ಪ್ರಿಯ ಓದುಗರರಿಗೆ ಸಾಮಾಜಿಕ ಜಾಲತಾಣ ಮೀಡಿಯಾ ಚಾಣಕ್ಯ ದಿಂದ ನಮಸ್ಕಾರಗಳು. ಕೇಂದ್ರ ಸರಕಾರವು ಇದೇ ಶನಿವಾರ ಲೋಕಸಭಾ ಚುನಾವಣೆ ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಅನುಸಾರವಾಗಿ ಕರ್ನಾಟಕದಲ್ಲಿ ಒಟ್ಟು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲನೆಯ ಹಂತದ ಮತದಾನ ಎಪ್ರಿಲ್ 26ರಂದು, ಮತ್ತು ಎರಡನೆಯ ಹಂತದ ಮತದಾನವು ಮೇ 7 ರಂದು ನಡೆಯಲಿದೆ.
Thank you for reading this post, don't forget to subscribe!ಇದನ್ನು ಓದಿ ಬರ ಪರಿಹಾರ ಹಣ ಜಮಾ ಆಗಬೇಕೆಂದರೆ ಕೂಡಲೇ ಈ ಕೆಲಸ ಮಾಡಿ.
ಕೇಂದ್ರ ಸರಕಾರವು ಎರಡು ಮತದಾನ ಹಂತದ ಜಿಲ್ಲಾವಾರು , ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗಾದರೆ ನಿಮ್ಮ ಜಿಲ್ಲೆಯಲ್ಲಿ ಯಾವಾಗ ಚುನಾವಣೆ ಮತದಾನ ನಡೆಯಲಿದೆ . ತಿಳಿದುಕೊಳ್ಳಿ.
ಮೇಲ್ಕಂಡಂತೆ, ಕೇಂದ್ರ ಸರಕಾರ ಬಿಡುಗಡೆ ಮಾಡಿದ ಜಿಲ್ಲಾವಾರು ವೇಳಾಪಟ್ಟಿಯ ಮುಖಾಂತರ ಲೋಕಸಭೆ ಚುನಾವಣೆ ಜರಗಲಿದ್ದು. ಎಲ್ಲಾ ಮತದಾರರು ಮೇಲ್ಕಂಡಂತ ಪಟ್ಟಿಯ ಮುಖಾಂತರ , ತಮ್ಮ ತಮ್ಮ ಜಿಲ್ಲೆಯಲ್ಲಿ ಚುನಾವಣೆ ಮತದಾನ ಪ್ರಕ್ರಿಯೆ ನಡೆಯುವ ಸಮಯದಲ್ಲಿ, ತಪ್ಪದೇ ವೋಟ್ ನೀಡಿ.
ದಿನನಿತ್ಯದ ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಕೂಡಲೇ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿಕೊಳ್ಳಿ https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…