Categories: information

ಲೋಕಸಭಾ ಚುನಾವಣೆ ವೇಳಾಪಟ್ಟಿ ಬಿಡುಗಡೆ

Spread the love

ಪ್ರಿಯ ಓದುಗರರಿಗೆ ಸಾಮಾಜಿಕ ಜಾಲತಾಣ ಮೀಡಿಯಾ ಚಾಣಕ್ಯ ದಿಂದ ನಮಸ್ಕಾರಗಳು. ಕೇಂದ್ರ ಸರಕಾರವು ಇದೇ ಶನಿವಾರ ಲೋಕಸಭಾ ಚುನಾವಣೆ ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಅನುಸಾರವಾಗಿ ಕರ್ನಾಟಕದಲ್ಲಿ ಒಟ್ಟು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲನೆಯ ಹಂತದ ಮತದಾನ ಎಪ್ರಿಲ್ 26ರಂದು, ಮತ್ತು ಎರಡನೆಯ ಹಂತದ ಮತದಾನವು ಮೇ 7 ರಂದು ನಡೆಯಲಿದೆ.

Thank you for reading this post, don't forget to subscribe!

ಇದನ್ನು ಓದಿ ಬರ ಪರಿಹಾರ ಹಣ  ಜಮಾ ಆಗಬೇಕೆಂದರೆ  ಕೂಡಲೇ ಈ ಕೆಲಸ ಮಾಡಿ.

ಕೇಂದ್ರ ಸರಕಾರವು ಎರಡು ಮತದಾನ ಹಂತದ ಜಿಲ್ಲಾವಾರು , ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗಾದರೆ ನಿಮ್ಮ ಜಿಲ್ಲೆಯಲ್ಲಿ ಯಾವಾಗ ಚುನಾವಣೆ ಮತದಾನ ನಡೆಯಲಿದೆ . ತಿಳಿದುಕೊಳ್ಳಿ.

ಮೇಲ್ಕಂಡಂತೆ, ಕೇಂದ್ರ ಸರಕಾರ ಬಿಡುಗಡೆ ಮಾಡಿದ ಜಿಲ್ಲಾವಾರು ವೇಳಾಪಟ್ಟಿಯ ಮುಖಾಂತರ ಲೋಕಸಭೆ ಚುನಾವಣೆ ಜರಗಲಿದ್ದು. ಎಲ್ಲಾ ಮತದಾರರು ಮೇಲ್ಕಂಡಂತ ಪಟ್ಟಿಯ ಮುಖಾಂತರ , ತಮ್ಮ ತಮ್ಮ ಜಿಲ್ಲೆಯಲ್ಲಿ ಚುನಾವಣೆ ಮತದಾನ ಪ್ರಕ್ರಿಯೆ ನಡೆಯುವ ಸಮಯದಲ್ಲಿ, ತಪ್ಪದೇ ವೋಟ್ ನೀಡಿ.

ದಿನನಿತ್ಯದ ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಕೂಡಲೇ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿಕೊಳ್ಳಿ https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago