ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ಕಾರಣ ಯಾವ ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯನ್ನು ಚುನಾವಣಾ ಪ್ರಚಾರದ ಕೇಂದ್ರ ಬಿಂದು ಮಾಡಿ ಬಿಜೆಪಿ ಮತ ಬೇಟೆಗೆ ಮುಂದಾಗಿತ್ತೋ ಈಗ ಅದೇ ಅಯೋಧ್ಯಾ ರಾಮ ಮಂದಿರದ ಮತ ಕ್ಷೇತ್ರವಾದ ಫೈಜಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ಅನುಭವಿಸಿದ್ದಾರೆ.
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ಕಾರಣ ಯಾವ ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯನ್ನು ಚುನಾವಣಾ ಪ್ರಚಾರದ ಕೇಂದ್ರ ಬಿಂದು ಮಾಡಿ ಬಿಜೆಪಿ ಮತ ಬೇಟೆಗೆ ಮುಂದಾಗಿತ್ತೋ ಈಗ ಅದೇ ಅಯೋಧ್ಯಾ ರಾಮ ಮಂದಿರದ ಮತ ಕ್ಷೇತ್ರವಾದ ಫೈಜಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ಅನುಭವಿಸಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ ರಾಮ ಮಂದಿರದ ಭವ್ಯ ನಿರ್ಮಾಣವನ್ನು ಬಿಜೆಪಿ ತನ್ನ ಹಿಂದಿನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅದರ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿಯಲ್ಲಿ ರಾಮಲಲ್ಲನ ವಿಗ್ರಹವನ್ನು ಸ್ಥಾಪಿಸುವಲ್ಲಿ ಮೋದಿ ಸರ್ಕಾರ ಯಶಸ್ವಿ ಆಗಿತ್ತು. ಇದನ್ನೇ ಈ ವರ್ಷದ ಲೋಕ ಸಭಾ ಚುನಾವಣೆಯ ಪ್ರಚಾರ ವಿಷಯವಾಗಿ ಬಿಜೆಪಿ ಬಳಸಿಕೊಂಡಿತ್ತು. ಆದರೆ ಇದೀಗ ಅಯೋಧ್ಯಾ ನಗರದ ಮತದಾರ ಬಿಜೆಪಿಗೆ ಶಾಕ್ ನೀಡಿದ್ದಾನೆ.
ಇದನ್ನೂ ಓದಿ: Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!
ಅಯೋಧ್ಯಾ ನಗರದ ವ್ಯಾಪ್ತಿಯಲ್ಲಿ ಬರುವ ಫೈಜಾಬಾದ್ ಮತಕ್ಷೇತ್ರದ ಒಟ್ಟು ಮತದಾರರ ಪೈಕಿ ಶೇಕಡಾ 84% ರಷ್ಟು ಹಿಂದೂ ಮತದಾರರಿದ್ದಾರೆ. ರಾಮ ಮಂದಿರದ ಹಿನ್ನೆಲೆಯಲ್ಲಿ ಈ ಬಾರಿ ಈ ಮತಕ್ಷೇತ್ರ ಬಿಜೆಪಿ ಪಾಲಾಗುವುದು ಫಿಕ್ಸ ಎಂದು ಎಲ್ಲರೂ ತಿಳಿದುಕೊಂಡಿದ್ದರು. ಆದರೆ ಇದೀಗ ಫಲಿತಾಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ. ಬಿಜೆಪಿ ಅಭ್ಯರ್ಥಿಯಾದ ಲಲ್ಲೂ ಸಿಂಗ್ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿಯಾದ ಅವಧೇಶ ಪ್ರಸಾದ್ ಅವರು ಭಾರಿ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.
ಇದನ್ನೂ ಓದಿ: Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…