೆಳೆ ವಿಮೆ ಹಣ ಜಮಾ ಆಗಲು ನಿಮ್ಮ ಬೆಳೆ ಸಮೀಕ್ಷೆ ಕಡ್ಡಾಯವಾಗಿದೆ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಾಗಾಗಿ ನೀವು ಬೆಳೆ ವಿಮೆ ಹಣ ಹಾಗೂ ಬೆಳೆ ಪರಿಹಾರ ಹಣ ಪಡೆಯಬೇಕಾದರೆ ನಿಮ್ಮ ಜಮಿನಿನಲ್ಲಿರುವ ಬೆಳೆಯನ್ನು ಸಮೀಕ್ಷೆ ಮಾಡಿಸುವುದು ಕಡ್ಡಾಯ. ಇವತ್ತಿನ ಅಂಕಣದಲ್ಲಿ ನಾವು ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡಿರುವ ಮಾಹಿತಿಯನ್ನು ಸುಲಭವಾಗಿ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ. ಹಾಗಾಗಿ ಈ ಅಂಕಣವನ್ನು ಕೊನೆವರೆಗೂ ತಪ್ಪದೇ ಓದಿರಿ.
ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ ಬೆಳೆ ದರ್ಶಕ (bele darshak) ಅನ್ನು ಗೂಗಲ್ ಪ್ಲೇಸ್ಟೋರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.crop.offcskharif_2021
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ರೈತ ಎಂದು ಆಯ್ಕೆ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಲೋಕೇಷನ್ allow ಕೊಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ,ಋತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್ ಹಾಕಿ ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನೀವುಸರ್ವೇ ನಂಬರ್, ಹಿಸ್ಸಾ ನಂಬರ್ ಹಾಕಿ ಮಾಲೀಕರ ವಿವರ ಮೇಲೆ ಕ್ಲಿಕ್ ಮಾಡಿ, ಗ್ರಾಮದ ಬೆಳೆ ಸಮೀಕ್ಷೆಗಾರರ ವಿವರ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

ಹಂತ -6) ನಂತರ ನೀವು ಮೇಲೆ ತೋರಿಸಿದಂತೆ ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆ ಸಮೀಕ್ಷೆಯ ಸಂಪೂರ್ಣ ಮಾಹಿತಿ ಸಿಗುತ್ತದೆ. ಅದರ ಜೊತೆಗೆ ನಿಮ್ಮ ಬೆಳೆಯನ್ನು ಯಾರು ಸಮೀಕ್ಷೆ ಮಾಡಿದ್ದಾರೆ ಅವರ ಹೆಸರು ಹಾಗೂ ಅವರ ಮೊಬೈಲ್ ನಂಬರ್ ಕೂಡ ನಿಮಗೆ ಸಿಗುತ್ತದೆ.

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಸಮೀಕ್ಷೆ ಮಾಡಿರುವ ಬಗ್ಗೆ ಮಾಹಿತಿಯನ್ನು ಪಡೆಯಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.









