Categories: information

ಶಾಕಿಂಗ್ ನ್ಯೂಸ್: ಅಯೋಧ್ಯೆಯಲ್ಲಿ ಸೋಲು ಕಂಡ ಬಿಜೆಪಿ ಅಭ್ಯರ್ಥಿ!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ಕಾರಣ ಯಾವ ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯನ್ನು ಚುನಾವಣಾ ಪ್ರಚಾರದ ಕೇಂದ್ರ ಬಿಂದು ಮಾಡಿ ಬಿಜೆಪಿ ಮತ ಬೇಟೆಗೆ ಮುಂದಾಗಿತ್ತೋ ಈಗ ಅದೇ ಅಯೋಧ್ಯಾ ರಾಮ ಮಂದಿರದ ಮತ ಕ್ಷೇತ್ರವಾದ ಫೈಜಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ಅನುಭವಿಸಿದ್ದಾರೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ಕಾರಣ ಯಾವ ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯನ್ನು ಚುನಾವಣಾ ಪ್ರಚಾರದ ಕೇಂದ್ರ ಬಿಂದು ಮಾಡಿ ಬಿಜೆಪಿ ಮತ ಬೇಟೆಗೆ ಮುಂದಾಗಿತ್ತೋ ಈಗ ಅದೇ ಅಯೋಧ್ಯಾ ರಾಮ ಮಂದಿರದ ಮತ ಕ್ಷೇತ್ರವಾದ ಫೈಜಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ಅನುಭವಿಸಿದ್ದಾರೆ.

Thank you for reading this post, don't forget to subscribe!

ಹೌದು ಸ್ನೇಹಿತರೆ ರಾಮ ಮಂದಿರದ ಭವ್ಯ ನಿರ್ಮಾಣವನ್ನು ಬಿಜೆಪಿ ತನ್ನ ಹಿಂದಿನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅದರ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿಯಲ್ಲಿ ರಾಮಲಲ್ಲನ ವಿಗ್ರಹವನ್ನು ಸ್ಥಾಪಿಸುವಲ್ಲಿ ಮೋದಿ ಸರ್ಕಾರ ಯಶಸ್ವಿ ಆಗಿತ್ತು. ಇದನ್ನೇ ಈ ವರ್ಷದ ಲೋಕ ಸಭಾ ಚುನಾವಣೆಯ ಪ್ರಚಾರ ವಿಷಯವಾಗಿ ಬಿಜೆಪಿ ಬಳಸಿಕೊಂಡಿತ್ತು. ಆದರೆ ಇದೀಗ ಅಯೋಧ್ಯಾ ನಗರದ ಮತದಾರ ಬಿಜೆಪಿಗೆ ಶಾಕ್ ನೀಡಿದ್ದಾನೆ.

ಇದನ್ನೂ ಓದಿ: Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!

ಅಯೋಧ್ಯಾ ನಗರದ ವ್ಯಾಪ್ತಿಯಲ್ಲಿ ಬರುವ ಫೈಜಾಬಾದ್ ಮತಕ್ಷೇತ್ರದ ಒಟ್ಟು ಮತದಾರರ ಪೈಕಿ ಶೇಕಡಾ 84% ರಷ್ಟು ಹಿಂದೂ ಮತದಾರರಿದ್ದಾರೆ. ರಾಮ ಮಂದಿರದ ಹಿನ್ನೆಲೆಯಲ್ಲಿ ಈ ಬಾರಿ ಈ ಮತಕ್ಷೇತ್ರ ಬಿಜೆಪಿ ಪಾಲಾಗುವುದು ಫಿಕ್ಸ ಎಂದು ಎಲ್ಲರೂ ತಿಳಿದುಕೊಂಡಿದ್ದರು. ಆದರೆ ಇದೀಗ ಫಲಿತಾಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ. ಬಿಜೆಪಿ ಅಭ್ಯರ್ಥಿಯಾದ ಲಲ್ಲೂ ಸಿಂಗ್ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿಯಾದ ಅವಧೇಶ ಪ್ರಸಾದ್ ಅವರು ಭಾರಿ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.

ಇದನ್ನೂ ಓದಿ: Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago