WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು ಸತತ 3 ನೇ ಬಾರಿ ದೆಹಲಿ ಗದ್ದುಗೆಯ ನಿರೀಕ್ಷೆಯಲ್ಲಿದ್ದರೆ, ಇತ್ತ ಕಾಂಗ್ರೆಸ್ ಮುಂದಾಳತ್ವದ ಇಂಡಿಯಾ ಅಲೈನ್ಸ್ ಗುಂಪು ಸಾಧ್ಯವಾದಷ್ಟು ಬಿಜೆಪಿಯ 400 ಸೀಟುಗಳ ಕನಸಿಗೆ ಪೆಟ್ಟು ಕೊಟ್ಟು, ಅದೃಷ್ಟವಶಾತ್ ಸಾಧ್ಯವಾದರೆ ತಾವೇ ಗದ್ದುಗೆ ಏರಲು ಕಾತರದಿಂದ ಕಾಯುತ್ತಿದ್ದಾರೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಈ ಸಂದರ್ಭದಲ್ಲಿ ಒಟ್ಟು 28 ಲೋಕಸಭಾ ಸೀಟುಗಳನ್ನು ಹೊಂದಿರುವ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಕರ್ನಾಟಕದ ಮೇಲೆ ಇದೀಗ ದೆಹಲಿ ನಾಯಕರ ಕಣ್ಣು ನೆಟ್ಟಿವೆ. ಕಳೆದ ಚುನಾವಣೆಯಲ್ಲಿ 28 ರಲ್ಲಿ 25 ಸೀಟುಗಳನ್ನು ಗಿಟ್ಟಿಸಿಕೊಂಡು ಬಿಜೆಪಿ ಗೆಲುವಿನ ನಗೆ ಬೀರಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವುದರಿಂದ ಈ ಸಂಖ್ಯೆ ಈ ಬಾರಿ ಕಡಿಮೆ ಆಗಲಿದೆ ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ: 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಅದೇನೇ ಇರಲಿ, ಕರ್ನಾಟಕದಲ್ಲಿ ಯಾವ ಪಕ್ಷ ಬಹುಮತ ಸಾಧಿಸಿ ಅತಿ ಹೆಚ್ಚು ಸೀಟುಗಳನ್ನು ಗಿಟ್ಟಿಸಿಕೊಳ್ಳುತ್ತದೆಯೋ  ಆ ಪಕ್ಷ ದೆಹಲಿ ಗದ್ದುಗೆಗೆ ತೀರಾ ಸಮೀಪ ಆಗುತ್ತದೆ ಎನ್ನಬಹುದು. ಹಾಗಾದರೆ ಬನ್ನಿ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಕರ್ನಾಟಕದ 28 ಸೀಟುಗಳ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ನೀಡುತ್ತೇವೆ.

ಇದೇ ರೀತಿಯ ವಿಶೇಷ ಮಾಹಿತಿಗಾಗಿ ಮತ್ತು ಉಪಯುಕ್ತ ಮಾಹಿತಿಗಾಗಿ ನೀವು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ ಹಾಗೆಯೇ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಕರ್ನಾಟಕದ 28 ಮತಕ್ಷೇತ್ರಗಳ ಫಲಿತಾಂಶ ಇಲ್ಲಿದೆ ನೋಡಿ :-

  • ಬೀದರ್ – ಬಿಜೆಪಿ ಮುನ್ನಡೆ
  • ಬಾಗಲಕೋಟ – ಬಿಜೆಪಿ ಮುನ್ನಡೆ
  • ಬಿಜಾಪುರ – ಬಿಜೆಪಿ ಮುನ್ನಡೆ
  • ಬಳ್ಳಾರಿ – ಬಿಜೆಪಿ ಮುನ್ನಡೆ
  • ಬೆಂಗಳೂರು ಕೇಂದ್ರ – ಬಿಜೆಪಿ ಮುನ್ನಡೆ
  • ಬೆಂಗಳೂರು ಉತ್ತರ – ಬಿಜೆಪಿ ಮುನ್ನಡೆ
  • ಬೆಂಗಳೂರು ದಕ್ಷಿಣ – ಬಿಜೆಪಿ ಮುನ್ನಡೆ
  • ಬೆಂಗಳೂರು ಗ್ರಾಮೀಣ – ಬಿಜೆಪಿ ಮುನ್ನಡೆ
  • ಬೆಳಗಾವಿ – ಬಿಜೆಪಿ ಮುನ್ನಡೆ
  • ಚಾಮರಾಜ ನಗರ – ಬಿಜೆಪಿ ಮುನ್ನಡೆ
  • ಚಿಕ್ಕ ಬಳ್ಳಾಪುರ – ಬಿಜೆಪಿ ಮುನ್ನಡೆ
  • ಚಿಕ್ಕೋಡಿ – ಕಾಂಗ್ರೆಸ್ ಮುನ್ನಡೆ
  • ಚಿತ್ರದುರ್ಗ – ಬಿಜೆಪಿ ಮುನ್ನಡೆ
  • ದಕ್ಷಿಣ ಕನ್ನಡ – ಬಿಜೆಪಿ ಮುನ್ನಡೆ
  • ದಾವಣಗೆರೆ – ಬಿಜೆಪಿ ಮುನ್ನಡೆ
  • ಧಾರವಾಡ – ಬಿಜೆಪಿ ಮುನ್ನಡೆ
  • ಹಾಸನ – ಜೆಡಿಎಸ್ ಮುನ್ನಡೆ
  • ಹಾವೇರಿ – ಬಿಜೆಪಿ ಮುನ್ನಡೆ
  • ಕೊಪ್ಪಳ – ಬಿಜೆಪಿ ಮುನ್ನಡೆ
  • ಕಲಬುರ್ಗಿ – ಬಿಜೆಪಿ ಮುನ್ನಡೆ
  • ಕೋಲಾರ – ಬಿಜೆಪಿ ಮುನ್ನಡೆ
  • ಮಂಡ್ಯ – ಜೆಡಿಎಸ್ ಮುನ್ನಡೆ
  • ಮೈಸೂರು – ಬಿಜೆಪಿ ಮುನ್ನಡೆ
  • ರಾಯಚೂರು – ಬಿಜೆಪಿ ಮುನ್ನಡೆ
  • ಶಿವಮೊಗ್ಗ – ಬಿಜೆಪಿ ಮುನ್ನಡೆ
  • ತುಮಕೂರು – ಬಿಜೆಪಿ ಮುನ್ನಡೆ
  • ಉಡುಪಿ – ಬಿಜೆಪಿ ಮುನ್ನಡೆ
  • ಉತ್ತರ ಕನ್ನಡ – ಬಿಜೆಪಿ ಮುನ್ನಡೆ

ಒಟ್ಟು ಮತಕ್ಷೇತ್ರಗಳು : 28

  • ಬಿಜೆಪಿ (ಎನ್ ಡಿ ಎ) ಮುನ್ನಡೆ27
  • ಕಾಂಗ್ರೆಸ್ (ಇಂಡಿಯಾ ಅಲಯನ್ಸ್) ಮುನ್ನಡೆ01
  • ಇತರೆ – 00

ಓದುಗರಲ್ಲಿ ವಿನಂತಿ:

      
                    WhatsApp Group                             Join Now            
   
                    Telegram Group                             Join Now            

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

  • Panchayata Rajya Office Requerment: ಪಂಚಾಯತ್ ರಾಜ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ರೈತರ ಹೋರಾಟದ ಬೆನ್ನಲ್ಲೇ ಕಬ್ಬಿನ ಬೆಲೆ ಕುರಿತು ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಬೆಳಗಾವಿಯಲ್ಲಿ ಕಬ್ಬಿನ ಬೆಲೆ ಹೆಚ್ಚಳಕ್ಕಾಗಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದಂತೆ, ಸರ್ಕಾರದಿಂದ ಮೊದಲ ಬಾರಿಗೆ ಸ್ಪಷ್ಟ ಪ್ರತಿಕ್ರಿಯೆ ಬಂದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕಬ್ಬಿನ ಬೆಲೆ ನಿಗದಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
  • ಜಮೀನು ಒತ್ತುವರಿಯಾಗಿದ್ದರೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು?
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ತಮ್ಮ ಜಮೀನಿನ ಪಹಣಿಯಲ್ಲಿ ತೋರಿಸಿದಷ್ಟು ಎಕರೆ ಇರುವುದಿಲ್ಲ. ಪಹಣಿಯಲ್ಲಿ ಜಮೀನು ಹೆಚ್ಚಿರುತ್ತದೆ. ಆದರೆ ವಾಸ್ತವದಲ್ಲಿ ಆ ಜಮೀನು ಕಡಿಮೆಯಾಗಿರುತ್ತದೆ. ಹೀಗಾಗಿ ಕೆಲವು ರೈತರು ಯಾರಿಗೆ ಅರ್ಜಿ ಸಲ್ಲಿಸಬೇಕು? ಇದಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
  • ಪುನೀತ್ ರಾಜ್ ಕುಮಾರ್ ಅವರ ಅದ್ಬುತ ಜೀವನ! ಒಮ್ಮೆ ನೆನಪು ಮಾಡಿಕೊಂಡು ಅವರ ಹಾದಿಯಲ್ಲಿ ನಡೆಯೋಣ
    ಕನ್ನಡ ಚಲನಚಿತ್ರ ಲೋಕದ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುಣೀತ್ ರಾಜ್‌ಕುಮಾರ್ ಕೇವಲ ನಟನಷ್ಟೇ ಅಲ್ಲ, ಮಾನವೀಯತೆಯ ಜೀವಂತ ಮಾದರಿಯಾಗಿದ್ದರು. ಅವರ ಜೀವನದ ಕೆಲವು ಆಸಕ್ತಿಕರ ಹಾಗೂ ಅನೇಕರಿಗೆ ಗೊತ್ತಿಲ್ಲದ ವಿಷಯಗಳು ಇಲ್ಲಿವೆ.
  • Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy yojana) ನೀಡುವುದು.
  • ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಈ ಕೆಲಸ ಈಗಲೇ ಮಾಡಿ! ವಾಪಸ್ ಬಿಪಿಎಲ್ ಕಾರ್ಡ್ ಸಿಗುತ್ತೆ !
    “ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ” ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
  • Infosys Foundation Scholarship: ವಿದ್ಯಾರ್ಥಿಗಳಿಗೆ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹ  ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ನಮ್ಮ ದೇಶದಲ್ಲಿ ಅನೇಕ ಪ್ರಜ್ಞಾವಂತ ವಿದ್ಯಾರ್ಥಿನಿಯರು ಈಗ ತಮ್ಮ ಶಿಕ್ಷಣದ ಕನಸುಗಳನ್ನು ಸಾಧಿಸಲು ಬಯಸಿದರು ಕೂಡ ಅವರಿಗೆ ಆರ್ಥಿಕ ಅಡಚನೆಗಳಿಂದ ಈಗ ಅವರು ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡುವಂತಾಗುತ್ತದೆ. ಆದರೆ ಈಗ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ವ್ಯಾಪ್ತಿಯನ್ನು ಸವಾಲಾಗಿರುವ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯು ಈಗ ಯುವ ಮಹಿಳೆಯರ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ ಅನ್ನು ಈಗ ಬಿಡುಗಡೆ ಮಾಡಿದೆ.
  • ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !
    ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
  • ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.
    ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
  • Bele Parihara Amount Credit In 15 Days: ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ಈ ದಿನ ಜಮಾ! ಇಲ್ಲಿದೆ ನೋಡಿ ಸ್ಪಷ್ಟ ಮಾಹಿತಿ
    ಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿಗಳಿಂದ  ಬೆಳೆ ನಷ್ಟ ಉಂಟಾದಂತ ರೈತರಿಗೆ ಈಗ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ಈಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈಗ ಸ್ಪಷ್ಟ ಮಾಹಿತಿ ನೀಡಿದ್ದಾರೆ.

By

Leave a Reply

Your email address will not be published. Required fields are marked *