Categories: Agripedia

ಆಧಾರ್ ಕಾರ್ಡ್ ನಂಬರ್ ಮೂಲಕ ಎಫ್ ಐ ಡಿ ನಂಬರ್ ತಿಳಿಯುವುದು ಹೇಗೆ?

Spread the love

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಈ ಒಂದು ಪ್ರಸ್ತುತ ಪೋಸ್ಟ್ ನಲ್ಲಿ ನಿಮಗೆ ನಿಮ್ಮ ಮೊಬೈಲ್ ನಲ್ಲಿ ಕೇವಲ ನಿಮ್ಮ ಆಧಾರ್ ಕಾರ್ಡ್ ನಂಬರ್ ಮೂಲಕ ನಿಮ್ಮ ಒಂದು ಎಫ್ ಐ ಡಿ ಐ ನಂಬರ್ ನಂಬರನ್ನು ಹೇಗೆ ಪಡೆಯುವುದು ಎಂದು ತಿಳಿಸಿಕೊಡಲಾಗುತ್ತದೆ.

Thank you for reading this post, don't forget to subscribe!

ಪ್ರೀತಿಯ ರೈತ ಬಾಂಧವರೇ ನೀವು ಈಗಾಗಲೇ ತಿಳಿದಿರುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಎಲ್ಲಾ ಸಬ್ಸಿಡಿಗಳನ್ನು ಮತ್ತು ಯೋಜನೆಗಳ ಲಾಭಗಳನ್ನು ಪಡೆಯಬೇಕಾದರೆ ನಿಮ್ಮ ಒಂದು ಎಫ್ಐಡಿ ಐ  ನಂಬರ್ ತುಂಬಾ ಅಗತ್ಯವಾಗಿರುತ್ತದೆ. ಆದ್ದರಿಂದ ನಿಮ್ಮ ಎಫ್ ಐಡಿ ನಂಬರ್ ತಿಳಿಯುವುದು ಅತಿ ಅವಶ್ಯಕ.

thank you for reading this post and do not forget to subscribe

ನಿಮಗೆ ನಿಮ್ಮ ಎಫ್ ಐ ಡಿ ಐ ನಂಬರ್ ಗೊತ್ತಿಲ್ಲವೆಂದು ಚಿಂತೆ ಆಗುತ್ತಿದೆಯೆ ?


ಪ್ರೀತಿ ರೈತರ ಬಾಂಧವರೇ ನಿಮ್ಮ FID ನಂಬರ್ ಗೊತ್ತಿಲ್ಲವೆಂದು ಚಿಂತಿಸಬೇಡಿ ನೀವು ಈಗ ಕೇವಲ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ನಮೂದಿಸುವ ಮೂಲಕ ಕುಳಿತಲ್ಲಿಯೇ ನಿಮ್ಮ ಮೊಬೈಲ್ ನಲ್ಲಿ ನಂಬರನ್ನು ಸುಲಭವಾಗಿ ತಿಳಿದುಕೊಳ್ಳಬಹುದು ಅದರ ವಿಧಾನ ಮತ್ತು ಬೇಕಾದಲ್ಲಿ ಈ ಕೆಳಗೆ ನೀಡಲಾಗುತ್ತದೆ.

  • ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಒಂದು ಅಂದರೆ ಯಾರ ಹೆಸರಿನ ಮೇಲೆ ಭೂಮಿ ಇರುತ್ತದೆ ಅವರು ತಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನಮೂದಿಸಬೇಕು.
  • ಆಧಾರ್ ಕಾರ್ಡ್ ನಂಬರ್ ಅಲ್ಲಿ ಕಾಣುತ್ತಿರುವ ಸಲ್ಲಿಸುವ ಅಥವಾ ಗೋ ಮೇಲೆ ಕ್ಲಿಕ್ ಮಾಡಿ ಅವಾಗ ನಿಮಗೆ ನಿಮ್ಮ ಒಂದು ಎಫ್ ಐಡಿ ನಂಬರ್ ಮತ್ತು ನಿಮ್ಮ ಹೆಸರು ತೋರಿಸುತ್ತದೆ.

ಇದ್ದನು ಓದಿ – ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ 17 ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಲು ಇಲ್ಲಿದೆ ನೋಡಿ ಲಿಂಕ್..https://mediachanakya.com/how-to-check-pm-kisan-beneficiary-list-2024/

ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.👇👇👇

https://whatsapp.com/channel/0029VaDOwCTKQuJKSwo7D63M

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago