Categories: information

ಬ್ರೇಕಿಂಗ್ ನ್ಯೂಸ್: ಒಡಿಶಾದ 5 ಬಾರಿಯ ಮುಖ್ಯಮಂತ್ರಿ ನವೀನ್ ಪಟ್ನಾಯಕಗೆ ಸೋಲು | ಒಡಿಶಾದಲ್ಲಿ ಇತಿಹಾಸ ರಚಿಸಿದ ಬಿಜೆಪಿ !

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿಯ ಫಲಿತಾಂಶ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಕಳೆದ ಅಂಕಣದಲ್ಲಿ ಬಿಜೆಪಿಗೆ ಈ ಬಾರಿಯ ಫಲಿತಾಂಶದಲ್ಲಿ ಉಂಟಾದ ಶಾಕ್ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಒಡಿಶಾ ರಾಜ್ಯದ ಹಾಲಿ ಮುಖ್ಯಮಂತ್ರಿಯಾಗಿರುವ ನವೀನ್ ಪಟ್ನಾಯಕ್ ಅವರಿಗೆ ತಮ್ಮ ಸ್ವಂತ ರಾಜ್ಯದಲ್ಲಿ ತಮ್ಮ ಮತಕ್ಷೇತ್ರದಲ್ಲಿ ಸೋಲು ಉಂಟಾಗಿದೆ

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿಯ ಫಲಿತಾಂಶ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಕಳೆದ ಅಂಕಣದಲ್ಲಿ ಬಿಜೆಪಿಗೆ ಈ ಬಾರಿಯ ಫಲಿತಾಂಶದಲ್ಲಿ ಉಂಟಾದ ಶಾಕ್ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಒಡಿಶಾ ರಾಜ್ಯದ ಹಾಲಿ ಮುಖ್ಯಮಂತ್ರಿಯಾಗಿರುವ ನವೀನ್ ಪಟ್ನಾಯಕ್ ಅವರಿಗೆ ತಮ್ಮ ಸ್ವಂತ ರಾಜ್ಯದಲ್ಲಿ ತಮ್ಮ ಮತಕ್ಷೇತ್ರದಲ್ಲಿ ಸೋಲು ಉಂಟಾಗಿದೆ.

Thank you for reading this post, don't forget to subscribe!

ಹೌದು ಸ್ನೇಹಿತರೆ, ಒಡಿಶಾದ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಹೊಂದಿದ್ದ ಒಡಿಶಾದ 5 ಬಾರಿಯ ಮುಖ್ಯಮಂತ್ರಿಯಾಗಿದ್ದ ನವೀನ್ ಪಟ್ನಾಯಕ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶ ಶಾಕ್ ನೀಡಿದೆ. ಇದೇ ಮೊದಲ ಬಾರಿಗೆ ಅವರಿಗೆ ಲೋಕ ಸಭಾ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವ ಆಗಿದೆ. ಒಡಿಶಾದ ಒಟ್ಟು 21 ಲೋಕಸಭಾ ಸೀಟುಗಳಲ್ಲಿ ಬಿಜೆಪಿ ಒಂದೇ 19 ಸೀಟುಗಳನ್ನು ತನ್ನದಾಗಿಸಿಕೊಂಡು ಒಡಿಶಾದಲ್ಲಿ ಇತಿಹಾಸ ರಚಿಸಿದೆ. ಇನ್ನು ಈ ಸಾಲಿನ ಮೂಲಕ ಒಡಿಶಾದ ಮುಖ್ಯ ಮಂತ್ರಿಯಾದ ನವೀನ ಪಟ್ನಾಯಕ್ ಅವರಿಗೆ ಭಾರಿ ಮುಖಭಂಗ ಉಂಟಾಗಿದೆ.

ಇದನ್ನೂ ಓದಿ: Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!

ಇನ್ನೊಂದೆಡೆ ಅಮೇಠಿಯಲ್ಲಿ ಬಿಜೆಪಿಯ ಮತ್ತೊಬ್ಬ ಪ್ರಮುಖ ನಾಯಕಿಯಾದ ಹಾಗೂ ಹಾಲಿ ಕ್ಯಾಬಿನೆಟ್ ಸಚಿವರೂ ಆಗಿದ್ದ ಸ್ಮೃತಿ ಇರಾನಿ ಅವರು ಕಾಂಗ್ರೇಸ್ ಅಭ್ಯರ್ಥಿಯಾದ ಕಿಶೋರಿ ಲಾಲ್ ಶರ್ಮಾ ಅವರ್a ಎದುರು 1 ಲಕ್ಷದ ಅಂತರದಿಂದ ಸೋಲು ಅನುಭವಿಸಿದ್ದಾರೆ. ಒಟ್ಟಾರೆಯಾಗಿ ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ ಒಟ್ಟು 295 ಸೀಟುಗಳಲ್ಲಿ ಜಯ ದಾಖಲಿಸಿದೆ. ಇನ್ನೂ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು 233 ಸೀಟುಗಳಲ್ಲಿ ಜಯ ದಾಖಲಿಸಿದೆ.

ಇದನ್ನೂ ಓದಿ: Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ರಾಷ್ಟ್ರೀಯ ರಾಜಕಾರಣಕ್ಕೆ ಸಿದ್ದರಾಮಯ್ಯ? ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ: ತೀವ್ರಗೊಂಡ ರಾಜಕೀಯ ಚಟುವಟಿಕೆ!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ Siddaramaiah ಅವರನ್ನು ರಾಷ್ಟ್ರೀಯ ರಾಜಕಾರಣಕ್ಕೆ ಕಳುಹಿಸುವ ಬಗ್ಗೆ ಚರ್ಚೆಗಳು ಜೋರಾಗಿದ್ದು, ಸಿಎಂ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ…

56 years ago

ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಈಗಿನ ಕಾಲದಲ್ಲಿ ರೈತರು ತಮ್ಮ ಹೊಲದ…

56 years ago

ನಿಮ್ಮ ಹೊಲದ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇದೀಗ ನೀವು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಮತ್ತು ಯಾರ…

56 years ago

ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್‌ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್‌ಸೈಟ್…

56 years ago