ಚಂಡಮಾರುತ ಪರಿಣಾಮ: 3 ದಿನ ಭಾರಿ ಮಳೆಯ ಮುನ್ಸೂಚನೆ ! ನಿಮ್ಮ ಜಿಲ್ಲೆಯಲ್ಲಿ ಮಳೆ ಆಗುತ್ತಾ ಚೆಕ್ ಮಾಡಿ

ಅಲ್ಲದೆ ಹಲವಾರು ಜಿಲ್ಲೆಗಳಲ್ಲಿ ಕಳೆದರೆಡು ದಿನಗಳಿಂದ ಮೋಡ ಕವಿದ ವಾತಾವರಣ ಏರ್ಪಟ್ಟಿದ್ದು ಮುಂದಿನ 3 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಹಿಂಗಾರು ಮಳೆ ಮುಗಿದು ಇನ್ನೇನು ಚಳಿಗಾಲ ಆರಂಭವಾಗಿದೆ ಎನ್ನುವಷ್ಟರಲ್ಲಿ ಫೆಂಗಲ್ ಚಂಡಮಾರುತ (fengal cyclone) ಬೀಸುತ್ತಿದ್ದು ಇದರಿಂದ ರಾಜ್ಯದ ಹಲವು ಕಡೆ ತಂಪಾದ ವಾತಾವರಣ ನಿರ್ಮಾಣವಾಗಿದೆ.

Thank you for reading this post, don't forget to subscribe!

ಅಲ್ಲದೆ ಹಲವಾರು ಜಿಲ್ಲೆಗಳಲ್ಲಿ ಕಳೆದರೆಡು ದಿನಗಳಿಂದ ಮೋಡ ಕವಿದ ವಾತಾವರಣ ಏರ್ಪಟ್ಟಿದ್ದು ಮುಂದಿನ 3 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಹಣ ಜಮಾ! ನಿಮಗೂ ಜಮಾ ಅಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹಾಗಾದರೆ ಯಾವ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಹಾಗೂ ಯಾವ ಯಾವ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಎಲ್ಲೆಲ್ಲಿ ಮಳೆಯಾಗಲಿದೆ ?

ರಾಜ್ಯದಲ್ಲಿ ಬೀಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮವಾಗಿ  ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಒಳನಾಡಿನ  ಮೂರು ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ನೀಡಿದೆ.

ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ತುಮಕೂರು, ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಹವಾಮಾನ ಇಲಾಖೆ ವರದಿ ಮಾಡಿದೆ.

ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್ ಖರೀದಿಗೆ ಶೇ.90 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !

ಇನ್ನು ಮುಂದಿನ 3 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಡ್ಯ, ರಾಮನಗರ, ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಗಳವಾವರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಳಿದ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಇರಲಿದ್ದು ಅದರೊಂದಿಗೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.

ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿ ಇರುವುದು ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಸಹಾಯವಾಗುತ್ತದೆ.

ಈ ಕಾರಣದಿಂದಲೆ ಕೇಂದ್ರ ಸರ್ಕಾರವು ‘ಮೇಘದೂತ ‘ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು ಅದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು.

ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಇದರಿಂದ ಮಳೆಯ ಮಾಹಿತಿಯನ್ನು ಪಡೆಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.

ಮೊಬೈಲ್ ನಲ್ಲೇ ಮಳೆ ಮುನ್ಸೂಚನೆ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಪ್ಲೇಸ್ಟೊರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.aas.meghdoot&hl=en_IN&gl=US

Meghadoot App

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.

Monsoon Rain Update

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.

Weather Report Districtwise

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿ.

Monsoon update

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಿ.

Monsoon Season

ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.

Monsoon in India

ಹಂತ -7) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.

Monsoon 2024

ಹಂತ -8) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

Monsoon entry karnataka

ಹಂತ -9) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆ ಸಿಗುತ್ತದೆ.

Monsoon in karnataka today

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸಂಪೂರ್ಣ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago