ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕೇಂದ್ರ ಸರ್ಕಾರ ಮಹಿಳಾ ಮತ್ತು ಗ್ರಾಮೀಣ ಪ್ರದೇಶದ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪ್ರಧಾನಮಂತ್ರಿ ಉಜ್ವಲ್ ಯೋಜನೆ (PM Ujwal Yojana)
Thank you for reading this post, don't forget to subscribe!ಹೌದು ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಉಜ್ವಲ್ 2.0 (Ujwal 2.0) ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೋವ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: 19 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಹಾಗಾದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು? ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ನೀವು ಇದೇ ರೀತಿಯ ರಾಜು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ವಿಶೇಷ ಮಾಹಿತಿ ಪಡೆಯಲು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ
ಏನಿದು ಉಜ್ವಲ್ 2.0 ಯೋಜನೆ?
ಕೇಂದ್ರ ಸರ್ಕಾರವು ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳಿಗೆ ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಪ್ರತಿ ಮನೆಗೊಂದು ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೋವ್ ನೀಡುತ್ತದೆ.
ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳು ಸಾಂಪ್ರದಾಯಿಕ ಅಡುಗೆ ಪದ್ಧತಿಯಾದ ಉರುವಲು ಕಟ್ಟಿಗೆಯಿಂದ ಅಡುಗೆ ಮಾಡುವ ವಿಧಾನವನ್ನು ತಪ್ಪಿಸಲು ಈ ಯೋಜನೆಯನ್ನು ಜಾರಿಗೆ ತಂದಿದೆ.
ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್ ಖರೀದಿಗೆ ಶೇ.90 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !
ಈ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿದ್ದ ನೈಸರ್ಗಿಕ ಸಂಪನ್ಮೂಲದ ಅಳಿವನ್ನು ತಡೆದಂತಾಗಿದೆ. ಅಲ್ಲದೆ ಪ್ರಕೃತಿ ಮಾಲಿನ್ಯವು ಕಡಿಮೆ ಮಾಡಿದಂತಾಗಿದೆ. ಜೊತೆಗೆ ತ್ವರಿತವಾಗಿ ಅಡುಗೆ ಮಾಡಲು ಅನುಕೂಲವಾಗಿದೆ.
ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು?
ಪ್ರಸ್ತುತ ಕೇಂದ್ರ ಸರಕಾರ ಈ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಕೆಳಕಂಡ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯ :-
- ಅರ್ಜಿ ಸಲ್ಲಿಸಲು ಬಯಸುವವರು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು. (SC/ST/EWS)
- ಅರ್ಜಿ ಸಲ್ಲಿಸಲು ಬಯಸುವವರು ರೇಷನ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು.
- ನವ ವಿವಾಹಿತ ದಂಪತಿಗಳು ಅರ್ಜಿ ಸಲ್ಲಿಸಬಹುದು. (ರೇಷನ್ ಕಾರ್ಡ್ ಕಡ್ಡಾಯ)
- ಈಗಾಗಲೇ ಗ್ಯಾಸ್ ಸಿಲಿಂಡರ್ ಹೊಂದಿದ್ದರೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
- 18 ವರ್ಷ ವಯಸ್ಸು ಮೇಲ್ಪಟ್ಟವರು ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?
ಇನ್ನೂ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಈ ಕೆಳಗಿನ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು:
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಇತ್ತೀಚಿನ ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ?
ಉಜ್ವಲ 2.0 ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಹೋಗಿ ಮೇಲೆ ಹೇಳಿರುವ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.
ಅಥವಾ ನೀವು ಆನ್ಲೈನ್ ಮೂಲಕವೂ ಉಜ್ವಲ್ 2.0 ಯೋಜನೆಗೆ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmuy.gov.in/kn/ujjwala2.html
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ‘ಹೊಸ ಕನೆಕ್ಷನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ ‘ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮಗೆ ಬೇಕಾದ ಗ್ಯಾಸ್ ಸಿಲಿಂಡರ್ ಆಯ್ಕೆ ಮಾಡಿ ಚಿತ್ರದ ಕೆಳಗೆ ನೀಡಲಾಗಿರುವ ‘ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ’ ಬಟನ್ ಮೇಲೆ ಕ್ಲಿಕ್ ಮಾಡಿ

ಹಂತ -3) ನಂತರ ನೀವು ಅಲ್ಲಿ ಕೇಳಲಾಗುವ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಮುಗಿಯಿತು, ನೀವು ಉಜ್ವಲ್ 2.0 ಅರ್ಜಿ ಸಲ್ಲಿಸಿದಂತಾಗುತ್ತದೆ. ಕೇಂದ್ರ ಸರಕಾರದಿಂದ ನಿಮಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೋವ್ ನೀಡಲಾಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲಿಯೇ ಕುಳಿತುಕೊಂಡು ಸುಲಭವಾಗಿ ಕೇಂದ್ರ ಸರಕಾರದ ಉಜ್ವಲ್ 2.0 ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಇದೇ ರೀತಿಯಾಗಿ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ದಯವಿಟ್ಟು ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಇ-ಸ್ವತ್ತು 2.0 ಅನ್ನು ಪರಿಚಯಿಸಿದೆ. ಇದು 97 ಲಕ್ಷಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಈ ಆನ್ಲೈನ್ ಪೋರ್ಟಲ್ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ವಂಚನೆಗಳನ್ನು ತಡೆಯುಯಲಿದ್ದು, ಫಾರ್ಮ್ 9 ಮತ್ತು 11B ನಂತಹ ಪ್ರಮುಖ ಇ-ಖಾತಾ ದಾಖಲೆಗಳನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ










